ಬಹಿಷ್ಕಾರ ಪ್ರಕರಣಗಳಲ್ಲಿ ಗ್ರಾಪಂ ಸದಸ್ಯರು ಬಾಗಿಯಾಹಿದ್ದರೆ ಸದಸ್ಯತ್ವ ರದ್ದು ಪಡಿಸ ಲಾಗುವುದು ಜಿಪಂ ಸಿಇಒ ಸೋಮಶೇಖರ್ ಖಡಕ್ ವಾರ್ನಿಂಗ್.

by | 29/09/23 | ಜನಧ್ವನಿ

‌‌‌‌ ‌ಚಳ್ಳಕೆರೆ ಸೆ.29. ಜಿಲ್ಲೆಯ ಯಾವುದೇ ಭಾಗದಲ್ಲಾಗಲೀ ಸಮಾಜದ‌ ಅನಿಷ್ಟ ಪದ್ಧತಿಯಾದ ಸಾಮಾಜಿಕ ಬಹಿಷ್ಕಾರಕ್ಕೆ ಕೊಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ
ಕಾನೂನು ಕ್ರಮ ಜರುಗಿ ಸಲಾಗುವುದು ಇದೇ ಸಮುದಾಯದ ಗ್ರಾಪಂ ಸದಸ್ಯ ಇದ್ದರೂ ಸಹ ಗ್ರಾಮದಲ್ಲಿ ಬಹಿಷ್ಕಾರ ನಡೆದಿದ್ದು ಮತ್ತೆ ಇಂತಹ ಘಟನೆ ಮರುಕಳಿಸಿದರೆ ಸದಸ್ಯತ್ವ ರದ್ದು ಪಡಿಸಲಾಗುವುದು ಎಂದು ಜಿಪಂ ಸಿಇಒ ಸೋಮಶೇಖರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ತಾಲೂಕಿನ ನಾಯಕನಹಟ್ಟಿ ಹೋಬಳಿಯ ಎನ್. ದೇವರಹಳ್ಳಿ ಗ್ರಾಮದಲ್ಲಿ ಮೂಕ ದಂಪತಿಗ ಅಂತರ್ಜಾತಿ ವಿವಾಹಕ್ಕೆ ದಂಢ ಹಾಗೂ ಬಹಿಷ್ಕಾರ ಹಾಕಿದ್ದಕ್ಕೆ ಗ್ರಾಮದಲ್ಲಿ‌ಶಾಂತಿ ಸಭೆ ನಡೆಸಿ ಗ್ರಾಮದ ಮುಖಂಡರಿಗೆ ಸಲಹೆ ನೀಡಿದರು. ಜಿಲ್ಲೆಯಲ್ಲಿ ಯಾವುದೇ ಬಹಿಷ್ಕಾರ, ದೌರ್ಜನ್ಯ ಪ್ರಕರಣಗಳು ಮರುಕಳಿಸದಂತೆ ಕಾನೂನುಕ್ರಕೈಗೊಳ್ಳುವ ಹಾಗೂ ಜೈಲು ಶಿಕ್ಷೆ ಇದೆ ಸಮಾಜದ ಸ್ವಾಸ್ಥ್ಯ ಹಾಳು ಮಾಡಿ‌ ಸಾಮರಸ್ಯ, ಸೌಹಾರ್ದಕ್ಕೆ ಧಕ್ಕೆ ತರುವ ಬಹಿಷ್ಠಾರ ಪ್ರಕರಣಗಳು ವರದಿಯಾಗುತ್ತಿರುವುದು ಕಂಡು ಬರುತ್ತಿವೆ. ಸ್ವ ಜಾತಿಯಲ್ಲೇ ಆಗಲಿ ಅಥವಾ ಇತರೆ ಜಾತಿಗಳ ನಡುವೆಯೇ ಆಗಿರಲಿ ಯಾವುದೇ ಕಾರಣಕ್ಕೂ ಸಾಮಾಜಿಕ ಬಹಿಷ್ಕಾರ ಹಾಕುವುದು ಕಾನೂನುಬಾಹಿರವಾಗಿದೆ. ಯಾವುದೇ ಗ್ರಾಮದಲ್ಲಿ
ಬಹಿಷ್ಕಾರ ಘೋಷಿಸುವುದು, ಕರೆಕೊಡುವುದು
ಕ೦ಡುಬ೦ದಲ್ಲಿ ಅ೦ತಹವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದೆಂದು ಎಂದುಹೇಳಿದರು.

ಸಭೆಯಲ್ಲಿ ಗ್ರಾಮದ ಮುಖಂಡರು ಮಾತನಾಡಿ ಈ ಸಮುದಾಯದವರುವವರ್ಷಕೊಮ್ಮೆ ಸೇರಿಕೊಂಡು ಹಬ್ಬಗಳನ್ನು ಆಚರಣೆ ಮಾಡುತ್ತಾರೆ ಆದರೆ ಅಂತರ್ಜಾತಿ ವಿವಾಹಕ್ಕೆ ಮುಖಂಡರು ಬಹಿಷ್ಕಾರ ಹಾಕಿರುವುದು ಗ್ರಾಮದ ಮುಖಂಡರ ಗಮನಕ್ಕೆ ಇಲ್ಲ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಬೇರೆ ಕಡೆ ದೂರು ನೀಡಿದಾಗ ಮಾಧ್ಯಮಗಳಲ್ಲಿ ಬಂದಾಗ ನಮಗೆ ತಿಳಿದಿದೆ ಮತ್ತೆ ಇಂತಹ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲಾಗುವುದು ಎಂದು ಸಭೆ ಗಮನ ಸೆಳೆದರು. ಸಭೆಯಲ್ಲಿ ತಹಶೀಲ್ದಾರ್ ರೇಹಾನ್ ಪಾಷಾ.ಡಿವೈಎಸ್ಪಿ ರಾಜಣ್ಣ. ವೃತ್ತನಿರೀಕ್ಷ ಸಮೀವುಲ್ಲ ಸಾಮಾಜ ಕಲ್ಯಾಣ. ಶಿಶು ಅಭಿವೃದ್ದಿ.ಪೋಲಿಸ್ ಇಲಾಖೆ. ಜಿಲ್ಲಾಶಿಕ್ಷಣಾಧಿಕಾರಿ.ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಶಾಂತಿ ಸಭೆಯಲ್ಲಿ ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page