ವರಿಷ್ಠರು ಟಿಕೇಟ್ ನೀಡುವ ಭರವಸೆ- ಮತ್ತೆ ಕ್ಷೇತ್ರದಿಂದ ಸ್ಪರ್ಧೆ ಗೆದ್ದರೆ ಬರದ ಜಿಲ್ಲೆ ಎಂಬ ಹಣೆಪಟ್ಟಿ ಹೋಗಲಾಡಿಸುವೆ ಮಾಜಿ ಸಂಸದ ಜನಾರ್ಧನಸ್ವಾಮಿ .

by | 24/03/24 | ಲೋಕಸಭಾ ಚುನಾವಣೆ-2024


ಚಳ್ಳಕೆರೆ ಜನಧ್ವನಿ ವಾರ್ತೆ ಮಾ.24.ಬಿಜೆಪಿಯು ರಾಷ್ಟ್ರೀಯ ಪಕ್ಷವಾಗಿದ್ದು, ಟಿಕೆಟ್ ಕೊಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದ್ದು, ಒಂದು ವೇಳೆ ಹೈಕಮಾಂಡ್ ಒಪ್ಪಿದರೆ ತಾನು ಬಿಜೆಪಿ
ಪಕ್ಷದ ಅಭ್ಯರ್ಥಿಯಾಗಲುಸಿದ್ದನಾಗಿದ್ದೇನೆ ನನಗೆ ಟಿಕೇಟ್ ಸಿಗುವ ಭರವಸೆ ಇದೆ ಎಂದು ಮಾಜಿ ಸಂಸದ ಎಂ.ಜನಾರ್ಧನಸ್ವಾಮಿ ಹೇಳಿದರು.
ಮಾಜಿ ಸಂಸದರ ಅಂತ್ಯ ಸಂಸ್ಕಾರದಲ್ಲಿ ಭಾಗಹವಿಸಿ ಹಿಂದುರುಗುವಾಗ ನಗರದ ಬೆಂಗಳೂರು ರಸ್ತೆಯ ಖಾಸಗಿ ಹೋಟೆಲ್ ಒಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.


ಚಿತ್ರದುರ್ಗ ಕ್ಷೇತ್ರದ ನಾನು ಎಂಪಿಯಾಗಿ ಕಾರ್ಯನಿರ್ವಹಿಸಿದಾಗ 1500 ಎಕರೆ ಪ್ರದೇಶದಲ್ಲಿ ಡಿಆರ್ ಡಿ ಓ,ಆಟೋಮಿಕ್ ರಿಸರ್ಚ್ ಸೆಂಟರ್, ಬೇರೆ ಕಡೆಗೆ ಹೋಗುವುದನ್ನು ತಪ್ಪಿಸಿ ನನ್ನ ಕ್ಷೇತ್ರ ವ್ಯಾಪ್ತಿಯ ಚಳ್ಳಕೆರೆ ತಾಲೂಕಿನಲ್ಲಿ ಸ್ಥಾಪಿಸಿಲು ಕಾರಣನಾಗಿದ್ದರಿಂದ ಇಂದು ಚಳ್ಳಕೆರೆ ವಿಶ್ವದ ಭೂಪಟದಲ್ಲಿ ನೋಡುವಂತಾಗಿದೆ.
ಅಪ್ಪರ್ ಭದ್ರ, ನೇರ ರೈಲು ಮಾರ್ಗ, ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು ನನ್ನ ಅವಧಿಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗುತ್ತು. ಈ ಬಾರಿ ಟಿಕೇಟ್ ನೀಡುವುದಾಗಿ ವರಿಷ್ಠರು ಭರವಸೆ ನೀಡಿದ್ದಾರೆ ಮತ್ತೊಮ್ಮೆ ನನಗೆ ಗೆಲುವು ನೀಡಿದರೆ ಕೇವ 5 ವರ್ಷದಲ್ಲೇ ಬರದ ನಾಡು ಚಿತ್ರದುರ್ಗ ಎಂಬ ಹಣೆ ಪಟ್ಟಿಯಿಂದ ದೂರ ಮಾಡಲು ಹವಲು ವರ್ಷಗಳ ಬೇಡಿಕೆಗಳಾದ ನೇರ ರೈಲು ಮಾರ್ಗ, ಅಪ್ಪರ್ ಭದ್ರಯೋಜನೆ , ವಿವಿಧ ಕೈಗಾರಿಗಳು ತಲೆ ಎತ್ತಲಿವೆ ಕ್ಷೇತ್ರ ಅಭಿವೃದ್ಧಿಯಾದರೆ ಕುಡಿಯುವ ನೀರು, ಸ್ವಚ್ಚತೆ, ರಸ್ತೆ ತಾನಾಗಿ ಅಭಿವೃದ್ಧಿಯಾಗುತ್ತವೆ ಎಂದು ಸಂಸದರಾಗಿದ್ದಾಗ ಅವರು ಜಾರಿಗೊಳಿಸಿದ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಬಿಜೆಪಿ ಮುಂಡ ಜೆ.ಎಸ್,ತಿಪ್ಪೇಸ್ವಾಮಿ ಮಾತನಾಡಿ ಹಣ ಭಲ, ತೋಳ್ ಬಳ ಇದೆ ಎಂದು ಹೊರಗಿನವರಿಗೆ ಟಿಕೇಟ್ ನೀಡಿದರೆ ಸೋಲು ಖಚಿತ ಮಾಜಿ ಸಂಸದ ಜನಾರ್ಧನಸ್ವಾಮಿ ಸ್ಥಳಯವರಾಗಿದ್ದು ಇವರ ಆಧಿಕಾರವದಿಯಲ್ಲಿ ಉತ್ತಮ ಸೇವೆ ಮಾಡಿದ್ದಾರೆ ಇವರಿಗೆ ಟಿಕೇಟ್ ನೀಡಿದರೆ ಗೆಲುವು ಖಚಿತ ಎಂದು ತಿಳಿಸಿದರು.
ಸೋಮಶೇಖರ್ ಮಂಡಿ ಮಠ್ ಮಾತನಾಡಿದರು. ಈ ಸಂದರ್ಭದಲ್ಲಿ ಜಯಪಾಲಯ್ಯ, ಭದ್ರಣ್ಣ, ಮಂಜುನಾಥ್, ಸಿ.ಎಸ್.ಪ್ರಸಾದ್,ಭೂಲಿಂಗಪ್ಪ, ನಿವೃತ್ತ ಶಿಕ್ಷಕ ಶ್ರೀನಿವಾಸ್, ಶಿವಪುತ್ರಪ್ಪ, ರಾಮದಾಸ್, ಹಾಗೂ ಪಾವಗಡ ತಾಲೂಕಿನ ಹಾಗೂ ಚಳ್ಳಕೆರೆ ತಾಲೂಕಿನ ವಿವಿಧ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page