ಹೊಳಲ್ಕೆರೆ ಡಿ.9 ಒಬ್ಬ ಸ್ಥಳದಲ್ಲೇ ಸಾವು 20ಕ್ಕೂ ಹೆಚ್ಚು ಜನ್ರು ಆಸ್ಪತ್ರ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಒರ್ವ ಸ್ಥಳದಲ್ಲಿ ಮೃತಪಟ್ಟರು ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಉಗಣ್ಣಕಟ್ಟೆ ಅವಿನಹಟ್ಟಿ ಗ್ರಾಮದ ನಡುವೆ ನಡೆದಿದೆ. ಹೊಸದುರ್ಗ ತಾಲ್ಲೂಕಿನ ಸಿಗೆಹಟ್ಟಿಯಿಂದ ದಾವಣಗೆರೆಗೆಯಲ್ಲಿ ನಡೆಯಬೇಕಿದ್ದ ಮದುವೆಗೆ ತೆರಳುತ್ತಿದ್ದರು. ರಸ್ತೆಯ ಪಕ್ಕದಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಸ್ ಬಿದ್ದಿದೆ. ಅದೃಷ್ಟ ವಶತ್ ವಿದ್ಯುತ್ ಸಂಪರ್ಕ ಕಡಿತವಾಗಿದ್ದರಿಂದ ಭಾರಿ ಅನಾವುತ ತಪ್ಪಿದಂತಾಗಿದ್ದು, ಬಸ್ ನಲ್ಲಿ ಸಿಕ್ಕಿ ಹಾಕಿಕೊಂಡಿದ್ದವರನ್ನು ಸ್ಥಳೀಯರ ಸಹಾಯದಿಂದ ಹರಸಾಹಸ ಪಟ್ಟು
ಹೊರತೆಗೆಯಲಾಗಿದೆ. ಬಸ್ ನಲ್ಲಿದ್ದ ಮಂಜುನಾಥ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, 20 ಕ್ಕೂ ಹೆಚ್ವು ಜನ್ರನ್ನು ಹೊಳಲ್ಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಳಲ್ಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಇನ್ನೂ ಸಮಯಕ್ಜೆ ಸರಿಯಾಗಿ ಮೂರು ಅಂಬುಲೆನ್ಸ್ ಗಳು ಸ್ಥಳಕ್ಕೆ ಆಗಮಿಸಿದ್ದರಿಂದ ಅನಾವುತಗಳು ತಪ್ಪಿವೆ..
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments