ಮ್ಯಾಸನಾಯಕರ ಆರಾಧ್ಯ ದೇವತೆ ಶ್ರೀದಡ್ಲು ಮಾರಿಕಾಂಬ ದೇವಿಯ ಜಾತ್ರೆ ಸರವಜ್ವನಹಳ್ಳಿಯಲ್ಲಿ ಬುಡಕಟ್ಟು ಸಂಸ್ಕೃತಿ ಅನಾವರಣ*

by | 30/01/24 | ಸುದ್ದಿ

*

ನಾಯಕನಹಟ್ಟಿ:: ಬರದ ನಾಡು ಎದ್ದೆ ಅಣೆಪಟ್ಟಿ ಕಟ್ಟಿಕೊಂಡ ನಾಯಕನಹಟ್ಟಿ ಹೋಬಳಿಯಲ್ಲಿ ಬುಡಕಟ್ಟು ಸಂಸ್ಕೃತಿ ಇನ್ನೂ ಜೀವಂತವಾಗಿದೆ
ಸಮೀಪದ
ನಲಗೇತನಹಟ್ಟಿ ಹಾಗೂ ಸರವಜ್ವನಹಳ್ಳಿ ಗ್ರಾಮಸ್ಥರ ಗ್ರಾಮಸ್ಥರ ಸಮ್ಮುಖದಲ್ಲಿ ಶ್ರೀ ದಡ್ಲು ಮಾರಿಕಾಂಬ ದೇವಿ ಜಾತ್ರೆಯು ಮಂಗಳವಾರ ಅದ್ದೂರಿಯಾಗಿ ಜರುಗಿತು.


ಪ್ರತಿವರ್ಷದಂತೆ ಮ್ಯಾಸನಾಯಕರ ಬುಡಕಟ್ಟು ಸಂಪ್ರದಾಯ ಆಚಾರ ವಿಚಾರಗಳಂತೆ.
ದಡ್ಲು ಎಂದರೆ ತೆಲುಗು ಭಾಷೆಯಲ್ಲಿ ಹಟ್ಟಿ ಎಂಬ ಅರ್ಥವಿದೆ.
ಹಟ್ಟಿಯ ಗ್ರಾಮದೇವತೆಯನ್ನು ದಡ್ಲು ಮಾರಮ್ಮ ದೇವಿ ಎಂದು ಕರೆಯುವ ಪ್ರವೃತ್ತಿ ಇದೆ

ಸಮೀಪದ ನಲಗೇತನಹಟ್ಟಿ ಮತ್ತು ಸರವಜ್ವನಹಳ್ಳಿ ಗ್ರಾಮಸ್ಥರ ಸಮ್ಮುಖದಲ್ಲಿ ಮಂಗಳವಾರ ಶ್ರೀ ದಡ್ಲು ಮಾರಿಕಾಂಬ ದೇವಿ ಜಾತ್ರೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಸಂಭ್ರಮ ಸಡಗರದಿಂದ ಜರುಗಿತು.
ಮಂಗಳವಾರ ಶ್ರೀ ದಡ್ಲು ಮಾರಿಕಾಂಬ ದೇವಿ ಸಕಲ ಬಿರುದಾವಳಿಗಳೊಂದಿಗೆ ಸಮೀಪದ ಗೋಕಟ್ಟಿಗೆ ಗಂಗೆ ಪೂಜೆಗೆ ಆಗಮಿಸಿತು ಅಲ್ಲಿ ಬುಡಕಟ್ಟು ಸಂಸ್ಕೃತಿ ಆಚಾರ-ವಿಚಾರಗಳಂತೆ ಶ್ರೀದೇವಿಗೆ ಪೂಜಾ ಕಾರ್ಯಗಳನ್ನು ನೆರವೇರಿಸಿದ ಗ್ರಾಮಸ್ಥರು. ಅಲ್ಲಿಂದ ನಂತರ ಶ್ರೀ ನಲಗೇತು ಮುತ್ತೈಗಳ ಪದ್ದಿಯಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ನಂತರ ಶ್ರೀದೇವಿಯನ್ನು ಸ್ವಗುಡಿಯ ದೇವಸ್ಥಾನಕ್ಕೆ ಕರೆ ತರಲಾಯಿತು. ವಿವಿಧ ಬೇಡಿಕೆ ಅರಿಕೆ ಒತ್ತ ಭಕ್ತರು ತಮ್ಮ ತಮ್ಮ ಹರಿಕೆ ಬೇಡಿಕೆ ಈಡೇರಿಸುವಂತೆ ಶ್ರೀದೇವಿಯಲ್ಲಿ ಬೇಡಿಕೊಂಡರು ಹೂವು ಹಣ್ಣು ಕಾಯಿ ನೀಡಿ ದೇವರಿಗೆ ಭಕ್ತಿಯ ಸಮರ್ಪಿಸಿದರು.


ಇದೇ ಸಂದರ್ಭದಲ್ಲಿ ಶ್ರೀ ದಡ್ಲು ಮಾರಿಕಾಂಬ ದೇವಿ ದೇವಸ್ಥಾನದ ಗುಡಿಕಟ್ಟಿನ ಅಣ್ಣತಮ್ಮಂದಿರು ನಲಗೇತನಹಟ್ಟಿ ಮತ್ತು ಸರವಜ್ವನಹಳ್ಳಿಯ ಸಮಸ್ತ ಗೌಡ್ರು ವಂಶಸ್ಥರು. ಹಾಗೂ ನಲಗೇತನಹಟ್ಟಿ ಮತ್ತು ಸರವಜ್ವನಹಳ್ಳಿ ಎರಡು ಗ್ರಾಮದ ಸಮಸ್ತ ಊರುಗಳ ಗ್ರಾಮಸ್ಥರು ಸುತ್ತಮುತ್ತಲಿನ ಹಳ್ಳಿಗಳ ಗ್ರಾಮಸ್ಥರು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page