ಚಳ್ಳಕೆರೆ ಜನಧ್ವನಿ ವಾರ್ತೆ ಏ 26ಚಿಕ್ಕಮ್ಮನಹಳ್ಳಿ ಸಮೀಪ ಲಾರಿ ಮತ್ತು ಕಾರು ನಡುವೆ ಅಪಘಾತದಲ್ಲಿ ಓರ್ವ ಸಾವು, ಇಬ್ಬರಿಗೆ ಗಂಬೀರ ಗಾಯ….
ಬೆಂಗಳೂರು ಮೂಲದವರು ಎಂದು ಗುರುತಿಸಲಾಗಿದೆ, ಬಳ್ಳಾರಿ ಕಡೆಯಿಂದ ಬೆಂಗಳೂರು ಕಡೆಗೆ ಹೋಗುವಂತೆ ಸಂದರ್ಭದಲ್ಲಿ ಚಿಕ್ಕಮ್ಮನಹಳ್ಳಿ ಸಮೀಪ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ…
ಕಾರಿನಲ್ಲಿ ಮೂವರು ಪ್ರಾಯಾಣಿಸುತ್ತಿದ್ದವರಲ್ಲಿ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.ಈ ಘಟನೆ ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ…
0 Comments