ಚಿತ್ರದುರ್ಗ(ಕರ್ನಾಟಕ ವಾರ್ತೆ)ಮೇ.4:
ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣಾ-2023ರ ಚುನಾವಣೆಗೆ ಸಂಬಂಧಿಸಿದಂತೆ ಮತದಾನದ ದಿನ ಹಾಗೂ ಮತದಾನ ಹಿಂದಿನ ದಿನದಂದು (ಒಟ್ಟು 48 ಗಂಟೆಗಳಿಗೆ) ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ಮುದ್ರಿತ ಮಾಧ್ಯಮಗಳ ಮೂಲಕ ನೀಡುವ ಜಾಹೀರಾತು ಮತ್ತು ಪ್ರಚಾರಗಳಿಗೆ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಪಕ್ಷದ ಅಧ್ಯಕ್ಷರುಗಳಿಗೆ ಹಾಗೂ ಕಣದಲ್ಲಿರುವ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಯಪಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=======
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments