ಚಳ್ಳಕೆರೆ ಮಾ23 ಪ್ರೊ. ರಘುನಾಥ, ಡಿ.ಎನ್-ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕ,ಹೆಚ್.ಪಿ.ಪಿ.ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಳ್ಳಕೆರೆ ಇವರು ” ಎನ್ ಎಕಾನಾಮಿಕ್ ಅನಾಲೀಸ್ ಆಫ್ ಪೋಮಾಗ್ರನೆಟ್ ಕಲ್ವಿವೇಷನ್ ಇನ್ ಚಿತ್ರದುರ್ಗ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ” ಎಂಬ ವಿಷಯದ ಮೇಲೆ ಡಾ. ಕೆ.ಬಿ. ರಂಗಪ್ಪ – ಪ್ರಾಧ್ಯಾಪಕ, ದಾವಣಗೆರೆ ವಿಶ್ವವಿದ್ಯಾಲಯದ ಇವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರಿಂದ ಹನ್ನೊಂದನೆ ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯದಿಂದ ಪಿ.ಹೆಚ್.ಡಿ ಪದವಿ ಪಡೆದಿರುತ್ತಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments