ಚಳ್ಳಕೆರೆ ಡಿ.25 ನಾಯಿ ಅಡ್ಡಬಂದ ಪರಿಣಾಮ ಬೈಕ್ ಸವಾರ ನಾಯಿಗೆ ಡಿಕ್ಕಿಹೊಡೆದು ಕೆಳಕ್ಕೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ತಿಪ್ಪೇಸ್ವಾಮಿ(50) ರೆಡ್ಡಿಹಳ್ಳಿ ಗ್ರಾಮದಿಂದ ಚಳ್ಳಕೆರೆ ನಗರಕ್ಕೆ ಬರುವಾಗ ಮುರಾರ್ಜಿಶಾಲೆಯ ಬಳಿ ಏಕಾ ಏಕಿ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಸಮೇತ ಸವಾರ ನೆಲಕ್ಕೆ ಬಿದ್ದ ಪರಿಣಾಮವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.
ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...
0 Comments