ಮುದ್ದೆಬಿಹಾಳ ದೇವರ ಚಿನ್ನಾಭರಣ ಕದ್ದ ಕಳ್ಳರ ಬಂಧನ ; ಆಭರಣ ವಶಕ್ಕೆ

by | 11/12/23 | ಕ್ರೈಂ

ಮುದ್ದೇಬಿಹಾಳ ; ಮುದ್ದೇಬಿಹಾಳ ತಾಲ್ಲೂಕಿನ ಹಿರೇಮುರಾಳ ಗ್ರಾಮದಲ್ಲಿ ನವೆಂಬರ್ 30 ರಾತ್ರಿ, ಡಿ 1 ಬೆಳಗಿನ ಜಾವ ಮಧ್ಯದಲ್ಲಿ ಗ್ರಾಮದ ದ್ಯಾಮವ್ವ ದೇವಿಯ ಕೊರಳಲ್ಲಿಯ ಅಂದಾಜು 1.80.000 ರೂ ಬೆಲೆಯ ಚಿನ್ನಾಭರಣ ಕದ್ದ ಕಳ್ಳರಲ್ಲಿ ಓರ್ವ ಕಳ್ಳನನ್ನು ಬಂಧಿಸುವಲ್ಲಿ ಪೋಲೀಸ್ ರು ಯಶಸ್ವಿಯಾಗಿದ್ದಾರೆ , ಈ ಕಳ್ಳತನ ಕುರಿತು ಸುರೇಶ ಬಡಿಗೇರ ಪ್ರಕರಣ ದಾಖಲಿಸಿದ್ದರು

ಈ ಪ್ರಕರಣ ಕುರಿತು ವಿಜಯಪುರ ಪೂಲೀಸ್ ಅಧಿಕ್ಷಕರಾದ ಸೋನಾವನೆ ಖುಷಿಕೇಶ ಭಗವಾನ, ಬಾಗೇವಾಡಿ ಡಿವೈಎಸ್ಪಿ ಜೆ ಎಂ ಕರುಣಾಕರಶೆಟ್ಟಿ ಮಾರ್ಗದರ್ಶನದಲ್ಲಿ ಸಿಪಿಐ ಮಲ್ಲಿಕಾರ್ಜುನ, ‌ಪಿಎಸೈ ಸಂಜಯ ತಿಪ್ಪರೆಡ್ಡಿ, ಕ್ರೈಂ‌ ಪಿಎಸೈ ಆರ್ ಎಲ್‌ ಮನ್ನಾಬಾಯಿ ಹಾಗೂ ಸಿಬ್ಬಂದಿಗಳ ತಂಡ ರಚಿಸಲಾಗಿತ್ತು
ಕಳ್ಳತನ ಮಾಡಿದ ಆರೋಪಿಗಳ ಬೆನ್ನತ್ತಿದ ಪೋಲಿಸರಿಗೆ ಎ 1 ಆರೋಪಿ ಶಬ್ಬಿರ ಲಾಲಸಾಬ ಸುರುಪೂರ (ಹಿರೇಮುರಾಳ ನಿವಾಸಿ ) ವಶಕ್ಕೆ ಪಡೆದು ತನಿಖೆಗೆ ಒಳಪಡಿದಾಗ ಇನ್ನೋರ್ವ ಎ 2 ಆರೋಪಿ ( ಪರಾರಿ ಆರೋಪಿ) ಹಿರೇಮುರಾಳದ ಬೈಲಪ್ಪ .ಭೀಮಪ್ಪ ಚಲವಾದಿಯೂಂದಿಗೆ ಸೇರಿ ಗ್ರಾಮದ ದ್ಯಾಮವ್ವ ದೇವಿಯ ಗರ್ಭಗುಡಿ ಕೀಲಿ ಮುರಿದು ದೇವಿಯ ಮೇಲಿದ್ದ ಚಿನ್ನದ ಆಭರಣಗಳನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾನೆ

ಬಂಧಿತನಿಂದ 2 ತೂಲಿಯ ಅಂದಾಜು 1.20.000 ರೂ ಬಂಗಾರದ ಬೋರಮಳ‌ಸರಾ ಹಾಗೂ ಅಂದಾಜು 60 ಸಾವಿರ ರೂ ಚಿನ್ನದ ಮೇಲಗುಂಡ ಸರ್ ವಶಕ್ಕೆ ಪಡೆಯಲಾಗಿದೆ
ಸದರಿ ಪ್ರಕರಣ ಪತ್ತೆ ಮಾಡಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪಿಎಸೈ ಸಂಜಯ ತಿಪ್ಪರೆಡ್ಡಿ,ಆರ್ ಎಲ್ ಮನ್ನಾಬಾಯಿ , ಪೋಲಿಸ್ ಸಿಬ್ಬಂದಿಗಳಾದ ಆರ್ ಎಸ್ ಪಾಟೀಲ್, ಎಸ್ ಎಲ್ ಹತ್ತರಕಿಹಾಳ, ವಿ ಎನ್ ಹಾಲಗಂಗಾಧರಮಠ, ರಮೇಶ ಮದರಿ,ಅವರನ್ನು ಶ್ಲಾಘಿಸಿ ನಗದು ಬಹುಮಾನ ಘೋಷಣೆಯನ್ನು ವಿಜಯಪುರ ಪೂಲಿಸ್ ಅಧಿಕ್ಷಕರು ಮಾಡಿದ್ದಾರೆ

Latest News >>

ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.

ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...

ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಶಿಕ್ಷಣದಿಂದ ಸ್ವಾವಲಂಬಿ ಜೀವನ ಸಾಧ್ಯ

ಚಿತ್ರದುರ್ಗ ಜುಲೈ27: ಬದುಕಿನಲ್ಲಿ ಶಿಕ್ಷಣ ಬಹಳ ದೊಡ್ಡ ಪಾತ್ರವಹಿಸಲಿದ್ದು, ಶಿಕ್ಷಣ ಪಡೆಯುವುದರಿಂದ ಸ್ವಾವಲಂಬನೆಯಿAದ ಜೀವನ ಮಾಡುವ...

ಸಂಗೀತ ಹಾಗೂ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಗೀತ ಸಿಂಚನದಂತಹ ಕಾರ್ಯಕ್ರಮಗಳು ಅತ್ಯಗತ್ಯ ವಾಣಿವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ: ಬಿ.ಎಸ್.ರಘುನಾಥ್

ಹಿರಿಯೂರು : ಇಂದಿನ ಆಧುನಿಕ ಜಗತ್ತಿನಲ್ಲಿ ಸಂಗೀತ, ನೃತ್ಯ ಮತ್ತು ನಾಟಕಗಳಂತಹ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಸಂಗೀತ ಹಾಗೂ ಕಲೆಗಳನ್ನು...

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page