ಮುವತ್ತು ವರ್ಷಗಳಿಂದ ಸ್ವಾಧೀನಲ್ಲಿದ್ದ ಜಮೀನಿನಲ್ಲಿದ್ದ ಬೆಳೆ, ಸ್ಪಿಂಕ್ಲರ್ ಪೈಪ್ ನಾಶಪಡಿಸಿದ್ದಾರೆ ಎಂದು ರೈತ ಮಹಿಳೆ ತಿಪ್ಪಮ್ಮ ಆರೋಪ.

by | 29/11/23 | ತನಿಖೆ ವರದಿ


ಚಳ್ಳಕರೆ ಜನಧ್ವನಿ ವಾರ್ತೆ ನ.29. ಜಮೀನಿನಲ್ಲಿದ್ದ ಶೇಂಗಾ ಬೆಳೆಯನ್ನು ನಾಶಪಡಿಸಿದ್ದಲ್ಲದೆ ಬದುಗಳನ್ನು ಕೆಳೆಸಿ ದೌರ್ಜನ್ಯ ಮಾಡಿ ಒಕ್ಕೆಲ್ಲೆಬಿಸಿದ್ದಾರೆ ಎಂದು ರೈತ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.. ರೈತ ಮಹಿಳೆ ತಿಪ್ಪಮ್ಮ ಇವರ ಪತಿ ಬೋರಯ್ಯನ ಹೆಸರಿಗಿರುವ ಜಮೀನಿನ ಭೂ ದಾಖಲೆಗಳು.
ಹೌದು ಇದು ಚಳ್ಳಕೆರೆ ತಾಲೂಕಿನ ಗಿರಿಯಮ್ಮನಹಳ್ಳಿ ಗ್ರಾಮದ ಗಿರಿಯನಹಳ್ಳಿ ಗ್ರಾಮದ ರಿ. ಸರ್ವೆ ನಂಬರ್23/13 ರಲ್ಲಿ ತಿಪ್ಪಮ್ಮ ಕೋಂ ಬೋರಯ್ಯ ಜಮೀನಲ್ಲಿ ಸುಮಾರು 30 ವರ್ಷಗಳಿಂದ ಸ್ವಾಧೀನ ಇದ್ದು ಮಳೆ ಕೊರತೆಯಿಂದ ಮಳೆಯಾಶ್ರಿತ ಬೆಳೆ ಬೆಳೆಯಲು ಸಾಧ್ಯವಾಗದೆ ಇರುವರಿಂದ ಸಾಲ ಸೂಲ ಮಾಡಿ 2 ಕೊಳವೆ ಬಾವಿ ಕೊರೆಸಿ ವಿಫಲವಾಗಿದ್ದು ಮತ್ತೊಂದು ಕೊಳವೆ ಬಾವಿ ಕೊರೆಸಿದಾಗ ನೀರು ಲಭ್ಯವಾಗಿದ್ದು ಲಕ್ಷಾಂತರ ರೂ ವೆಚ್ಚಮಾಡಿ ಕೊಳವೆ ಬಾವಿ ಕೊರೆಸಿ ತುತುಂರು ಹನಿ ನೀರಾವರಿ ಅಳವಡಿಸಿಕೊಂಡು ಶೇಂಗಾ ಬೆಳೆ ಹಾಕಲಾಗಿದೆ.

ಜಮೀನಲ್ಲಿ ಕೊಳವೆ ಬಾವಿ ಕೊರಿಸಿದಾಗ, ಜೆಸಿಬಿ ಯಂತ್ರದಿಂದ ಜಮೀನು ಸುತ್ತ ಬದು ನಿರ್ಮಾಣ ಮಾಡುವಾಗ ನಮಗೆ ಯಾರು ತೊಂದರೆ ಮಾಡಿಲ್ಲ ಅಡ್ಡಿ ಪಡಿಸಿಲ್ಲ ಕೊಳವೆ ಬಾವಿ ಕೊರೆಸಿ ನೀರು ಬಿದ್ದಾಗ ಬೆಳೆ ಬಿತ್ತನೆ ಮಾಡಿದಾಗ ನಮ್ಮ ಮೇಲೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ . ಈಗ ಏಕಾಏಕಿ ಅನುಭವನದಲ್ಲಿರುವ ರೈತರಿಗೆ ನೋಟಿಸ್ ನೀಡದೆ. ಗಮನಕ್ಕೂ ತಾರದೆ ಮಂಗಳವಾರ ಭೂಮಾಮಪನ ಇಲಾಖೆ ಹಾಗೂ ಪೊಲೀಸ್ ಇಲಾಖೆ ಬಂದು ಅಳತೆ ಮಾಡಿ ಕಲ್ಲು ಹಾಕಿ ಅಡ್ಡಿ ಪಡಿಸಿದರೆ ನಿಮ್ಮ ಮೇಲೆ ಕೇಸ್ ಹಾಕುತ್ತೇವೆ ಎಂದು ಹೇಳಿ ಹೋಗಿರುತ್ತಾರೆ.
ಪಕ್ಕದ ಜಮೀನಿನವರು ಬುಧವಾರ ನಮ್ಮಜಮೀನಿನಲ್ಲಿರುವ ಶೇಂಗಾ ಬೆಳೆ ಹಾಗೂ ಡ್ರಿಪ್ ವೈರ್ ನಾಶ ಪಡಿಸಿ ಜೆಸಿಬಿ ಯಂತ್ರದಿಂದ ಬದು ಕೆಡಿಸಿ 5ಎಕರೆ ಪ್ರದೇಶವನ್ನು ಒಂದೇ ಮಾಡಿದ್ದಾರೆ. ಸುಮಾರು ವರ್ಷಗಳಿಂದ ಅನುಭವವಿದ್ದು, ನಮ್ಮಹೆಸರಿಗೆ ಪಹಣಿ ದಾಖಲೆ ಇದ್ದರೂ ಸಹ ನಮ್ಮ ಜಮೀನಿನಲ್ಲಿರುವ ಬೆಳೆಯನ್ನ ನಾಶ ಪಡಿಸಿದ್ದರಿಂದ ನಮಗೆ ತುಂಬಾಲರದ ನಷ್ಟವಾಗಿದ್ದು ಸುಮಾರು 37 ವರ್ಷ ಸಾಧನ ಮಾಡಿಕೊಂಡು ಬಂದಿದ್ದು ಬೋರ್ವೆಲ್ ನೀರ ಬಿದ್ದ ನಂತರ ಪೊಲೀಸ್ ಠಾಣೆಯಲ್ಲಿ ಕಂಪ್ಲೇಂಟ್ ಕೊಟ್ಟಿರುತ್ತಾರೆ,


ಇದು ಸರಕಾರಿ ಭೂಮಿಯಾಗಿರುವುದರಿಂದ 125 ಆಗುವವರೆಗೆ ದುರಸ್ಥಿ ಮಾಡಿಸಿಕೊಳ್ಳಲು ಆಗುವುದಿಲ್ಲ ಆದರೂ ಸಹ ನಮ್ಮಸ್ವಾದೀನ ಹಾಗೂ ದಾಖಲೆಯಿರುವ ಜಮೀನನ್ನು ದೌರ್ಜನ್ಯದ ಮೇಲೆ ಜಮೀನಲ್ಲಿರುವ ಬೆಳೆ ಹಾಗೂ ಬದು ನಾಶ ಮಾಡಿರುವುದು ಗಾಯದ ಮೇಲೆ ಬರೆ ಎಳೆದಾಂಗಾದೆ.
ರೈತಮಹಿಳೆ ಜನಧ್ವನಿ ಡಿಜಿಟಲ್

ಮೀಡಿಯಾದೊಂದಿಗೆ ಮಾತನಾಡಿ ತಾಲೂಕಿನ ಗಿರಿಯಮ್ಮನಹಳ್ಳಿ ಗ್ರಾಮದ ಸರ್ವೆ ನಂ.23/13ರಲ್ಲಿ ರಲ್ಲಿನ 3 ಎಕರೆ 33 ಗುಂಟೆ ಜಮೀನಿನಲ್ಲಿ ಕಳೆದ 30 ವರ್ಷದಿಂದ ಸದರಿ ಭೂಮಿಯನ್ನು ಸಾಗುವಳಿ ಮಾಡುತ್ತಾ ಬಂದಿದ್ದೇವೆ. ನನ್ನ ಗಂಡ ಬೋರಯ್ಯ ತೀರಿಕೊಂಡು ಸುಮಾರು 18 ವರ್ಷಗಳು ಕಳೆದಿದೆನನ್ನ ಮಗ ತೀರಿಕೊಂಡು ಎಂಟು ವರ್ಷಗಳಾಗಿರುತ್ತದೆ ನನ್ನ ಸೊಸೆಗೆ ಎರಡು ಅವಳಿ ಜವಳಿ ಹೆಣ್ಣು ಮಕ್ಕಳು ನನ್ನ ಮಗ ಸಣ್ಣ ನಾಗರಾಜ ಗಾರೆ ಕೆಲಸ ಮಾಡಿ ಇರುವ ಭೂಮಿಯನ್ನು ಉಳುಮೆ ಮಾಡಿಕೊಂಡು ಜೀವನ ನಡೆಸುತ್ತೇವೆ. ಇದ್ದ ಭೂಮಿಯನ್ನು ಈಗ ಏಕಾ ಏಕಿ ದೌರ್ಜನ್ಯ ಮಾಡಿ ಜಮೀನು ಕಿತ್ತುಕೊಂಡರೆ ಜೀವನ ಹೇಗೆ ಮಾಡಬೇಕು ಎಂಬುದು ದಿಕ್ಕು ದೋಚದಂಗಾಗಿದ್ದು ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸುಮಾರು ಮುವತ್ತು ವರ್ಷಗಳಿಂದ ಅನುಭವದಲ್ಲಿದ್ದ ಜಮೀನನ್ನುನಮಗೆ ಬಿಡಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.


Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page