ಚಳ್ಳಕೆರೆ ಮೇ30 ಮೃತರ ಅಂತ್ಯಕ್ರಿಯೆಗೆ ಸ್ಮಶಾನ ವಿಲ್ಲದೆ ಪರದಾಡುವಂತಾಗಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಪಂ ವ್ಯಾಪ್ತಿಗೆ ಸೇರಿದ ಗ್ರಾಮದಲ್ಲಿ ಸುಮಾರು 800 ಮನೆಗಳಿದ್ದರೂ ಮೃತರ ಅಂತ್ಯಕ್ರಿಯೆಗೆ ಸ್ಮಾಶಾನವಿಲ್ಲದೆ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡುತ್ತಾರೆ ಆದರೆ ಜಮೀನು ಇಲ್ಲದವರು ಎಲ್ಲಿ ಅಂತ್ಯ ಕ್ರಿಯೆ ಮಾಡಬೇಕೆ ಎಂಬ ಪ್ರಶ್ನೆಯಾಗಿದೆ. ಇಂದು ಗ್ರಾಮದಲ್ಲಿ ವೃದ್ದೆಯೊಬ್ಬಳು ಮೃತಪಟ್ಟಿದ್ದು ಅಂತ್ಯ ಸಂಸ್ಕಾರ ಮಾಡಲು ಸ್ಥಳವಿಲ್ಲದೆ ವೇದಾವತಿ ನಂದಿ ಸಂಡೆಯಲ್ಲಿ ಅಂತ್ಯಕ್ರಿಯೆ ಮಾಡಿದ ಪ್ರಸಂಗ ಜರುಗಿದೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಕಾಮಸಮುದ್ರ ಗ್ರಾಮಕ್ಕೆ ಸ್ಮಶಾನಕ್ಕೆ ಜಾಗ ಗುರುತಿಸುವರೇ ಕಾದು ನೋಡ ಬೇಕಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments