ಹಿರಿಯೂರು:
ತಾಲ್ಲೂಕಿನ ಲಕ್ಕವ್ವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಪ್ರಗತಿ ಫೌಡೇಶನ್ ವತಿಯಿಂದ ಶನಿವಾರ ಉಚಿತ ಪುಸ್ತಕ, ಪೆನ್ನು, ಪೆನ್ಸಿಲ್, ರಬ್ಬರ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಗತಿ ಫೌಡೇಶನ್ ಅಧ್ಯಕ್ಷ ಎಂ.ಮಂಜುನಾಥ್, ಕಾರ್ಯದರ್ಶಿ ಶಿವಶಂಕರ್ , ಭಾರತ್ ಸೇವಾದಳದ ಅಧ್ಯಕ್ಷ ಎಂ.ಪಿ.ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀತಾರಾಮು, ಎಸ್ ಡಿ ಎಂ ಸಿ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments