ಚಿಕ್ಕಮಗಳೂರು ಡಿ.2 ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣ, ಅಮಾನತುಗೊಂಡ ಆರಕ್ಷರ ಕುಟುಂಬದಿಂದ ಧರಣಿ
ಪೊಲೀಸರು ಒಂದು ದಿನ ನಾವು ಕೆಲಸ ಮಾಡಲ್ಲ, ನಮಗೆ ಭದ್ರತೆ ಇಲ್ಲ ಚಿಕ್ಕಮಗಳೂರು SP ಮುಂದೆ ಪೋಲೀಸರ ಅಳಲು ಚಿಕ್ಕಮಗಳೂರು ನಗರ ಠಾಣೆ ಎದುರು ಪೋಲೀಸರ ಜಮಾವಣೆ
ಪೊಲೀಸ್ ಸಿಬ್ಬಂದಿಗಳಿಂದ ಪ್ರತಿಭಟನೆ ಮಾಡುವುದನ್ನು ನಿಲ್ಲಿಸಿದರೆ ಜನರು ಬದುಕಲಿಕ್ಕೆ ಆಗುತ್ತದೆ? ಇಂತಹ ಘಟನೆಗಳಿಂದಲೇ ಪೊಲೀಸರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಲು ಕಾರಣವಾಗುತ್ತಿದೆ. ಹಾಗೇನಾದರೂ ಹೆಚ್ಚು ಕಡಿಮೆ ಆದರೆ ನಮ್ಮನ್ನು ರಕ್ಷಿಸಲು ವಕೀಲರಾಗಲಿ, ಪೊಲೀಸ್ ಅಧಿಕಾರಿಗಳಾಗಲಿ ಬರುವುದಿಲ್ಲ. ವಕೀಲ ಪ್ರೀತಂ ಅವರೂ ಸಹ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ನಾವೂ ಸಹ ದೂರು ಕೊಟ್ಟಿದ್ದೇವೆ. ಪ್ರಕರಣ ದಾಖಲಿಸಲಿ ಎಂದು ಒತ್ತಾಯಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments