ಯುಜಿಡಿ ನಿರ್ಮಾಣ ಕಾರ್ಯಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಸದನದಲ್ಲಿ ಶಾಸಕ ಟಿ ರಘುಮೂರ್ತಿ ಒತ್ತಾಯ

by | 14/02/24 | ಜನಧ್ವನಿ

ಚಳ್ಳಕೆರೆ:ಚಳ್ಳಕೆರೆ ತಾಲೂಕು ಡಿ ಆರ್ ಡಿ ಓ ಇಸ್ರೋ ಬಾರ್ಕ್ ಗಳಂತಹ ಪ್ರತಿಷ್ಠಿತ ಸಂಸ್ಥೆಗಳನ್ನು ಹೊಂದಿದ್ದು ವಿಶ್ವದ ಭೂಪಟದಲ್ಲಿ ಸ್ಥಾನ ಪಡೆದಿದೆ ಇಂತಹ ತಾಲೂಕಿನಲ್ಲಿ ಯುಜಿಡಿ ವ್ಯವಸ್ಥೆ ಅತ್ಯಂತ ಪ್ರಮುಖವಾಗಿದ್ದು 2014 ರಿಂದ ಕಳೆದ ಹತ್ತು ವರ್ಷಗಳಿಂದ ಈ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುತ್ತಾ ಬಂದಿದ್ದರು ಯಾವುದೇ ಪ್ರಯೋಜನವಾಗಿಲ್ಲ ಕೇವಲ ಹಣಕಾಸು ಇಲಾಖೆಯನ್ನು ಮುಂದಿಟ್ಟುಕೊಂಡು ಯುಜಿಡಿ ಯೋಜನೆಯನ್ನು ಮುಂದಕ್ಕೆ ಹಾಕುತ್ತಿರುವುದು ಸರಿಯಲ್ಲ ಎಂದು ಶಾಸಕ ಟಿ ರಘುಮೂರ್ತಿ ಗಮನ ಸೆಳೆಯುವ ಪ್ರಶ್ನೆಯನ್ನು  ಸದನದಲ್ಲಿ ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ಪೌರಾಡಳಿತ ಸಚಿವ ಬೈರತಿ ಬಸವರಾಜ್ ಪ್ರತಿಕ್ರಿಸಿ ತಾಲೂಕಿನಲ್ಲಿ ಹೊಸ ಬಡಾವಣೆಗಳು ಹೆಚ್ಚಾಗಿದ್ದು ಯುಜಿಡಿ ಸೌಲಭ್ಯ ಕಲ್ಪಿಸಲು 197 ಕೋಟಿ ಅನುದಾನ ಕೋರಿದ್ದರು ಆದರೆ 2021 ರಲ್ಲಿ ಆರ್ಥಿಕ ಇಲಾಖೆ 2023ರ ಏಪ್ರಿಲ್ ವರೆಗೆ  ಯಾವುದೇ ಹೊಸ ಪ್ರಸ್ತಾವನೆಯನ್ನು ಸಲ್ಲಿಸದಂತೆ ಪೌರಾಡಳಿತ ಇಲಾಖೆಗೆ ಸೂಚನೆ ನೀಡಿದ್ದರಿಂದ ಪ್ರಸ್ತುತ 2055ನೇ ಇಸವಿ ವೇಳೆಗೆ ಚಳ್ಳಕೆರೆ ತಾಲೂಕಿನಲ್ಲಿ 1,21,000 ಜನಸಂಖ್ಯೆಗೆ ಏರಿಕೆಯಾಗುತ್ತದೆ 2023 24ರ ಲೋಕೋಪಯೋಗಿ ಇಲಾಖೆಯ ಹೊಸ ದರಪಟ್ಟಿಯ ಪ್ರಕಾರ 255 ಕೋಟಿ ರೂಗೆ ಹೆಚ್ಚಳವಾಗುತ್ತದೆ ಶಾಸಕರು ಮನವಿ ಸಲ್ಲಿಸಿರುವುದರಿಂದ ಇಲಾಖೆಯ ಪ್ರಮುಖ ಅಧಿಕಾರಿಗಳೊಂದಿಗೆ ಚರ್ಚಿಸುವುದಲ್ಲದೆ ಟೆಂಡರ್ ಪರಿಶೀಲನಾ ಸಮಿತಿ ಹಾಗೂ ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆಯಬೇಕಾಗಿರುವುದರಿಂದ ಬಜೆಟ್ ನಲ್ಲಿ ಹಣ ಮೀಸಲಿಡಲು ಮುಖ್ಯಮಂತ್ರಿಗಳು ಸಿದ್ದರಿದ್ದು ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಯುಜಿಡಿ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ಸದನಕ್ಕೆ ತಿಳಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page