ಬಿಜೆಪಿ ಮತ್ತು ಕಾಂಗ್ರೆಸ್ ತೊರೆದು ದಳ ಕೈಹಿಡಿದ ಗಾಂಧಿನಗರದ ಮುಖಂಡರು

by | 09/03/23 | ರಾಜಕೀಯ

ಚಳ್ಳಕೆರೆ ಜನಧ್ವನಿ ವಾರ್ತೆ.ಮಾ9 ದೇಶದ ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ದುರಾಡಳಿತ ಸುಳ್ಳು ಭರವಸೆ ಗಳಂತಹ ಭರವಸೆಗಳನ್ನು ಕೊಟ್ಟು ಜನಸಾಮಾನ್ಯರಿಗೆ ರಾಷ್ಟ್ರೀಯ ಪಕ್ಷಗಳು ಮೋಸ ಮಾಡಿವೆ ಇಂದಿನ ದಿನಮಾನಗಳಲ್ಲಿ ಸುಳ್ಳಿನ ಭರವಸೆ ನೀಡಿ ಕೆಲಸ ಮಾಡದಿರುವುದು ಸಾಮಾನ್ಯ ಜನತೆಗೆ ಗೊತ್ತಾಗಿದೆ ಎಂದು ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂ ರವೀಶ್ ಕುಮಾರ್ ಹೇಳಿದರು.

ಇಂದು ನಗರದ ಬಿ ಎಂ ಜಿ ಎಚ್ ಎಸ್ ಪ್ರೌಢಶಾಲಾ ಆವರಣದ ಹಿಂಭಾಗದಲ್ಲಿ ಗಾಂಧಿನಗರ ಬನ್ನಿ ಮಹಾಕಾಳಿ ದೇವಸ್ಥಾನದ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು

ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಪರಸ್ಪರ ಕಿತ್ತಾಟ ಹಗರಣಗಳ ಸರಮಾಲೆ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿ ಜನರ ಮನಸ್ಸನ್ನು ಕೆಣಕಿದ್ದಾರೆ ಇಂತಹ ವಿಷಪೂರಿತ ಎರಡು ಪಕ್ಷಗಳನ್ನು ಕಿತ್ತುಹಾಕಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ ಏಕೆಂದರೆ ಈ ಹಿಂದೆ ಕುಮಾರಸ್ವಾಮಿ ಯವರ ಆಡಳಿತದಲ್ಲಿ ಜಾತಿ ನಿಂದನೆಯನ್ನು ತೊರೆದು ಹಾಕಿದ್ದಾರೆ ಲಾಟರಿ ನಿಷೇಧ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಹಾಲಿನ ಪ್ರೋತ್ಸಾಹ ಧನ ಬಾಣಂತಿಯರಿಗೆ 6000 ರು ಪರಿಹಾರ ಧನ ಅಲ್ಲದೆ ರಾಜ್ಯದಲ್ಲಿ ಎರಡು ಬಾರಿ ಸಾಲ ಮನ್ನಾ ಕೈಗಾರಿಕಾ ಟ್ರಸ್ಟ್ ಪ್ರಾರಂಭ ನಮ್ಮ ಮೆಟ್ರೋ ಹಾಗೂ ಪ್ರೌಢಶಾಲೆಗಳಿಗೆ ಬಿಸಿಊಟ ಪದ್ದತಿ ವೇತನ ಗ್ರಾಮ ವಾಸ್ತವದಂತಹ ಹಲವಾರು ಕಾರ್ಯಕ್ರಮಗಳನ್ನು ಮಾಡಿ ಸಾಮಾನ್ಯ ಜನರು ಅರಿತು ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷಕ್ಕೆ ಕೈ ಹಿಡಿದಿದ್ದಾರೆ ಎಂದರು

ತಾಲೂಕು ಜೆಡಿಎಸ್ ಮುಖಂಡ ಪಿಟಿ ತಿಪ್ಪೇಸ್ವಾಮಿ ಮಾತನಾಡಿ ನಗರದಲ್ಲಿ g+2 ಮನೆಗಳನ್ನು ನಿರ್ಮಾಣ ಮಾಡಿದ್ದಾರೆ ಒಂದು ಸೈಟಿನಲ್ಲಿ ಎರಡು ಮನೆಗಳನ್ನು ನಿರ್ಮಿಸಿ ಅದರಲ್ಲಿ ಕಳಪೆ ಕಾಮಗಾರಿ ಮಾಡಿ ಕಮಿಷನ್ ತಿನ್ನಲು ಹುನ್ನಾರ ನಡೆಸಿದ್ದು ಕಾಮಗಾರಿ ಹಂತದಲ್ಲಿರುವ ಜಿ ಪ್ಲಸ್ ಟೂ ಮನೆಗೆ ಆಂಧ್ರಪ್ರದೇಶದಿಂದ ಗುತ್ತಿಗೆದಾರರನ್ನು ಕರೆತಂದು ಅವರಿಗೆ ಗುತ್ತಿಗೆ ನೀಡಿದ್ದಾರೆ ನಮ್ಮ ನಗರದಲ್ಲಿ ಬೇಕಾದಷ್ಟು ಜನ ಗೊತ್ತಿದೆ ಅವರಿಗೆ ಕೊಡಲಿಲ್ಲ ಎಂಬುದು ನಿಗೂಢವಾಗಿದೆ ಎಂದು ಹೇಳಿದರು
ಈ ವೇಳೆ 15ನೇ ವಾರ್ಡ್ 22ನೇ ವಾರ್ಡ್ 23ನೇ ವಾರ್ಡಿನ 300 ರಿಂದ 400 ಜನ ಸಮಾರಂಭಕ್ಕೆ ಭಾಗವಹಿಸಿ 30 ಜನ ಯುವಕರು ಕಾಂಗ್ರೆಸ್ ಹಾಗೂ ಬಿಜೆಪಿ ತೊರೆದು ಜೆಡಿಎಸ್ ಗೆ ಸೇರ್ಪಡೆಯಾದರು

ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಶ್ರೀನಿವಾಸ್ ಪ್ರಮೋದ್ ಕುಮಾರ್ ನಾಗವೇಣಿ ಕವಿತಾ ತಿಪ್ಪಕ್ಕ ತಿಪ್ಪೇಸ್ವಾಮಿ ಜೆಡಿಎಸ್ ಮುಖಂಡ ಸಮರ್ಥ ರಾಯ್ ಭೀಮಣ್ಣ ಗಾಡಿ ತಿಪ್ಪೇಸ್ವಾಮಿ ಡಿ ಚಂದ್ರು ಬಾಲಣ್ಣ ವಿಜಯಕುಮಾರ್ ಮನು ದೊರೆ ಇನ್ನೂ ಅನೇಕ ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು

Latest News >>

ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.

ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...

ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಶಿಕ್ಷಣದಿಂದ ಸ್ವಾವಲಂಬಿ ಜೀವನ ಸಾಧ್ಯ

ಚಿತ್ರದುರ್ಗ ಜುಲೈ27: ಬದುಕಿನಲ್ಲಿ ಶಿಕ್ಷಣ ಬಹಳ ದೊಡ್ಡ ಪಾತ್ರವಹಿಸಲಿದ್ದು, ಶಿಕ್ಷಣ ಪಡೆಯುವುದರಿಂದ ಸ್ವಾವಲಂಬನೆಯಿAದ ಜೀವನ ಮಾಡುವ...

ಸಂಗೀತ ಹಾಗೂ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಗೀತ ಸಿಂಚನದಂತಹ ಕಾರ್ಯಕ್ರಮಗಳು ಅತ್ಯಗತ್ಯ ವಾಣಿವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ: ಬಿ.ಎಸ್.ರಘುನಾಥ್

ಹಿರಿಯೂರು : ಇಂದಿನ ಆಧುನಿಕ ಜಗತ್ತಿನಲ್ಲಿ ಸಂಗೀತ, ನೃತ್ಯ ಮತ್ತು ನಾಟಕಗಳಂತಹ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಸಂಗೀತ ಹಾಗೂ ಕಲೆಗಳನ್ನು...

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page