ಚಳ್ಳಕೆರೆ ಜನಸದ್ವನಿ ವಾರ್ತೆ ಮಾ.3. ತಾಲೂಕಿನ ಗೋಪನಹಳ್ಳಿ ಸೇರಿದಂತೆ ವಿವಿಧ ಮತಗಟ್ಟೆಗಳಿಗೆ ಚುನಾವಣಾಧಿಕಾರಿ ಆನಂದ್ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಮತಗಟ್ಟೆ ಕೇಂದ್ರಗಳಲ್ಲಿ ವಿದ್ಯುತ್ .ಕಿಟಕಿ.ಬಾಗಿಲು.ಬೆಳು.ಕುಡಿಯುವ ನೀರಿನ ವ್ಯವಸ್ಥೆ.ಶೌಚಾಲಯ. ವಿಕಲಚೇತನರಿಗೆ ಇಳಿಜಾರು ಮೆಟ್ಟಿಲಿನ ವ್ಯವಸ್ಥೆ ಸೇರಿದಂತೆ ಈಗಾಗಲೆ ಚುನಾವಣೆ ಆಯೋಗ ತಿಳಿಸಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಮತಗಟ್ಟೆಗಳನ್ನು ಸುವ್ಯವಸ್ಥಿತವಾಗಿಟ್ಟು ಕೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿಗಳು.ಮುಖ್ಯ ಶಿಕ್ಷಕರು. ಗ್ರಾಪಂ ಅಧಿಕಾರಿಗಳು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments