ರೈತರ ಜಮೀನುಗಳಿಗೆ ಹೋಗುವ ರಸ್ತೆ ಒತ್ತುವರಿ ತೆರವಿಗಾಗಿ ರೈತರ ಅಲೆದಾಟ ರೈತರ ಗೋಳು ಕೇಳುವರಾರು?.

by | 22/10/23 | ತನಿಖಾ ವರದಿ

. ನಕಾಶೆ ಕಂಡ ದಾರಿ ಒತ್ತುವರಿಯಾಗಿರುವುದು
ಚಳ್ಳಕೆರೆ ಜನಧ್ವನಿ ವಾರ್ತೆ ಅ.22 ಕೃಷಿ ಕಾಯಕದಲ್ಲಿ ಬದುಕು ಕಟ್ಟಿಕೊಂಡಿರುವ ರೈತರು ತಮ್ಮ ಹೊಲಗಳಿಗೆ ಹೋಗಲು ರಸ್ತೆ ಬಿಡಿಸಿಕೊಡುವಂತೆ ಕಂದಾಯ ಇಲಾಖೆಗೆ ಅಲೆದಾಡಿದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ನಕಾಶೆ ಹೌದು ಇದು ಚಳ್ಳಕೆರೆ ತಾಲೂಕಿನ ಅಡವಿಚಿಕ್ಕೇನಹಳ್ಳಿ ಗ್ರಾಮದ ರೈತರ ಜಮೀನುಗಳು ದೇವರಮರಿಕುಂಟೆ ಗ್ರಾಮದ ಗ್ರಾಮದ ರೀಸನಂ 113/2 . 113/9
ಹಾಗೂ 102/3ಸಿ ಜಮೀನುಗಳಿಗೆ ಹೋಗಲು ನಕಾಶ ಕಂಡ ಸರ್ಕಾರಿ ರಸ್ತೆ ಇದ್ದು ಇದೇ ಗ್ರಾಮದ ರೈತನೊಬ್ಬ ನಕಾಶೆ ಕಂಡ ದಾರಿಯನ್ನು ಒತ್ತುವರಿ ಮಾಡಿಕೊಂಡು ದಾರಿಯನ್ನು ಉಳುಮೆ ಮಾಡಿದ್ದು ಅನಾದಿ ಕಾಲದಿಂದಲೂ ನಮ್ಮ ಜಮೀನುಗಳಿಗೆ ಹೋಗಲು ಇದೇ ದಾರಿಯನ್ನು ಬಳಕೆ ಮಾಡಿಕೊಂಡು ಹೊಲಗಳಿಗ ಕೃಷಿ ಚಟುವಟಿ ಮಾಡಲು ಹೋಗುತ್ತಿದ್ದೆವೆ ಈಗ ಏಕಾಕಿ ದಾರಿಯನ್ನು ಉಳುಮೆ ಮಾಡಿ ಜಮೀನುಗಳಿಗೆ ಹೋಗಲು ದಾರಿಯಿಲ್ಲದೆ ರೈತರಿಗೆ ಕಿರಿಕಿರಿ ಉಂಟಾಗಿ ಹೊಲಗಳಿಗೆ ಹೋಗಲು ದಾರಿಯಾವುದಯ್ಯ ಎಂಬಂತಾಗಿ.

ಕೃಷಿ ಚಟುವಟಿಕೆಗಳಿಗೆ ಅಡಚಣೆಯಾಗುವಂತೆ ಮಾಡಿದ್ದು.
ತಮ್ಮ ತಾತನ ಕಾಲದಿಂದಲೂ ಇದೇ ರಸ್ತೆಯಲ್ಲೇ ಓಡಾಡುತ್ತಿದ್ದರು. ಪ್ರತಿ ದಿನ ಅದೇ ರಸ್ತೆಯ ಮೂಲಕ ಹಸು, ಕರು, ಎತ್ತು ಕರೆದುಕೊಂಡು ಜಮೀನಿಗೆ ಹೋಗಿ ಕೃಷಿಕಾಯಕ ಮಾಡಿಕೊಂಡು ಮರಳಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು. ಆದ್ರೆ ಜಮೀನುಗಳಿಗೆ ಹೋಗೋಕೆ ರಸ್ತೆ ಯಲ್ಲಿ ಉಳುಮೆ ಮಾಡಿರುವುದರಿಂದ ರಸ್ತೆಯಿಲ್ಲದೆ ರೈತರು ರಸ್ತೆ ಬುಡಿಸುವಂತೆ ಕಂದಾಯ ಇಲಾಖೆಗೆ ಮನವಿ ನೀಡಿ ವರ್ಷಗಟ್ಟಲೆ ಅಲೆದಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

. ಕಂದಾಯ ಇಲಾಖೆಗೆ ರೈತರು ನೀಡಿರುವ ಮನವಿಗಳು ಗ್ರಾಮದ ರೈತರಿಗೆ ಎರಡು ದಶಕದಿಂದ ರಸ್ತೆಗಾಗಿ ಕಚೇರಿಗಳಿಗೆ ಅಲೆದಾಡಿದರೂ ಪ್ರಯೋಜನವಾಗದ ಕಾರಣ ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾದಿಕಾರಿಗಳಿಗೆ ಹಾಗೋ ಲೋಕಾಯುಕ್ತ ಕಚೇರಿಗೆ ದೂರು ನೀಡಲಾಗುವುದು ಎಂದು ರೈತರಾದ
.ಪುರುಷೋತ್ತಮ .ಟಿ.ನಾಗರಾಜ ಬಿನ್ ಪಿ . ಆರ್,ಮಂಗ್ಯಣ್ಣ ಎಂ.ಪಾಂಡುರಂಗಯ್ಯ . ಎಂ.ಚಿದಾನಂದಪ್ಪ .ಎಂ.ತಿಪ್ಪೇಸ್ವಾಮಿ .ರವಿಕುಮಾರ್ ರಸ್ತೆ ಒತ್ತುವರಿ ತಡರವುಗೊಳಿಸುಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಹಾಗೋ ಲೋಕಾಯುಕ್ತ ಕಚೇರಿಗಳ ಮೆಟ್ಟಿಲೇರುವ ಸಾಧ್ಯತೆ ಇದೆ. ಗ್ರಾಮದ ರೈತರಿಗೆ ತಮ್ಮ ಜಮೀನುಗಳಿಗೆ ಹೋಗೋಕೆ ಇರೋದು ಇದೊಂದೆ ಮಾರ್ಗ. ಇದೇ ಮಾರ್ಗದಲ್ಲಿ ತಮ್ಮ ಹಸು, ಕರು, ಎತ್ತುಗಳು ಸೇರಿದಂತೆ ಕೃಷಿ ಪರಿಕರಗಳನ್ನ ಕೊಂಡೊಯ್ದು ಕೃಷಿ ಮಾಡಿ ಬದುಕು ಕಟ್ಟಟಿಕೊಂಡಿದ್ದಾರೆ. ಆದ್ರೆ ಈಗ ದಾರಿಯಿಲ್ಲದ ಮತ್ತೊಂದೆಡೆ ಬೆಳೆದ ಬೆಳೆಗಳನ್ನೆಲ್ಲಾ ಕಟಾವು ಮಾಡಿ ಮಾರುಕಟ್ಟೆಗೆ ಹೊತ್ತು ತರಲಾಗದೆ ದಾರಿ ಬಿಡಿಸಿಕೊಡುವಂತೆ ಶಾಸಕ ಟಿ.ರಘುಮೂರ್ತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ದೂರು ನೀಡಿ ಅಲೆದಾಡಿದರೂ ರಸ್ತೆ ಮಾತ್ರ ಒತ್ತುವರಿ ತೆರವು ಮಾಡಿದಕು ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಈಗಲಾದರೂ ರೈತರ ಜಮೀನುಗಳಿಗೆ ಹೋಗುವ ರಸ್ತೆ ಒತ್ತುವರಿಯನ್ನು ತೆರವುಕೊಳಿಸುವರೇ ಕಾದು ನೋಡ ಬೇಕಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page