ಮಾರಿ ಹಬ್ಬಕ್ಕೆ ಕುರಿ ಮೇಕೆ.ಕೋಳಿ ವ್ಯಾಪಾರ ಜೋರು.

by | 01/10/23 | ಸುದ್ದಿ

ಚಳ್ಳಕೆರೆ-ಅ. 1. ಸಾಲ ಮಾಡಿಯಾದರೂ ತುಪ್ಪ ತಿನ್ನು ಎಂಬ ಗಾದೆಯ ಮಾತಿನಂತೆ ಚಳ್ಳಕೆರೆ ತಾಲೂಕಿನಲ್ಲಿ ಸತತವಾಗಿ ಅತಿವೃಷ್ಠಿ ಅನಾವೃಷ್ಠಿಗೆ ಸಿಲುಕಿ ಬಿತ್ತನೆ ಮಾಡಿದ ಬೆಳೆಗಳು‌ ಕೈಸೇರದೆ ಬರ ಪರಿಸ್ಥತಿ ಎದುರಿಸುತ್ತಿರುವ ರೈತರು ಮಾರಿಹಬ್ಬಕ್ಕೆ ಕುರಿಗಳನ್ನು ಖರೀದಿ ಮಾಡುತ್ತಿದ್ದಾರೆ.


ತಾಲೂಕಿನಾದ್ಯಂತ ಮಂಗಳವಾರ ಮತ್ತು ಬುಧವಾರ ನಡೆಯಲಿರುವ ಮಾರಿ ಹಬ್ಬ ಆರಣೆಗಾಗಿ ನಗರದ ನೆಹರು ವೃತ್ತದ ರಾಷ್ಟ್ರೀಯಾ ಹೆದ್ದಾರಿ ಬಳ್ಳಾರಿ ರಸ್ತೆಯಲ್ಲಿ ಭಾನುವಾರ ಕುರಿ.ಮೇಕೆ, ಹಾಗೂ ನಾಟಿ ಕೋಳಿಗಳ ವ್ಯಾಪಾರ ಬಲು ಜೋರಾಗಿ ನಡೆಯಿತು.
ತಾಲೂಕಿನ ಪ್ರಸಿದ್ದ ಶ್ರೀ ಗೌರಮಸಮುದ್ರ ಮಾರಮ್ಮದೇವಿಯ ಜಾತ್ರೆಯ ನಂತರ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಪ್ರತಿ ಮಂಗಳವಾರ ಒಂದೊಂದು ಊರಲ್ಲಿ ಮಾರಿ ಹಬ್ಬವನ್ನು ಭಯ ಭಕ್ತಿಯಿಂದ ಆಚರಣೆ ಮಾಡುವ ಪದ್ದತಿಯನ್ನು ತಲ ತಲಾಂತದಿಂದಲೂ ಆಚರಣೆ ಮಾಡಿಕೊಂಡು ಬರುತ್ತಿದ್ದು. ಅದೇ ರೀತಿ ನಗರ ಸೇರದಂತೆ ವಿವಿಧ ಗ್ರಾಮಗಳಲ್ಲಿ ಮಂಂಗಳವಾರ ಹಾಗೂ ಬುಧವಾರ ನಡೆಯಲಿರುವ ಮಾರಿ ಹಬ್ಬಕ್ಕೆ ಕುರಿ, ಮೇಕೆ ಹಾಗೂ ನಾಟಿ ಕೋಳಿ ಖರೀದಿ ಮಾಡಲು ಮುಂದಾಗಿದ್ದಾರೆ.
ವಿವಿಧ ಗ್ರಾಮಳಿಂದ ಮಾರಟ್ಟಕ್ಕೆ ತಂದಿರುವ ಕುರಿ ಮೇಕೆ ಹಾಗೂ ಟಗರುಗಳ ಬೆಲೆ ಕನಿಷ್ಟ 8 ಸಾವಿರ ರೂ ಗಳಿಂದ 33 ಸಾವಿರ ರೂಗಳವರೆಗೆ ಇದ್ದವು. ನೆಷ್ಟರಿಷ್ಟರ ಹಾಗೂ ಗೆಳೆಯರ ಜನಸಂಖ್ಯೆಗನುಸಾರವಾಗಿ ಜನರು ಖರೀದಿ ಮಾಡುತ್ತಾರೆ.
ರೈತರು ಸಾಲ ಸೂಲ ಮಾಡಿ ಶೇಂಗಾ ಬಿತ್ತನೆ ಮಾಡಿದ ಬೆಳೆಗಲು ಮಳೆ ಬಾರದೆ ಒಣಗಲು ಪ್ರಾರಂಭಿಸಿದ್ದರೂ ಸಹ ಮಾರಿ ಹಬ್ಬ ಆಚರಣೆಗೆ ಸಾಲ ಮಾಡಿ ಕುರಿ ಮೇಕೆ ಕೋಳಿ ಖರೀದಿ ಮಾಡಲು ಮುಂದಾಗಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page