ಬಿಜೆಪಿ ಪಕ್ಷದ ಪ್ಲೆಕ್ಸ್ ತೆರವು ನಗರಸಭೆ ಕಚೇರಿ ಮುಂದೆ ಬಿಜೆಪಿ ಮಂಡಲವತಿಯಿಂದ ಪ್ರತಿಭಟನೆ.

by | 16/03/23 | ಪ್ರತಿಭಟನೆ


ಚಳ್ಳಕೆರೆ ಜನಧ್ವನಿ ವಾರ್ತೆ ಮಾ 16
ನಗರದ ಪ್ರಮುಖ ರಸ್ತೆಯಲ್ಲಿ ಅಳವಡಿಸಿರುವ ಬಿಜೆಪಿ ಪ್ಲೆಕ್ಸ್ ಹಾಗೂ ಬಂಡಿAಗ್ಸ್ಗಳನ್ನು ನಗರಸಭೆ ತೆರವುಗೊಳಿಸುವುದನ್ನು ವಿರೋಧಿಸಿ ನಗರಸಭೆ ಕಚೇರಿ ಮುಂದೆ ಬಿಜೆಪಿ ಪಕ್ಷದ ಮುಖಂಡು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜನಗರಸಭೆ ವಿರುದ್ದ ಅಕ್ರೋಶ ವ್ಯಕ್ತಪಡಿಸಿದರು.
ನಗರಕ್ಕೆ ಶುಕ್ರವಾರ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸುವ ಗಣ್ಯರ ಪ್ಲೆಕ್ಸ್ ಹಾಗೂ ಬಂಡಿAಗ್ಸ್ಗಳನ್ನು ನಗರz ಪ್ರಮುಖ ರಸ್ತೆಗಳಲ್ಲಿ ಬಿಜೆಪಿ ಪಕ್ಷದವತಿಯಿಂದ ಅಳವಡಿಸಿದ್ದು ಚುನಾವಣೆ ನೀತಿ ಸಂಹಿತೆ ಇನ್ನು ಜಾರಿಯಾಗಿಲ್ಲ ದುರುದ್ದೇಶದಿಂದ ಪ್ಲೆಕ್ಸ್ ತೆರವುಗೊಳಿಸುತ್ತಿರುವುದು ರಾಜಕೀಯ ದುರುದ್ದೇಶವಾಗಿ ನಗರಸಭೆ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಪ್ಲೆಕ್ಸ್ಗಳನ್ನು ತೆರವುಗೊಳಿಸುತ್ತಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಅಕ್ರೋಶ ಹೊರಹಾಕಿದ್ದಾರೆ.


ನಗರದ ಬಳ್ಳಾರಿ,ಚಿತ್ರದುರ್ಗ, ಪಾವಗಡ ಹಾಗೂ ಬೆಂಗೂರು ರಸ್ತೆಯ ಪ್ರಮುಖ ಸ್ಥಳಗಲ್ಲಿ ಪ್ಲೆಕ್ಸ್ ಅಳವಡಿಸಲು ಅನುಮತಿ ಕೋರಿ ಅರ್ಜಿ ನೀಡಲಾಗಿದೆ ಪರವಾನಿಗೆ ನೀಡು ಬದಲು ಅವಡಿಸಿರುವ ಪ್ಲೆಕ್ಸ್ ಗಳನ್ನು ತೆರವುಗೊಳಿಸಲಾಗುತ್ತಿದೆ ಮೊಳಕಾಲ್ಮೂರು ಹಾಗೂ ಹಿರಿಯೂರಿನಲ್ಲಿ ಯಾವುದೇ ಪ್ಲೆಕ್ಸ್ ಗಳನ್ನು ತೆರವುಗೊಳಿಸಿಲ್ಲ ಇಲ್ಲಿನ ಅಧಿಕಾರಿಗಳು ತೆರವುಗೊಳಿಸುವ ಉದ್ದೇಶದ ಆದೇಶ ಪ್ರತಿಯನ್ನು ನೀಡಲಿ.
ಪ್ಲೆಕ್ಸ್ ಅವಳಡಿಸಲು ಪರವಾನೆಗೆ ಕೋರಿ ಅಜಿಧ ಸಲ್ಲಿಸಿದ್ದರೂ ಕಾರ್ಯಕಮ್ರ ನಡೆಯುವ ಒಂದು ಗಂಟೆ ಮುಂಚಿತವಾಗಿ ಪರವಾನಿಗೆ ನೀಡಲಾಗುವುದು ಎಂದು ಪೌರಾಯುಕ್ತರು ದೂರವಾಣಿಯಲ್ಲಿ ಹೇಳುತ್ತಾರೆ ಯಾರು ಪ್ಲೆಕ್ಸ್ಗಳನ್ನು ತೆರವುಗೊಳಿಸಿದ್ದಾರೋ ಅವರೇ ಮತ್ತೆ ಪ್ಲೆಕ್ಸ್ಗಳನ್ನು ಅಳವಡಿಸ ಬೇಕು ಎಂದು ಅಧಿಕಾರಿಗಳ ವಿರುದ್ದ ದಿಕ್ಕಾರ ಎಂದು ಘೋಷಣೆಗಳನ್ನು ಕೂಗಿದರು.


ಈ ವೇಳೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಮದಾಸ್, ಬಿಜೆಪಿ ಟಿಕೇಟ್ ಆಕಾಂಕ್ಷಿ ಜಯರಾಂ, ನಗರಸಭೆ ನಾಮ ನಿದೇರ್ಶೀತ ಸದಸ್ಯರಾದ ಇಂದ್ರೇಶ್, ಪಾಲನೇತ್ರನಾಯಕ, ಮನೋಜ್ ಹೊಸಮನೆ, ಜಗದಾಂಬ, ಬಿಜೆಪಿ ನಗರ ಘಟಕ ಅಧ್ಯಕ್ಷ ಈಶ್ವರ ನಾಯಕ ಸೇರಿದಂತೆ ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page