ಯುಗಾದಿ ಹಬ್ಬಕ್ಕೆ ಬಂದವರಿಗೆ ಬೆಂಗಳೂರಿಗೆ ತೆರಳಲು ಬಸ್ಸಿಗಾಗಿ ಸಾರಿಗೆ ಬಸ್ಸು ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು.

by | 11/04/24 | ಸುದ್ದಿ


ಚಳ್ಳಕೆರೆ ಏ11 ಯುಗಾದಿ ಹಬ್ಬ ಮುಗಿಸಿಕೊಂಡು ಮತ್ತೆ ಬೆಂಗಳೂರಿಗೆ ತೆರಳಲು ಸಾರಿಗೆ ಬಸ್ಸುಗಳ ವ್ಯವಸ್ಥೆಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಹೌದು ಇದು ಚಳ್ಳಕೆರೆ ನಗರದ ಸಾರಿಗೆ ಬಸ್ಸು ನಿಲ್ದಾಣದಲ್ಲಿ ಬೆಂಗಳೂರಿಗೆ ವಿವಿಧ ಹುದ್ಯೋಗಕ್ಕೆ ತೆರಳಲು ಯುಗಾದಿ ಹಬ್ಬಕ್ಕೆಂದ ಬಂದವರಿಗೆ ಸಾರಿಗೆ ಬಸ್ಸು ಗಳ ವ್ಯವಸ್ಥೆಯಿಲ್ಲದೆ ಇತ್ತ ಖಾಸಗಿ ಬಸ್ಸುಗಳಿಲ್ಲದೆ ಇವತ್ತು ಬೆಂಗಳೂರಿಗೆ ಹೋಗಿ ರಾತ್ರಿ ಪಾಳಿ ಅಥವಾ ಮುಂಜಾನೆಯೇ ಕರ್ತವ್ಯಕ್ಕೆ ಹಾಜರಿಯಾಗದಿದ್ದರೆ ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ.

ನಗರ ಸೇರಿದಂತೆ ವಿವಿಧ ಗ್ರಾಮಗಳಿಗೆ ನೂರಾರು ಸಂಖ್ಯಡಯಲ್ಲಿ ಯುಗಾದಿ ಹಬ್ಬಕ್ಕೆ ಕರೆತರಲು ಪ್ರತಿ ವರ್ಷ ಸಾರಿಗೆ ಇಲಾಖೆ ವಿಶೇಷ ಬಸ್ ವ್ಯವಸ್ಥೆ ಮಾಡುತ್ತಿದ್ದರು ಈ. ಬಾರಿ ವ್ಯವಸ್ಥೆ ಯಿಲ್ಲದೆ ಇರುವ ಬೆರಳೆಣಿಕೆಯಷ್ಟು ಬಸ್ಸುಗಳಲ್ಲಿ ಕಾದು ಸುಸ್ತಾಗಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ಬಸ್ಸಿನ ಸಿಬ್ಬಂದಿಗಳನ್ನು ಕೇಳಿದರೆ ಯುಗಾದಿ ಹಾಗೂ ರಂಜಾನ್ ಎರಡು ಹಬ್ಬಗಳು ಒಟ್ಟಿ ಬಂದಿರುವುದರಿಂದ ಚಾಲಕರು .ನಿರ್ವಾಹಕರು ಹಬ್ಬಕ್ಕೆ ರಜೆ ಹಾಕಿರುವುದರಿಂದ ಬಸ್ಸುಗಳನ್ನು ಓಡಿಸಲು ಸಿಬ್ಬಂದಿಯಿಲ್ಲದೆ ನಿಲ್ಲಿಸಲಾಗಿದೆ ಇರುವ ಕಡಿಮೆ ಬಸ್ಸುಗಳಲ್ಲೆ ಅರ್ಜೆಸ್ಟ್ ಮಾಡಿಕೊಂಡು ಹೋಗುವಂತೆ ಸಲಹೆ ನೀಡುತ್ತಾರೆ ಎಂದು ಬೆಂಗಳೂರಿಗೆ ಹೋಗುವ ಪ್ರಯಾಣಿಕರು ಜನಧ್ವನಿಗೆ ಮಾಹಿತಿ ನೀಡಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page