ರಸ್ತೆ ಅಗೆಯಲು ಯಾರ ಗಮನಕ್ಕೂ ತಾರದೆ ಪರವಾಗೆ ಪಡೆಯದೆ ರಸ್ತೆ ಅಗೆದರೆ ನಿಮ್ಮ ಮೇಲೆ ದೂರು ನೀಡಲಾಗುವುದು ಪಿ ಡಿ ಒ ರಾಮಚಂದ್ರಪ್ಪ.

by | 12/10/23 | ಜನಧ್ವನಿ

ಚಳ್ಳಕೆರೆ ಅ.12. ಗ್ರಾಮಪಂಚಾಯಿತಿ ಪರವಾನಿಗೆ ಪಡೆಯದೆ ಯಾರ ಗಮಕ್ಕೂ ತಾರದೆ ನಿಮ್ಮ ಪಾಡಿಗಿ ನೀವು ರಸ್ತೆ ಅಗೆದು ಗುಂಡಿ ತೋಡಿ ಹೋದರೆ ಯಾರೂ ಹೊಣೆ ನಿಮ್ಮ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಗುತ್ತಿಗೆದಾರರಿಗೆ ಪಿ ಡಿ ಒ ರಾಮಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಹೌದು ಇದು ಚಳ್ಳಕೆರೆ ತಾಲೂಕಿ ನಗರಂಗರೆ ಗ್ರಾಮದಲ್ಲಿ ಜಿಯೋ ಸಂಸ್ಥೆಯವರು ಕೆಬಲ್ ಅಳವಡಿಕೆ ಮಾಡಲು ಜೆಸಿಬಿ ಯಂತ್ರದಿಂದ ಡಾಂಬರ್ ರಸ್ತೆ ಅಗೆಯುತ್ತಿರುವುದನ್ನು ಕೆಆರ್ ಎಸ್ ಪಕ್ಷದ ಸೈನಿಕರು ಲೈವ್ ವೀಡಿಯೋ ಮಾಡುವ ಮೂಲಕ ಸಂಬಂಧ ಪಟ್ಟ. ಅಧಿಕಾರಿಗಳಿಗೆ ಸಾಮಾಜಿಕ ಜಾಲ ತಾಣದಲ್ಲಿ ಪ್ರಶ್ನೆ ಮಾಡಿದಾಗ ತಕ್ಷಣವೇ ಸ್ಥಳಕ್ಕೆ ದಾವಿಸಿದ ಪಿಡಿಒ ರಾಮಚಂದ್ರಪ್ಪ ಕಾಮಗಾರಿಯನ್ನು ನಿಲ್ಲಿ ಗುತ್ತಿಗೆ ದಾರರಿಗೆ ದೂರವಣಿ ಮೂಲಕ ಕರೆಮಾಡಿ ಇದು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ರಸ್ತೆಯಾಗಿದ್ದರಿಂದ ಸುಮ್ಮನಿದ್ದೆ ಆದರೆ ನೀವು ಯಾವ ಇಲಾಖೆಯಿಂದಲೂ ರಸ್ತೆ ಅಗೆಯಲು ಪರವಾನಿಗೆ ಪಡೆದಿಲ್ಲ ರಸ್ತೆ ಹಾಳದರೆ ಯಾರು ಹೊಣೆ?.ಪೈಪ್ ಲೈನ್ ತೋಡುವಾಗ ಕುಡಿಯುವ ನೀರಿನ ಪೈಪ್ ಹೊಡೆದು ಹೋದರೆ ಯಾರೂ ?.ಹೊಣೆ ಅಗತ್ಯ ದಾಖಲೆಗಳೊಂದಿಗೆ ಪರವಾನಿಗೆ ಪಡೆಯ ಬೇಕು ಕಿತ್ತು ಹೋದ ರಸ್ತೆ ದುರಸ್ಥಿ ಮಾಡಿಸುವವರು ಯಾರೂ.? ಪರವಾನಿ ಪಡೆಯದೆ ಗ್ರಾಪಂ ವ್ಯಾಪ್ತಿಯಲ್ಲಿ ರಸ್ತೆ ಅಗೆಯಬಾರದು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೆಆರ್ ಎಸ್ ಪಕ್ಷದ ಸೈನಿಕ ಮಹೇಶ್ ಮಾತನಾಡಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕೇಬಲ್.ಕುಡಿಯುವ ನೀರಿನ ಪೈಪ್ ಅಳವಡಿಕೆಗೆಂದು ಡಾಂಬರ್ ಹಾಗೂ ಸಿ ಸಿ ರಸ್ತೆಗಳನ್ನು ಅಗೆದು ಗುಂಡಿಗಳನ್ನು ಮಾಡಿ ದುರಸ್ಥಿ ಮಾಡದೆ ಮಣ್ಣು ಮುಚ್ಚಿ ಹೋಗುತ್ತಾರೆ . ಯಾವುದೇ ರಸ್ತೆ ಅಗೆಯುವಾಗ ಸಂಬಂಧ ಪಟ್ಟ ಇಕಾಖೆಯ ಪರವಾನಿಗೆ ಹಾಗೂ ಸ್ಥಳೀಯ ಸಂಸ್ಥೆಗಳ ಗಮನಹರಿಸದೆ ಎಲ್ಲಾ ನಿಯಮಗಳನ್ನು ಗಾಳಿ ತೂರಿ ಸಾರ್ವಜನಿಕ ತೆರಿಯಲ್ಲಿ ನಿರ್ಮಿಸಿದ ರಸ್ತೆಗಳನ್ನು ಅಗೆಯುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಇಂತಹವರ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page