ರೈತರ ಸಂವಾದ ಕಾರ್ಯಕ್ರಮವೂ ಅಥವಾ ರಾಜಕೀಯ ಪಕ್ಷದ ಸಭೆಯೋ. ರೈತರ ದಿನಾಚರಣೆ ಸಂವಾದ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘನೆ ರೈತ ಮುಖಂಡ ಕಸವನಹಳ್ಳಿ ರಮೇಶ್ ಕಿಡಿ.

by | 13/01/24 | ಕೃಷಿ


ಹಿರಿಯೂರು ಜ.13. ರಾಷ್ಟ್ರೀಯ ರೈತರ ದಿನಾಚರಣೆ ಹಾಗೂ ರೈತರೊಂದಿಗೆ ಕೃಷಿ ವಿಜ್ಞಾನ ಕಾರ್ಯಕ್ರಮದಲ್ಲಿ ರೈತರನ್ನು ಕಡೆಗಣಿಸಿದೆ ಎಂದು ರೈತ ಹೋರಾಟಗಾರ ಕಸವನಹಳ್ಳಿ ರಮೇಶ್ ಅಕ್ರೋಶ ಹೊರಹಾಕಿದ್ದಾರೆ. ವಿವಿಸಾಗರ ಹಾಗೂ ಭದ್ರಾ ಮೇಲ್ದಂಡೆ ರೈತರ ಹಿತ ರಕ್ಷಣಾ ಸಮಿತಿ. ಇಂದು ಹಿರಿಯೂರಿನಲ್ಲಿ ನಡೆದ ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ ಆಹ್ವಾನ ಪತ್ರಿಕೆಯಲ್ಲಿ ಇಲ್ಲದೆ ಇರುವ ರಾಜಕಾರಣಿಗಳನ್ನು ವೇದಿಕೆಯ ಮೇಲೆ ಕುಳ್ಳಿರಿಸಿ ಹಾಗೂ ರೈತರು ಮತ್ತು ರೈತ ಮಹಿಳೆಯರನ್ನು ಕೃಷಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸುತ್ತೇವೆ ಎಂದು ಹೇಳಿ ಕರೆತಂದು ಯಾವುದೇ ಸಂವಾದ ನಡೆಸದೆ ಇದು ಸರಕಾರಿ ಕಾರ್ಯಮ ನದಲು ರಾಜಕೀಯಸಭೆಯಾದಂತಾಗಿದೆ. ಕೃಷಿ ಇಲಾಖೆ ಹಾಗೂ ತಾಲೂಕು ಆಡಳಿತ ನಿರ್ಲಕ್ಷ ತೋರಿದ್ದಾರೆ


ರೈತರ ದಿನಾಚರಣೆಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಾಜಿ ಪ್ರಧಾನಿ ದಿ. ಚೌದರಿ ಚರಣಸಿಂಗ್‌ ಅವರ ಜಯಂತ್ಯುತ್ಸವ ದಿನವನ್ನು ರಾಷ್ಟ್ರೀಯ ರೈತ ದಿನವಾಗಿ ಆಚರಿಸುವ ಸಂದರ್ಭದಲ್ಲಿ ಕೃಷಿ ರಂಗಕ್ಕೆ ನೀಡಿದ ಕೊಡುಗೆ ಹಾಗೂ ಅವರ ಸೇವೆ ಬಗ್ಗೆ ಹೊಗಳುಥತಾರೆ. ಆದರೆ ಅವರ ಯೋಜನೆಗಳನ್ನು ಜಾರಿಗೆಗಿಳಿಸುವಲ್ಲಿ ವಿಫಲವಾಗಿದ್ದು ಕೊನೆ ಪಕ್ಷದಲ್ಲಿ ಅವರ ಜನ್ಮ ದಿನಾರಣೆ ರೈತರನ್ನು ಆಹ್ವಾನ ನೀಡದೆ ನಿರ್ಲಕ್ಷತೋರುತ್ತಿದ್ದಾರೆ. ಶನಿವಾರ ನಡೆದ ಜಿಲ್ಲಾ ಉಸ್ತುವರಿ ಸಚಿವ ಡಿ ಸುಧಾಕರ್ ಅಧ್ಯಕ್ಚತೆಯಲ್ಲಿ ನಡೆದ ರೈತ ಸಂವಾದ ಕಾರ್ಯಕ್ರಮದ ವೇಧಿಕೆಯ ಮೇಲೆ ರೈತರ ಬದಲಾಗಿ ರಾಜಕೀಯ ಮುಂಡರಿಗೆ ವೇಧಿಕೆ ನೀಡಿದ್ದು ರೈತರಿಗೆ ಆಹ್ವಾನ ನೀಡದೆ ನಿರ್ಲಕ್ಷತೋರಿದ್ದಾರೆ ಎಂದು ತೋರಿದ್ದಾರೆ ರೈತರಿ ಮೊದಲು ಗೌರವ ಕೊಡುವುದನ್ನು ಇಲಾಖೆ ಅಧಿಕಾರಿಗಳು ಕಲಿತುಕೊಳ್ಳಬೇಕು ಎಂದು ಕಸವನಹಳ್ಳಿ ರಮೇಶ್ ಕಿಡಿ ಕಾರಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page