ರೈತರಿಗೆ ನೀಡುವ ಸಿಂಕ್ಲರ್ ಸೆಟ್ ಪೈಪುಗಳಲ್ಲಿ ರೈತರಿಗೆ ಬರೆ ಎಳೆಯುವ ಕೆಲಸ ಸರ್ಕಾರ ಮಾಡುತ್ತಿದೆ ಸರ್ಕಾರದ ವಿರುದ್ಧ ರಾಷ್ಟ್ರೀಯ ಕಿಸಾನ್ ಸಂಘದ ಹೋಬಳಿ ಅಧ್ಯಕ್ಷ ಬಿ ಟಿ ಪ್ರಕಾಶ್ ಆಕ್ರೋಶ.

by | 11/12/23 | ಪ್ರತಿಭಟನೆ

ನಾಯಕನಹಟ್ಟಿ::ಸೂಕ್ಷ್ಮ ನೀರಾವರಿ ಘಟಕ ಯೋಜನೆಯಡಿ ರೈತರಿಗೆ ನೀಡುವ ಸಿಂಕ್ಲರ್ ಸೆಟ್ ಪೈಪುಗಳ ದರ ಹಾಗೂ ಬೆಳೆ ಪರಿಹಾರ ಬೆಳೆ ವಿಮೆ ವಿತರಿಸುವಂತೆ ರಾಷ್ಟ್ರೀಯ ಕಿಸಾನ್ ಸಂಘದ ವತಿಯಿಂದ ಮಾನವಿ ಸಲ್ಲಿಸಲಾಯಿತು.

ಇದೆ ವೇಳೆ ಮಾತನಾಡಿದವರು ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಘಟಕ ಯೋಜನೆ ಅಡಿ ಸಹಾಯಧನದೊಂದಿಗೆ ವಿತರಿಸುವ ಸಿಂಕ್ಲರ್ ಪೈಪ್ ಸೇಟ್ಟಿಗೆ ರೈತರ ಒಂತಿಕೆಯನ್ನು ಒಂದಕ್ಕಿಂತ ಎರಡು ಪಟ್ಟು ಹೆಚ್ಚು ಮಾಡಿರುವ ಕಾರಣ ರೈತರು ಒಂತಿಕೆ ಹಣ ಪಾವತಿಸಲು ತುಂಬಾ ತೊಂದರೆಯಾಗುತ್ತದೆ ರಾಜ್ಯದಲ್ಲಿ ಬರೆದ ಛಾಯಾ ಆವರಿಸಿದೆ ಇಂತಹ ಸಮಯದಲ್ಲಿ ರೈತರಿಗೆ ಸಿಂಕ್ಲರ್ ಇಚ್ಚಿಸುವುದು ಎಷ್ಟು ಸರಿ ನಮ್ಮದು ರೈತಪರ ಸರ್ಕಾರ ಎಂದು ಹೇಳಿ ಬೊಬ್ಬೆ ಹೊಡೆಯುವ ಜನಪ್ರತಿನಿಧಿಗಳು ಅದೇ ರೈತರಿಗೆ ಅನ್ಯಾಯ ಮಾಡುವುದು ಎಷ್ಟು ಸರಿ ಆಳುವ ಸರ್ಕಾರ ಸಿಂಕ್ಲರ್ ಪೈಪುಗಳನ್ನ ವಿತರಿಸುವ ಕಂಪನಿಗಳ ಪರವಾಗಿದೆ ರೈತರ ಪರವಾಗಿ ಇಲ್ಲ ರದ್ದುಪಡಿಸಿ ಇಂದಿನ ದರದಲ್ಲಿ ಎರಡು ಇಂಚಿನ ಪೈಪು ಸೆಟ್ಟಿಗೆ 1800 ರೂಪಾಯಿಗಳು ಎರಡೂವರೆ ಇಂಚಿನ ಪೈಪು ಸೆಟ್ಟಿಗೆ 1876 ರೂಪಾಯಿ ರೈತರ ಒಂಟಿಕೆ ಹಣ ಪಾವತಿಸಿಕೊಂಡು ಸಿಂಕ್ಲರ್ ಪೈಪ್ ಸಟ್ಟುಗಳನ್ನ ವಿತರಿಸಬೇಕೆಂದು ಹಾರೈಸುತ್ತಾರೆ ಮತ್ತು ಬರಗಾಲ ಘೋಷಣೆಯಾಗಿ ಮೂರ್ನಾಲ್ಕು ತಿಂಗಳು ಕಳೆದರೂ ಒಂದು ಬಿಡಿಗಾಸನ ರೈತರಿಗೆ ಬರ ಪರಿಹಾರವಿದ್ದರೆ ವಿತರಿಸಿಲ್ಲ ರೈತ ಬಾಂಧವರು ತುಂಬಾ ಕಷ್ಟದಲ್ಲಿದ್ದಾರೆ ರೈತರಿಗೆ ಕಷ್ಟ ಅರಿತು ಆದಷ್ಟು ಬೇಗ ರೈತರ ಬ್ಯಾಂಕ್ ಖಾತೆಗಳಿಗೆ ಬೆಳೆ ಪರಿಹಾರ ವಿಮೆ ವಿತರಿಸಬೇಕು ಎಂದು ಕೃಷಿ ಅಧಿಕಾರಿ ಹೇಮಂತ ನಾಯ್ಕ ರವರಿಗೆ ಮನವಿಯನ್ನು ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಸಿದ ಕೃಷಿ ಅಧಿಕಾರಿ ಹೇಮಂತ್ ನಾಯ್ಕ.
ಮನವಿಯನ್ನ ಮೇಲಾಧಿಕಾರಿಗಳಿಗೆ ತಲುಪಿಸುತ್ತೇನೆ ಮೇಲಾಧಿಕಾರಿಗಳು ಆದೇಶ ಮಟ್ಟದಲ್ಲಿ ಮುಂದಿನ ದಿನಗಳಲ್ಲಿ ಹಳೆಯ ದರದಲ್ಲಿ ಸಿಂಕ್ಲರ್ ವಿತರಿಸಲಾಗುವುದು ಎಂದು ರೈತರಿಗೆ ತಿಳಿಸಿದರು.


ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಕಿಸಾನ್ ಸಂಘದ ಹೋಬಳಿ ಅಧ್ಯಕ್ಷ ಬಿ ಟಿ ಪ್ರಕಾಶ್ ಜಾಗನೂರಹಟ್ಟಿ , ಪದಾಧಿಕಾರಿಗಳಾದ ಚನ್ನಬಸಯ್ಯನಹಟ್ಟಿ ಬಿ.ಬಿ. ಬೋಸಯ್ಯ, ಜೆಡಿಎಸ್ ಹೋಬಳಿ ಅಧ್ಯಕ್ಷ ಚೌಳಕೆರೆ ಡಿ. ಬಿ. ಕರಿಬಸಪ್ಪ, ಚನ್ನಬಸಯ್ಯನಹಟ್ಟಿ ಸಣ್ಣ ಬೋರಯ್ಯ,
ಗುಂತಕೋಲಮ್ಮನಹಳ್ಳಿ ಎಸ್.ಶಿವತಿಪ್ಪೇಸ್ವಾಮಿ,
ಓಬಯ್ಯನಹಟ್ಟಿ ಚನ್ನಪ್ಪ, ಚನ್ನಬಸಯ್ಯನಹಟ್ಟಿ ಗಾದ್ರಿಯ್ಯ, ಗಜ್ಜುಗಾನಹಳ್ಳಿ ಹೊನ್ನೂರಪ್ಪ, ಗೌಡಗೆರೆ ದುರುಗಪ್ಪ, ಧರ್ಮ ನಾಯ್ಕ, ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page