ಮರಗಳಿಂದ ಕೃಷಿಪರಿಕರ ಮಾಡುವುದನ್ನು ಬಿಟ್ಟು ಕಬ್ಬಿಣದಿಂದ ಕೃಷಿಪರಿಕರ ಮಾಡಿ ಮಾರಾಟ ನಾಡುವಂತೆ ಪ್ರಭಾಕರ ಮ್ಯಾಸನಾಯಕ ಪರಿಸರದ ಬಗ್ಗೆ ಜಾಗೃತಿ

by | 03/03/23 | ಜನಧ್ವನಿ


ಮೊಳಕಾಲ್ಮೂರು ಜನಧ್ವನಿವಾರ್ತೆ ಮಾ.3
ಹಳ್ಳಿ ಪ್ರದೇಶಗಳಲ್ಲಿ ಸಾಮಾನ್ಯವಾಗಿದ್ದ ಹಲವು ಮರಗಳು ಕಣ್ಮರೆಯಾಗುತ್ತಿದ್ದು ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು ಮರ ಗಿಡಗನ್ನು ಉಳಿಸುವಂತೆ ಬಿಜೆಪಿ ಆಕಾಂಕ್ಷಿ ಪ್ರಭಕಾರ ಮ್ಯಾಸನಾಯಕ ಕಿವಿಮಾತು ಹೇಳಿದರು. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಸಂತೆಗುಡ್ಡ ಗ್ರಾಮ ಪಂಚಾಯಿತಿ ಬಾಂಡ್ರವಿ ಗ್ರಾಮದಲ್ಲಿ ಲಿಂಗಾರೆಡ್ಡಿ ಎಂಬ ವ್ಯಕ್ತಿ ಸುತ್ತಮುತ್ತ ರೈತರ ಜಮೀನಿನಲ್ಲಿರುವ ಮರಗಳನ್ನು ಕಡಿದುಕೊಂಡು ಬಂದು ಕೃಷಿ ಪರಿಕರಗಳನ್ನು ತಯಾರಿಸುತ್ತಿರುವುದನ್ನು ಗಮನಿಸಿ 5 ಲಕ್ಷ ರೂ ಸಾಲ ಸೌಲಭ್ಯ ನೀಡಿ ಕೃಷಿ ಪರಿಕರಗಳನ್ನು ಕಬ್ಬಿಣದಿಂದ ತಯಾರಿಸಿ ಮಾರಾಟ ಮಾಡುವಂತೆ ಸಲಹೆ ನೀಡಿದ್ದಾರೆ. ಪೂರ್ವಜರ ಕಾಲದಲ್ಲಿ ಜಮೀನಿನ ಬದುಗಳಲ್ಲಿ ಸಾಕಷ್ಟು ಮರಗಿಡಗಳನ್ನು ಬೆಳೆಸುತ್ತಿದ್ದರು ಇದರಿಂದ ಬಿಸಿಲಿನ ತಾಪ ಕಡಿಯಾಗಿ ಮಳೆಯೂಸ ಸಕಾಲಕ್ಕೆ ಬರುತ್ತಿತ್ತು ಇತ್ತೀಚೆಗೆ ಗಿಡಮರಗಳನ್ನು ಹಾಗೂ ಬದುಗಳನ್ನು ಸಹ ತೆಗೆಯಲಾಗುತ್ತಿದೆ . ಪ್ರತಿಯೊಬ್ಬರು ಪ್ರಕೃತಿಯನ್ನು ರಕ್ಷಣೆ ಮಾಡಬೇಕಿದೆ ಅಭಿವೃದ್ಧಿ ಹೆಸರಿನಲ್ಲಿ ಗಿಡ ಮರಗಳು ನಾಷವಾಗುತ್ತಿವೆ. ಮರಗಿಡಗಳನ್ನು ಕಡಿದು ತಂದು ಕೃಷಿಪರಿಕರ ಮಾಡಿ ಮಾರಾಟ ಮಾಡುತ್ತಿರುವುದನ್ನು ಮಡು ಇನ್ನು ಮುಂದೆ ಮರಗಳಿಂದ ಕೃಷಿಪರಿಕರ ಮಾಡುವುದನ್ನು ಬಿಟ್ಟು ಕಬ್ಬಿಣದಿಂದ ಕೃಷಿಪರಿಕರ ಮಾಡಿ ಮಾರಾಟ ನಾಡುವಂತೆ ಪ್ರಭಾಕರ ಮ್ಯಾಸನಾಯಕ ಪರಿಸರದ ಬಗ್ಗೆ ಜಾಗೃತಿ ಮೂಡಿಸಿ ಮರದಿಂದ ಮಳೆ, ಉತ್ತಮ ಗಾಳಿ, ಹಸಿರು ಸಿಗುತ್ತದೆ ಜೊತೆಗೆ ನಮ್ಮಗಳ ಆರೋಗ್ಯಕ್ಕೆ ಪೂರಕವಾಗಿ ಮರಗಳು ಪ್ರತಿ ನಿತ್ಯ ಅತ್ಯವಶ್ಯಕ. ಹಾಗೂ ಮುಂದಿನ ಪೀಳಿಗೆಗೆ ನಷ್ಟ ಉಂಟು ಮಾಡಿದ ಹಾಗೆ ಎಂದು ತಿಳಿಸಿದರು.
ಪ್ರತಿನಿತ್ಯ ನೀನು ಹತ್ತಾರು ಮರಗಳನ್ನು ಕಡಿಯುವುದರಿಂದ ಭೂಮಿ ಮತ್ತಷ್ಟು ಬರಡಾಗುತ್ತದೆ. ದಯವಿಟ್ಟು ತಾವು ಮರ ಕಡಿಯುವುದನ್ನು ಮತ್ತು ಮರದಲ್ಲಿ ಕೃಷಿ ಪರಿಕರಗಳನ್ನು ಮಾಡಿ ಸಾಗಾಟ ಮಾಡುವುದನ್ನು ನಿಲ್ಲಿಸುವಂತೆ ಮನವಿ ಮಾಡಿದರು. ಇದೇ ಕೆಲಸ ಕಬ್ಬಿಣದಲ್ಲಿ ಮಾಡಿ ಅದಕ್ಕೆ ಪೂರಕವಾಗಿ ನಾನು ಸಾಲ ಸೌಲಭ್ಯ ವ್ಯವಸ್ಥೆ ಮಾಡುತ್ತೇನೆ ಎಂದು ಹೇಳಿದರು.
ಈ ಬಗ್ಗೆ ಸ್ಥಳೀಯರು ಕೂಡ ಮೆಚ್ಚುಗೆ ವ್ಯಕ್ತಪಡಿಸಿ ಪ್ರಭಾಕರ ಅವರು ಹೇಳಿದಂತೆ ಮಾಡು ಎಂದು ಲಿಂಗಾರೆಡ್ಡಿ ಅವರಿಗೆ ಮನವೊಲಿಸಿದರು.
ಈ ವಿಚಾರವಾಗಿ. ಸ್ಥಳದಲ್ಲೇ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಅವರಿಗೆ ಕರೆ ಮಾಡಿ ಮರ ಉಳಿಸಿ ಬೆಳೆಸುವ ಸಲುವಾಗಿ ತಾವು ಕಬ್ಬಿಣದ ಅಂಗಡಿಗೆ ರೂ 5.00 ಲಕ್ಷ ಸಾಲ ಮಂಜೂರಾತಿಗೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಲೀಡ್ ಬ್ಯಾಂಕ್ ಮ್ಯಾನೇಜರ್ ಅವರು ಸಾಲ ಕೊಡಿಸುವುದಾಗಿ ಹೇಳಿ ತಮ್ಮೇನಹಳ್ಳಿಯಲ್ಲಿ ಇರುವ ಎಸ್‌ಬಿಐ ಶಾಖೆಗೆ ಭೇಟಿ ಮಾಡಲು ತಿಳಿಸಿದರು. ಇಂದು ಮಾನ್ಯ ಲಿಂಗಾರೆಡ್ಡಿ ಅವರು ದಾಖಲೆ ಸಮೇತ ಬ್ಯಾಂಕಿಗೆ ಹೋಗಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page