ತುಮಕೂರು ಡಿ.10. ಲಾರಿ ಕ್ಯಾಂಟರ್ ನಡುವೆ ರಸ್ತೆ ಅಪಘಾತದಲ್ಲಿ ರೈತನೊಬ್ಬ ಮೃತಪಟ್ಟ ಘಟನೆ ತುಮಕೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿಜರುಗಿದೆ. ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಓಬಣ್ಣನಹಳ್ಳಿ ಗ್ರಾಮದ ಮುನಿಸ್ವಾಮಿ (55), ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ, ಕ್ಯಾಂಟರ್ ಚಾಲಕ ರಾಕೇಶ್ (35) ಮೃತಪಟ್ಟಿದ್ದಾರೆ. ಬೆಳದ ಈರುಳ್ಳಿಯನ್ನು ಬೆಂಗಳೂರು ಮಾರುಕಟ್ಟೆಗೆ ಸಾಗಿಸುವಾಗ ತುಮಕೂರು ತಾಲ್ಲೂಕಿನ ಊರುಕೆರೆ ಬಳಿ ನಡೆದಿದೆ. ಡಿಕ್ಕಿ ರಭಸಕ್ಕೆ ಕ್ಯಾಂಟರ್ನಲ್ಲಿದ್ದ ಮುನಿಸ್ವಾಮಿ, ರಾಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments