ಬರಗಾಲದಲ್ಲಿ ಸಂಕಷ್ಟಕ್ಕೀಡ ರೈತರಿಗೆ ಬೆಳೆ ವಿಮೆ , ಬೆಳೆ ಪರಿಹಾರ ಬಿಡುಗಡೆ ಮಾಡದಿದ್ದರೆ ಬೀದಿಗಿಳಿಗೆ ಪ್ರತಿಭಟನೆ ಮಾಡುವುದಾಗಿ ರೈತರ ಎಚ್ಚರಿಕೆ.

by | 15/04/24 | ಪ್ರತಿಭಟನೆ


ಚಳ್ಳಕೆರೆ ಏ.15 ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದಶೇಂಗಾ ತೊಗರಿಗೆ ಬೆಳೆಗೆ ವಿಮೆ ಮಾಡಿಸಿದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಅವೈಜ್ಞಾನಿಕ ಮಾನದಂಡಗಳಿಂದ ರೈತರು ಬೆಳೆವಿಮೆಯಿಂದ ವಂಚಿತರಾಗಿದ್ದು ಫಸಲ್ ಭೀಮ ಯೋಜನೆ ವಿಮೆ ಕಂಪನಿಗೆ ವರದಾನ ; ರೈತರ ಜೇಬಿಗೆ ಕತ್ತರಿ ಎಂಬಂತಾಗಿದೆ ಎಂದು ರೈತರು ಆರೋಪಿಸಿದ್ದಾರೆ.
ನಗರದ ಸಹಾಯಕ ಕೃಷಿ ನಿರ್ಧೇಶಕರ ಕಚೇರಿ ಮುಂಭಾಗದಲ್ಲಿ ಕಸಬ ಹಾಗೂ ಇತರೆ ರೈತರಿ ತೊಗರಿ ಹಾಗೂ ಶೇಂಗಾ ಬೆಳೆ ವಿಮೆ ಬಾರದಸೆ ಇರುವುದನ್ನು ವಿರೋಧಿ ಪ್ರತಿಭಟನೆ ನಡೆಸಿ ವಿಮಾ ಕಂಪನಿಗಳ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಸರಕಾರ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದರೂ ಸಹ ರೈತರು ಬಿತ್ತನೆ ಮಾಡಿದ ಶೇಂಗಾ. ತೊಗರಿ ಬೆಳೆಗೆ ಸಕಾಲಕ್ಕೆ ಮಳೆ ಬಾರದೆ ಇಳುವರಿ ಕುಂಠಿತಗೊಂಡು ನಷ್ಟವಾಗಿರುವ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಬರ ಅಧ್ಯಯನ ನಡೆಸಿ ಸಮೀಕ್ಷೆ ಮಾಡಿದ್ದರೂ ಸಹ ಅವೈಜ್ಞಾನಿಕ ಬೆಳೆ ಸಮೀಕ್ಷೆ ಹಾಗೂ ಬೆಳೆ ಕಟಾವಿನಿಂದಾಗಿ ತೊಗರಿ ಹಾಗೂ ಶೇಂಗಾ ಬೆಳೆಗೆ ರೈತರು ವಿಮೆ ಹಣ ಕಟ್ಟಿದ್ದರೂ ಸಹ ಬೆಳೆ ಇಳುವರಿ ಬಂದಿದೆ ಎಂದು ಸುಳ್ಳುವರಿದಿ ನೀಡಿ ರೈತರಿಗೆ ಬೆಳೆವಿಮೆಯನ್ನು ವಂಚಿನೆ ಮಾಡಿರುವುದನ್ನು ಮತ್ತೆ ಪುನರ್ ಪರಿಶೀಲನೆ ನಡೆಸಿ ತೊಗರಿ ಹಾಗೂ ಶೇಂಗಾ ಬೆಳೆಗಳಿಗೆ ವಿಮೆ ಹಣ ರೈತರ ಖಾತೆಗೆ ಜಮೆ ಮಾಡಬೇಕು ಹಾಗೂ ಬೆಳೆ ನಷ್ಟಪರಿಹಾರ ನೀಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಬ್ಬರ ಮೇಲೆ ಒಬ್ಬರು ಹೇಳಿ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುವಲ್ಲಿ ವಿಳಂಭ ದೋರಣೆ ಮಾಡುತ್ತಿದ್ದು ಅತಿ ಶೀಘ್ರದಲ್ಲಿ ರೈತರಿಗೆ ಬೆಳೆ ವಿಮೆ ಹಾಗೂ ಬೆಳೆ ನಷ್ಟ ಪರಿಹಾರ ನೀಡಿದ್ದರೆ ಮುಂದಿನ ದಿನಗಳಲ್ಲಿ ರೈತರ ಹೋರಾಟ ತೀವ್ರಗೊಳಿಸಲಾಗುವುದು ಕೂಡಲೆ ಕೃಷಿ ಅಧಿಕಾರಿಗಳು ಬೆಳೆ ವಿಮೆ ಕಂಪನಿಗಳ ಅಧಿಕಾರಿಗಳನ್ನು ಕರೆಸಿ ಲೋಪದೋಷಗಳನ್ನು ಸರಿ ಪಡಿಸಸ ಬೇಕು ಬೆಳೆ ಕಟಾವು ಸಮೀಕ್ಷೆ ಮಾಡಿ ತಪ್ಪು ಮಾಹಿತಿ ನೀಡಿದವರಿಗೆ ಸರಿಯಾಗಿ ಬುದ್ದಿ ಹೇಳ ಬೇಕು ಎಂದು ನಿವೃತ್ತ ಪ್ರಾಚರ್ಯ ಮಿರಸಾಬಿಹಳ್ಳಿ ಶಿವಲಿಂಗಪ್ಪ ಭರತೇಶ್ ರೆಡ್ಡಿ, ಶಿವಮ್ಮ, ಬಸವರಾಜ್, ಪೀರ್ ಸಾಬ್, ರಂಗಪ್ಪ, ಚಂದ್ರಣ್ಣ ,ಪಾಪಣ್ಣ,ಶಿವಣ್ಣ ಸೇರಿದಂತೆ ವಿವಿಧ ಗ್ರಾಮಗಳ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.,


ಸಹಾಯಕ ಕೃಷಿ ನಿರ್ದೇಶಕ ಡಾ. ಅಶೋಕ್ ಮನವಿ ಸ್ವೀಕರಿಸಿ ಮಾತನಾಡಿ ಕೂಡಲೆ ಮೇಲಾಧಿಕಾರಿಗಳ ಗಮನ ಸೆಳೆದು ಬೆಳೆ ವಿಮೆಕಂಪನಿ ಅಧಿಕಾರಿಗಳನ್ನು ಕರೆಸಿ ರೈತರೊಂದಿಗೆ ಸಭೆ ಕರೆಯಲಾಗುವುದು ನಿಮ್ಮ ಬೇಡಿಕೆಗಳ ಬಗ್ಗೆ ಸಂಬಂಧಪಟ್ಟವರಿಗೆ ಪತ್ರ ಬರೆದು ಮಾಹಿತಿ ತರಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page