.
ಚಳ್ಳಕೆರೆ ಮಾ.2 ಮದುವೆಯಾಗುತ್ತೇನೆ ಎಂದು ನಂಬಿಸಿ ಕೈಗೊಟ್ಟ ಪ್ರಿಯಕರ ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ.
ಹೌದು ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದ ಕಾವ್ಯ ಹಾಗೂ ಅದೇ ಗ್ರಾಮದ ತಿಪ್ಪೇಸ್ವಾಮಿ ಕಳೆದ ಸುಮಾರು ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು ಎನ್ನಲಾಗಿದ್ದು. ವಿವಾಹ ವಾಗುತ್ತೇನೆ ಎಂದು ತಿಪ್ಪೇಶ ಪದೇ ಪದೇ ದೈಹಿಕ ಸಂಪರ್ಕ ಪಡೆದಿದ್ದ ಈಗ ಕಾವ್ಯ 6 ತಿಂಗಳ ಗರ್ಭಿಣಿಯಾಗಿರುವ ವಿಚಾರ ತಿಪ್ಪೇಶನ ಬಳಿ ತಿಳಿಸಿ ಮದುವೆಯಾಗುವಂತೆ ಕೇಳಿದ್ದಾಳೆ ನೀನು ನಾಯಕ ನಾನು ಗೊಲ್ಲ ಸಮುದಾಯವಾಗಿರುವುದರಿಂದ ಮದುವೆಯಾಗಲು ಸಾಧ್ಯವಿಲ್ಲ ಎಂದು ತಿರಸ್ಕರಿಸಿದ್ದಾನೆ.
ದಿಕ್ಕು ದೋಚನೆ ಯುವತಿ ಪೋಷಕರ ಗಮನ ಸೆಳೆದಿದ್ದು ಬೇಡವೆಂದರೂ ಬಲವಂತವಾಗಿ ದೈಹಿಕ ಸಂಪರ್ಕ ಪಡೆದು ಮದುವೆಯಾಗು ಎಂದರೆ ಬೇರೆ ಬೇರೆ ಜಾತಿ ಎಂದು ಹೇಳಿ ಮದುವೆಯಾಗಲು ಒಪ್ಪುತ್ತಿಲ್ಲ ನ್ಯಾಯಕೊಡಿಸುವಂತೆ ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿ ತಿಪ್ಪೇಶನ ಮೇಲೆ ಚಳ್ಳಕೆರೆ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಿ ಠಾಣಾಧಿಕಾರಿ ಕೆ.ಕುಮಾರ್ ಎಸ್ಸಿ –ಎಸ್ಟಿ ಕಾಯ್ದೆಯಡಿಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಿಸಿಕೊಂಡು ತನಿಕೆ ಕೈಗೊಂಡಿದ್ದಾರೆ ಎನ್ನಲಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments