ಬಡ ಮಕ್ಕಳ ಶಿಕ್ಷಣಕ್ಕೆ ಕೋಟಿ ಕೋಟಿ ಅನುದಾನ ಖರ್ಚು ಮಾಡಿದರೂ ಸಹ ಸರಕಾರಿ ಶಾಲೆಗಳ ಕಟ್ಟಡ ಅಭಿವೃದ್ಧಿಗೆ ಸರಕಾರ ಮುಂದಾಗುತ್ತಿಲ್ಲ ಮಹೇಶ್ ವಿಷಾದ.

by | 11/11/23 | ಶಿಕ್ಷಣ


ಚಳ್ಳಕೆರೆ ಜನಧ್ವನಿ ವಾರ್ತೆ ನ.11. ಬಡ ಮಕ್ಕಳ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ ಸಹ ಮಕ್ಕಳ ಕಲಿಕೆಗೆ ಅಗತ್ಯ ಕೊಠಡಿಗಳ ನಿರ್ಮಾಣಕ್ಕೆ ಸಕರಾರ ಮುಂದಾಗುತ್ತಿಲ್ಲ ಎಂದು ಕೆಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ನಗರಂಗೆರೆ ಮಹೇಶ್ ವಿಶಾದ ವ್ಯಕ್ತಪಿಡಿಸಿದ್ದಾರೆ.


ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದವತಿಯಿಂದ ರಾಜ್ಯಾಧ್ಯ ರವಿಕೃಷ್ಣಾರೆಡ್ಡಿ ನೇತೃತ್ವದಲ್ಲಿ ನಂಬರ್ ತಿಂಗಲ್ಲಿ ಕನ್ನಡ ಶಾಲೆಗಳ ವ್ಯಾಸ್ತವ ಅಭಿಯಾನ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಪನಹಳ್ಳಿ ಹಾಗೂ ನಗರಂಗೆರೆ ಶಾಲೆಗಳಿಗೆ ಕೆಆರ್ ಎಸ್ ಪಕ್ಷದ ಸೈನಿಕರು ಭೇಟಿ ನೀಡಿ ವಾಸ್ತವ ಪರಿಶೀಲನೆ ನಡೆಸಿ ಮಾಹಿತಿ ಪಡೆದು ಮಾತನಾಡಿದರು.
ತಾಲೂಕಿನ ಬಹುತೇಕ ಶತಮಾನ ಕಂಡ ಹಾಗೂ 50 ವರ್ಷ ಮೇಲ್ಪಟ್ಟ ಸಕರಾರಿ ಶಾಲಾ ಕಟ್ಟಡಗಳು ಶಿಥಿಲವಾಗಿದ್ದರೂ ಸಹ ಹೊಸ ಕಟ್ಟಡ ಹಾಗೂ ದುರಸ್ಥಿ ಮಾಡದೆ ಇರುವುದರಿಂದ ಮಳೆ ಗಾಳಿ ಹಾಗೂ ಪ್ರಾಣ ಭೀತಿಯಲ್ಲಿ ಮಕ್ಕಳು ಪಾಠ ಕೇಳುವಂತಾಗಿದ್ದು ಇನ್ನು ಕೆಲವು ಕಡೆ ಮರದ ಕೆಳಗೆ ಪಾಠ ಪ್ರವಚನುಗಳು ನಡೆಯುವಂತಹ ದೃಶ್ಯಗಳನ್ನು ನೋಡಿದ್ದೇವೆ.
ಕನ್ನಡ ಶಾಲೆಗಳನ್ನು ಉಳಿಸಲು ಬಡ ಕುಟುಂಬ ಮಕ್ಕಳಿಗೆ ಉಚಿತ ಶಿಕ್ಷಣ, ಕಡ್ಡಾಯ ಶಿಕ್ಷಣ, ಯಾವ ಮಕ್ಕಳು ಶಿಕ್ಷಣದಿಂದ ವಂಚಿತರಾಗ ಬಾರದು ಎಂಬ ಉದ್ದೇಶದಿಂದ ಬಿಸಿಯೂಟ,ಮೊಟ್ಟೆ, ಹಾಲು, ಶೂ ,ಸಮವಸ್ತ್ರ, ಪಠ್ಯ ಪುಸ್ತಕ ಸೇರಿದಂತೆ ಹಲವು ಉಚಿತ ಭಾಗ್ಯಗಳನ್ನು ನೀಡುತ್ತಿದೆ ಆದರೆ ಮಕ್ಕಳಿಗೆ ಕಲಿಕೆ ಅಗತ್ಯ ಕಟ್ಟಡಗಳ ದುರಸ್ಥಿ, ಹೊಡ ಕಟ್ಟಡ ಭಾಗ್ಯಗಳನ್ನು ನೀಡುತ್ತಿಲ್ಲ ಇದರಿಂದ ಸರಕಾರಿ ಶಾಲೆಗಳಿಗೆ ಮಕ್ಕಳ ಸಂಖ್ಯೆ ದಿನ ದಿಂದ ನಿಕ್ಕೆ ಕುಸಿಯುವ ಹಂತಕ್ಕೆ ತಲುಪಿ ಕೊನೆಗೆ ಸರಕಾರಿ ಕನ್ನಡ ಶಾಲೆಗಳನ್ನು ಮುಚ್ಚುವ ಸ್ಥಿತಿ ನಿರ್ಮಾಣವಾಗುವ ಮುಂಚೆ ಸರಕಾರ ಸರಕಾರಿ ಶಾಲೆಗಳ ಹಾಗೂ ಕಟ್ಟಡಗಳ ಅಭಿವೃದ್ಧಿಗೆ ಮುಂದಾಗ ಬೇಕಿದೆ ಎಂದು ಅವರು ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಈ ಸಂರ್ಭದಲ್ಲಿ ಬೋಜರಾಜ್,ಲುಂಕೇಶ್, ಮಣಿಕಂಠ, ದೇವರಾಜ್, ಅಶೋಕ್, ಇತರರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page