ಹಿರಿಯೂರು :
ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ನಮ್ಮನ್ನು ಆಯ್ಕೆ ಮಾಡಿದ ಕ್ಷೇತ್ರದ ಜನರ ಸಂಕಷ್ಟಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ಬೈಕ್ ಅಪಘಾತದಲ್ಲಿ ಮರಣ ಹೊಂದಿದ ತಾಲ್ಲೂಕಿನ ಗೂಳ್ಯ ಗ್ರಾಮದ ನಿವಾಸಿ ನಿಂಗಮ್ಮ ಹಾಗೂ ಪ್ರಜ್ವಲ್ ಎಂಬುವವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಅವರಿಗೆ 1 ಲಕ್ಷ ರೂಗಳ ವೈಯಕ್ತಿಕ ಧನಸಹಾಯ ಮಾಡಿ ನಂತರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಮೃತ ನಿಂಗಮ್ಮ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments