ಮೂರನೇ ಬಾರಿಗೆ ಕ್ಷೇತ್ರದ ಮತದಾರರು ಶಾಸಕ. ಟಿ.ರಘುಮೂರ್ತಿಯವರನ್ನು ಆಯ್ಕೆ ಮಾಡಲಿದ್ದಾರೆ ತಾಪಂ ಮಾಜಿ ಅಧ್ಯಕ್ಷ ವೀರೇಶ್

by | 08/03/23 | ರಾಜಕೀಯ

ಚಳ್ಳಕೆರೆ ಜನಧ್ವನಿ ವಾರ್ತೆ ಮಾ.8. ವಿಧಾನಸಭಾ ಮತಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಮೂರನೇವಬಾರಿಗೆ ಮತದಾರರು ಶಾಸಕ ಟಿ.ರಘುಮೂರ್ತಿಯವರಿಗೆ ಆಶೀರ್ವದಿಸಿ ಗೆಲುವು ನೀಡಲಿದ್ದಾರೆ ಎಂದು ಮಾಜಿ ತಾಪಂ ಅಧ್ಯಕ್ಷ ಜಿ.ವೀರೇಶ್ ಹೇಳಿದ್ದಾರೆ. ಇನ್ನು ಕೆಲವೇದಿನಗಳು ವಿಧಾನ ಸಭೆ ಚುನಾವಣೆ ಬಾಕಿ ಇದ್ದು ಜೆಡಿಎಸ್ ಹಾಗೂ ಬಿಜೆಪಿ ಪಕ್ಷದವರು ಸೋಲಿನ ಬೀತಿಯಿಂದ ಪಕ್ಷ ಸೇರ್ಪಡೆ ಹೆಸರಿನಲ್ಲಿ ಹಬ್ಬರ ತೋರಿಸಿತ್ತಿದ್ದಾರೆ. ಬಿಜೆಪಿ ಪಕ್ಷದಿಂದ ಇನ್ನು ಯಾರಿಗೆ ಟಿಕೇಟ್ ಎಂಬ ಗೊಂದಲದಲ್ಲಿ ಕಾರ್ಯಕರ್ತರು ಯಾರಿಗೆ ಬೆಂಬಲ ನೀಡ ಬೇಕು ಎಂದು ಕಾರ್ಯಕರ್ಯರನ್ನು ವಿಂಗಡನೆಯಾಗಿದ್ದಾರೆ. ಜೆಡಿಎಸ್ .ಬಿಜೆಪಿ ಪಕ್ಷದವರು ಸೇರ್ಪಡೆ ಹೆಸರಿನಲ್ಲ ಹಬ್ಬರ ಹಾಗೂ ಮಹಿಳೆಯರನ್ನು ಪುಣ್ಯ ಕ್ಷೇತ್ರಗಳಿಗೆ ಉಚಿತ ಪ್ರವಾಸ ಕಳಿಸುತ್ತಿದ್ದಾರೆ
ಕ್ಷೆತ್ರದಲ್ಲಿ ಎಂದೂ ಅಭಿವೃದ್ಧಿ ಜಾಣದೆ ಇರುವುದು ಶಾಸಕ ಟಿ.ರಘುಮೂರ್ತಿಯವರು ಹತ್ತು ವರ್ಗಗಳ ಅವಧಿಯಲ್ಲಿ ರಸ್ತೆ
ಸಾರಿಗೆ.ಶಿಕ್ಷಣ.ಕುಡಿಯುವ ನೀರು. ವಸತಿ ಶಾಲೆ ಸರಕಾರಿ ಶಾಲಾ ಕಾಲೇಜು ಕಟ್ಟಡಗಳ ಅಭಿವೃದ್ಧಿ. ಸಮುದಾಯ ಭವನ ಸೇರಿದಂತೆ ಸಾಕಷ್ಟು ಅಭಿವೃದ್ಧಿಮಾಡಿರುವುದರಿಂದ ಹಾಗೂ ಇವರ ಅಧಿಕಾರ ಅವಧಿಯಲ್ಲಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ .ಬಡವರ.ಶೋಷಿತ ತಳ ಸಮುದಾಯದವರಿಗೆ ಅಗತ್ಯ ಸೌಲಭ್ಯಗಳನ್ನು ನೀಡಿದ್ದಾರೆ ಕೋವಿಡ್ ಸಂದರ್ಭದಲ್ಲಿ ಅವರು ಮನೆ ಸೇರದೆ ಕ್ಷೇತ್ರದಲ್ಲಿ ಪ್ರವಾಸ ಕೈಕೊಂಡು ಆಹಾರ ಕಿಟ್. ಆಕ್ಸೀಜನ್ . ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳನ್ನು ನೀಡುವ ಮೂಲಕ ಕೋವಿಡ್ ನಿಯಂತ್ರಣದಲ್ಲಿ ಯಶಸ್ವಿಯಾಗಿದ್ದಾರೆ. ಕ್ಷತ್ರವನ್ನು ಅಭಿವೃದ್ಧಿಪಡಿಸಿ ಮಾದರಿ ಕ್ಷೇತ್ರವನ್ನಾಗಿ ಮಾಡಿರುವುದರಿಂದ ಈ ಬಾರಿಯೂ ಶಾಸಕ ಟಿ.ರಘುಮೂರ್ತಿ ಯ್ಯಾಟ್ರಿಕ್ ಗೆಲವು ಸಾಧಿಸಲಿದ್ದಾರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದ್ದು ಟಿ.ರಘುಮೂರ್ತಿ ಸಚಿವರಾಗುವುದು ಖಚಿತ ಶತಸಿಧ್ಧ ಎಂದು ಮಾಜಿ ತಾಪಂ ಅಧ್ಯಕ್ಷ ಜಿ.ವೀರೇಶ್ ಹೇಳಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page