ಮೊಳಕಾಲ್ಮುರಿನ ಆರಾಧ್ಯ ದೈವ ನುಂಕೇಮಲೆ ಸ್ವಾಮಿಯ ತೇರು ವಿಜೃಂಭಣೆಯಿಂದ ನಡೆಯಿತು

by | 19/05/24 | ಸುದ್ದಿ


ಮೊಳಕಾಲ್ಮುರು:- ಮೊಳಕಾಲ್ಮುರಿನ ಆರಾಧ್ಯ ದೈವ ನುಂಕೇಮಲೆ ಸ್ವಾಮಿಯ ತೇರು ವಿಜೃಂಭಣೆಯಿಂದ ನಡೆಯಿತು

ಶನಿವಾರ ಸಾಯಂಕಾಲ ಸುಮಾರು 6.30 ಗಂಟೆಗೆ ಪೂಜೆ ಕೈ ಕಾರ್ಯಗಳನ್ನು ನಡೆಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವವನ್ನು ಸಾವಿರಾರು ಭಕ್ತರು ಹೇಳದೈದು ತಮ್ಮ ಹರಕೆಯ ರೂಪದಲ್ಲಿ ಬಾಳೆಹಣ್ಣು ಸೂರ್ ಬೆಲ್ಲ ತೆಂಗಿನಕಾಯಿ ರಥೋತ್ಸವಕ್ಕೆ ಸಮರ್ಪಣೆ ಮಾಡಿ ತಮ್ಮ ಹರಕೆಯನ್ನು ತೀರಿಸಿದರು ರಥೋತ್ಸವವನ್ನು ಮೂಲ ಸ್ಥಾನದಿಂದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದವರೆಗೂ ಹೇಳದೈದು ಮತ್ತೆ ಮೂಲಸ್ಥಾನಕ್ಕೆ ರಥೋತ್ಸವವನ್ನು ತಂದು ನಿಲ್ಲಿಸಲಾಯಿತು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವನ್ನು ಪೊಲೀಸ್ ಇಲಾಖೆಯಿಂದ ಕೈಗೊಂಡಿತ್ತು.

ಅದೇ ರೀತಿ ಭಾನುವಾರ
ತುಪ್ಪದಕ್ಕನ ಸಿಡಿ
ಮಹೋತ್ಸವವು ಲಕ್ಷಾಂತರ ಭಕ್ತರೊಂದಿಗೆ ನಡೆಯಲಿದೆ

ತಾಲೂಕು ಸೇರಿದಂತೆ ಹೊರ ತಾಲೂಕು ಹಾಗೂ ಹೊರ
ಜಿಲ್ಲೆಗಳಿಂದ ಜಾತ್ರೆಗೆ ಸುಮಾರು 20 ರಿಂದ 30 ಸಾವಿರಕ್ಕೂ ಹೆಚ್ಚು ಜನ
ಭಾಗವಹಿಸುವ ನಿರೀಕ್ಷೆ ಇದೆ.


ಕಳೆದ ವರ್ಷದ ಜಾತ್ರೆಯಲ್ಲಿ ದೇವಸ್ಥಾನ ಆವರಣದಲ್ಲಿನ
ಪುಷ್ಕರಣಿಯಲ್ಲಿ ಬಿದ್ದು ಬಾಲಕಿಯರಿಬ್ಬರು ಮೃತಪಟ್ಟಿದ್ದರು. ಈ ವರ್ಷ ಇಂತಹ ಘಟನೆಗಳು ಮರುಕಳಿಸದಂತೆ ದೇವಸ್ಥಾನ
ಸಮಿತಿಯವರು ಹೆಚ್ಚು ಜವಾಬ್ದಾರಿ ವಹಿಸಿ ಈ ಪುಷ್ಕರಣಿಯ
ಸುತ್ತಲೂ ಕಬ್ಬಿಣದ ಮೆಷ್ ಅಳವಡಿಸಿ ಜನರು ಒಳ ಹೋಗದಂತೆ ಪೊಲೀಸರು ಕ್ರಮ ಕೈಗೊಂಡಿದ್ದರು.ದೇವಸ್ಥಾನ ಪಟ್ಟಾಧ್ಯಕ್ಷ ಮಂಗಲನಾಥ್
ಗುರೂಜೀ ನೇತೃತ್ವದಲ್ಲಿ ನಡೆಯುವ ಈ ಜಾತ್ರೆಗೆ ಜಿಲ್ಲೆ ಸೇರಿದಂತೆ
ನೆರೆಯ ಬಳ್ಳಾರಿ, ದಾವಣಗೆರೆ ಹಾಗೂ ಆಂಧ್ರದ ರಾಯದುರ್ಗ,
ಕಲ್ಯಾಣದುರ್ಗ, ಅನಂತಪುರ ಜಿಲ್ಲೆಗಳಿಂದ ನೂರಾರು ಭಕ್ತರ ಆಗಮಿಸಿ ತಮ್ಮ ಹರಕೆಯನ್ನು ತೀರಿಸಿದರು.

ಹೊಟ್ಟಿನಲ್ಲಿ ಜಾತ್ರೆಯು ಯಾವುದೇ ಅಹಿತಕರ ಘಟನೆ ನಡೆಯದೇ ಸಾವಿರಾರು ಭಕ್ತರು ದೇವರನ್ನು ಕಣ್ ತುಂಬಿಕೊಂಡಿದ್ದು ಕೊಂಡಿದ್ದು ವಿಶೇಷವಾಗಿತ್ತು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page