ಮ್ಯಾಸನಾಯಕರ ಆರಾಧ್ಯ ದೇವತೆ ಶ್ರೀದಡ್ಲು ಮಾರಿಕಾಂಬ ದೇವಿಯ ಜಾತ್ರೆ ಸರವಜ್ವನಹಳ್ಳಿಯಲ್ಲಿ ಬುಡಕಟ್ಟು ಸಂಸ್ಕೃತಿ ಅನಾವರಣ*

by | 30/01/24 | ಸುದ್ದಿ

*

ನಾಯಕನಹಟ್ಟಿ:: ಬರದ ನಾಡು ಎದ್ದೆ ಅಣೆಪಟ್ಟಿ ಕಟ್ಟಿಕೊಂಡ ನಾಯಕನಹಟ್ಟಿ ಹೋಬಳಿಯಲ್ಲಿ ಬುಡಕಟ್ಟು ಸಂಸ್ಕೃತಿ ಇನ್ನೂ ಜೀವಂತವಾಗಿದೆ
ಸಮೀಪದ
ನಲಗೇತನಹಟ್ಟಿ ಹಾಗೂ ಸರವಜ್ವನಹಳ್ಳಿ ಗ್ರಾಮಸ್ಥರ ಗ್ರಾಮಸ್ಥರ ಸಮ್ಮುಖದಲ್ಲಿ ಶ್ರೀ ದಡ್ಲು ಮಾರಿಕಾಂಬ ದೇವಿ ಜಾತ್ರೆಯು ಮಂಗಳವಾರ ಅದ್ದೂರಿಯಾಗಿ ಜರುಗಿತು.


ಪ್ರತಿವರ್ಷದಂತೆ ಮ್ಯಾಸನಾಯಕರ ಬುಡಕಟ್ಟು ಸಂಪ್ರದಾಯ ಆಚಾರ ವಿಚಾರಗಳಂತೆ.
ದಡ್ಲು ಎಂದರೆ ತೆಲುಗು ಭಾಷೆಯಲ್ಲಿ ಹಟ್ಟಿ ಎಂಬ ಅರ್ಥವಿದೆ.
ಹಟ್ಟಿಯ ಗ್ರಾಮದೇವತೆಯನ್ನು ದಡ್ಲು ಮಾರಮ್ಮ ದೇವಿ ಎಂದು ಕರೆಯುವ ಪ್ರವೃತ್ತಿ ಇದೆ

ಸಮೀಪದ ನಲಗೇತನಹಟ್ಟಿ ಮತ್ತು ಸರವಜ್ವನಹಳ್ಳಿ ಗ್ರಾಮಸ್ಥರ ಸಮ್ಮುಖದಲ್ಲಿ ಮಂಗಳವಾರ ಶ್ರೀ ದಡ್ಲು ಮಾರಿಕಾಂಬ ದೇವಿ ಜಾತ್ರೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಸಂಭ್ರಮ ಸಡಗರದಿಂದ ಜರುಗಿತು.
ಮಂಗಳವಾರ ಶ್ರೀ ದಡ್ಲು ಮಾರಿಕಾಂಬ ದೇವಿ ಸಕಲ ಬಿರುದಾವಳಿಗಳೊಂದಿಗೆ ಸಮೀಪದ ಗೋಕಟ್ಟಿಗೆ ಗಂಗೆ ಪೂಜೆಗೆ ಆಗಮಿಸಿತು ಅಲ್ಲಿ ಬುಡಕಟ್ಟು ಸಂಸ್ಕೃತಿ ಆಚಾರ-ವಿಚಾರಗಳಂತೆ ಶ್ರೀದೇವಿಗೆ ಪೂಜಾ ಕಾರ್ಯಗಳನ್ನು ನೆರವೇರಿಸಿದ ಗ್ರಾಮಸ್ಥರು. ಅಲ್ಲಿಂದ ನಂತರ ಶ್ರೀ ನಲಗೇತು ಮುತ್ತೈಗಳ ಪದ್ದಿಯಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ನಂತರ ಶ್ರೀದೇವಿಯನ್ನು ಸ್ವಗುಡಿಯ ದೇವಸ್ಥಾನಕ್ಕೆ ಕರೆ ತರಲಾಯಿತು. ವಿವಿಧ ಬೇಡಿಕೆ ಅರಿಕೆ ಒತ್ತ ಭಕ್ತರು ತಮ್ಮ ತಮ್ಮ ಹರಿಕೆ ಬೇಡಿಕೆ ಈಡೇರಿಸುವಂತೆ ಶ್ರೀದೇವಿಯಲ್ಲಿ ಬೇಡಿಕೊಂಡರು ಹೂವು ಹಣ್ಣು ಕಾಯಿ ನೀಡಿ ದೇವರಿಗೆ ಭಕ್ತಿಯ ಸಮರ್ಪಿಸಿದರು.


ಇದೇ ಸಂದರ್ಭದಲ್ಲಿ ಶ್ರೀ ದಡ್ಲು ಮಾರಿಕಾಂಬ ದೇವಿ ದೇವಸ್ಥಾನದ ಗುಡಿಕಟ್ಟಿನ ಅಣ್ಣತಮ್ಮಂದಿರು ನಲಗೇತನಹಟ್ಟಿ ಮತ್ತು ಸರವಜ್ವನಹಳ್ಳಿಯ ಸಮಸ್ತ ಗೌಡ್ರು ವಂಶಸ್ಥರು. ಹಾಗೂ ನಲಗೇತನಹಟ್ಟಿ ಮತ್ತು ಸರವಜ್ವನಹಳ್ಳಿ ಎರಡು ಗ್ರಾಮದ ಸಮಸ್ತ ಊರುಗಳ ಗ್ರಾಮಸ್ಥರು ಸುತ್ತಮುತ್ತಲಿನ ಹಳ್ಳಿಗಳ ಗ್ರಾಮಸ್ಥರು ಇದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page