ರೈತರ ಜಮೀನುಗಳಿಗೆ ಹೋಗುವ ರಸ್ತೆ ಒತ್ತುವರಿ ತೆರವಿಗಾಗಿ ರೈತರ ಅಲೆದಾಟ ರೈತರ ಗೋಳು ಕೇಳುವರಾರು?.

by | 22/10/23 | ತನಿಖಾ ವರದಿ

. ನಕಾಶೆ ಕಂಡ ದಾರಿ ಒತ್ತುವರಿಯಾಗಿರುವುದು
ಚಳ್ಳಕೆರೆ ಜನಧ್ವನಿ ವಾರ್ತೆ ಅ.22 ಕೃಷಿ ಕಾಯಕದಲ್ಲಿ ಬದುಕು ಕಟ್ಟಿಕೊಂಡಿರುವ ರೈತರು ತಮ್ಮ ಹೊಲಗಳಿಗೆ ಹೋಗಲು ರಸ್ತೆ ಬಿಡಿಸಿಕೊಡುವಂತೆ ಕಂದಾಯ ಇಲಾಖೆಗೆ ಅಲೆದಾಡಿದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ನಕಾಶೆ ಹೌದು ಇದು ಚಳ್ಳಕೆರೆ ತಾಲೂಕಿನ ಅಡವಿಚಿಕ್ಕೇನಹಳ್ಳಿ ಗ್ರಾಮದ ರೈತರ ಜಮೀನುಗಳು ದೇವರಮರಿಕುಂಟೆ ಗ್ರಾಮದ ಗ್ರಾಮದ ರೀಸನಂ 113/2 . 113/9
ಹಾಗೂ 102/3ಸಿ ಜಮೀನುಗಳಿಗೆ ಹೋಗಲು ನಕಾಶ ಕಂಡ ಸರ್ಕಾರಿ ರಸ್ತೆ ಇದ್ದು ಇದೇ ಗ್ರಾಮದ ರೈತನೊಬ್ಬ ನಕಾಶೆ ಕಂಡ ದಾರಿಯನ್ನು ಒತ್ತುವರಿ ಮಾಡಿಕೊಂಡು ದಾರಿಯನ್ನು ಉಳುಮೆ ಮಾಡಿದ್ದು ಅನಾದಿ ಕಾಲದಿಂದಲೂ ನಮ್ಮ ಜಮೀನುಗಳಿಗೆ ಹೋಗಲು ಇದೇ ದಾರಿಯನ್ನು ಬಳಕೆ ಮಾಡಿಕೊಂಡು ಹೊಲಗಳಿಗ ಕೃಷಿ ಚಟುವಟಿ ಮಾಡಲು ಹೋಗುತ್ತಿದ್ದೆವೆ ಈಗ ಏಕಾಕಿ ದಾರಿಯನ್ನು ಉಳುಮೆ ಮಾಡಿ ಜಮೀನುಗಳಿಗೆ ಹೋಗಲು ದಾರಿಯಿಲ್ಲದೆ ರೈತರಿಗೆ ಕಿರಿಕಿರಿ ಉಂಟಾಗಿ ಹೊಲಗಳಿಗೆ ಹೋಗಲು ದಾರಿಯಾವುದಯ್ಯ ಎಂಬಂತಾಗಿ.

ಕೃಷಿ ಚಟುವಟಿಕೆಗಳಿಗೆ ಅಡಚಣೆಯಾಗುವಂತೆ ಮಾಡಿದ್ದು.
ತಮ್ಮ ತಾತನ ಕಾಲದಿಂದಲೂ ಇದೇ ರಸ್ತೆಯಲ್ಲೇ ಓಡಾಡುತ್ತಿದ್ದರು. ಪ್ರತಿ ದಿನ ಅದೇ ರಸ್ತೆಯ ಮೂಲಕ ಹಸು, ಕರು, ಎತ್ತು ಕರೆದುಕೊಂಡು ಜಮೀನಿಗೆ ಹೋಗಿ ಕೃಷಿಕಾಯಕ ಮಾಡಿಕೊಂಡು ಮರಳಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು. ಆದ್ರೆ ಜಮೀನುಗಳಿಗೆ ಹೋಗೋಕೆ ರಸ್ತೆ ಯಲ್ಲಿ ಉಳುಮೆ ಮಾಡಿರುವುದರಿಂದ ರಸ್ತೆಯಿಲ್ಲದೆ ರೈತರು ರಸ್ತೆ ಬುಡಿಸುವಂತೆ ಕಂದಾಯ ಇಲಾಖೆಗೆ ಮನವಿ ನೀಡಿ ವರ್ಷಗಟ್ಟಲೆ ಅಲೆದಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

. ಕಂದಾಯ ಇಲಾಖೆಗೆ ರೈತರು ನೀಡಿರುವ ಮನವಿಗಳು ಗ್ರಾಮದ ರೈತರಿಗೆ ಎರಡು ದಶಕದಿಂದ ರಸ್ತೆಗಾಗಿ ಕಚೇರಿಗಳಿಗೆ ಅಲೆದಾಡಿದರೂ ಪ್ರಯೋಜನವಾಗದ ಕಾರಣ ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾದಿಕಾರಿಗಳಿಗೆ ಹಾಗೋ ಲೋಕಾಯುಕ್ತ ಕಚೇರಿಗೆ ದೂರು ನೀಡಲಾಗುವುದು ಎಂದು ರೈತರಾದ
.ಪುರುಷೋತ್ತಮ .ಟಿ.ನಾಗರಾಜ ಬಿನ್ ಪಿ . ಆರ್,ಮಂಗ್ಯಣ್ಣ ಎಂ.ಪಾಂಡುರಂಗಯ್ಯ . ಎಂ.ಚಿದಾನಂದಪ್ಪ .ಎಂ.ತಿಪ್ಪೇಸ್ವಾಮಿ .ರವಿಕುಮಾರ್ ರಸ್ತೆ ಒತ್ತುವರಿ ತಡರವುಗೊಳಿಸುಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಹಾಗೋ ಲೋಕಾಯುಕ್ತ ಕಚೇರಿಗಳ ಮೆಟ್ಟಿಲೇರುವ ಸಾಧ್ಯತೆ ಇದೆ. ಗ್ರಾಮದ ರೈತರಿಗೆ ತಮ್ಮ ಜಮೀನುಗಳಿಗೆ ಹೋಗೋಕೆ ಇರೋದು ಇದೊಂದೆ ಮಾರ್ಗ. ಇದೇ ಮಾರ್ಗದಲ್ಲಿ ತಮ್ಮ ಹಸು, ಕರು, ಎತ್ತುಗಳು ಸೇರಿದಂತೆ ಕೃಷಿ ಪರಿಕರಗಳನ್ನ ಕೊಂಡೊಯ್ದು ಕೃಷಿ ಮಾಡಿ ಬದುಕು ಕಟ್ಟಟಿಕೊಂಡಿದ್ದಾರೆ. ಆದ್ರೆ ಈಗ ದಾರಿಯಿಲ್ಲದ ಮತ್ತೊಂದೆಡೆ ಬೆಳೆದ ಬೆಳೆಗಳನ್ನೆಲ್ಲಾ ಕಟಾವು ಮಾಡಿ ಮಾರುಕಟ್ಟೆಗೆ ಹೊತ್ತು ತರಲಾಗದೆ ದಾರಿ ಬಿಡಿಸಿಕೊಡುವಂತೆ ಶಾಸಕ ಟಿ.ರಘುಮೂರ್ತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ದೂರು ನೀಡಿ ಅಲೆದಾಡಿದರೂ ರಸ್ತೆ ಮಾತ್ರ ಒತ್ತುವರಿ ತೆರವು ಮಾಡಿದಕು ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಈಗಲಾದರೂ ರೈತರ ಜಮೀನುಗಳಿಗೆ ಹೋಗುವ ರಸ್ತೆ ಒತ್ತುವರಿಯನ್ನು ತೆರವುಕೊಳಿಸುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page