ವಸತಿ ನಿಲಯದಲ್ಲಿನ ಅವ್ಯಸ್ಥೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ.

by | 28/04/23 | ಚುನಾವಣೆ-2023


ಚಳ್ಳಕೆರೆ ಜನಧ್ವನಿ ವಾರ್ತೆ ಏ28
ಗ್ರಾಮೀಣ ಪ್ರದೇಶಗಳಲ್ಲಿನ ಬಡ ಮಕ್ಕಳು ಶಾಲೆ ಬಿಟ್ಟು.. ಕೂಲಿ ಕೆಲಸಗಳಿಗೆ ಹೋಗುವುದನ್ನ ತಪ್ಪಿಸಲು ಬಡ ಮಕ್ಕಳಿಗೋಸ್ಕರ ವಸತಿ ಶಾಲೆಯಲ್ಲಿ ಮಕ್ಕಳಿಗೆ ಪೌಷ್ಟಿಕಾಹಾರ ನೀಡಲು ಸರ್ಕಾರ ಪ್ರತಿ ವರ್ಷ ಕೋಟಿಗಟ್ಟಲೆ ಹಣ ಖರ್ಚು ಮಾಡುತ್ತಿದೆ. ಆದ್ರೆ ವಸತಿ ಶಾಲೆಯ ಮಕ್ಕಳ ಹಸಿವನ್ನು ನೀಗಿಸಲು ಅಧಿಕಾರಿಗಳು ಮುಂದಾಗುತ್ತಿಲ್ಲ.


ಹೌದು ಇದು ಚಳ್ಳಕೆರೆ ನಗರದ ಹೊರವಲಯ ಪಾವಗಡರಸ್ತೆಯಲ್ಲಿರುವ ಹೈಟೆಕ್ ಸುಂದರ ಕಟ್ಟಡಗಳಲ್ಲಿ ದೇವರಾಜ್ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯದ ವಿದ್ಯಾರ್ಥಿಗಳು ಹಾಸ್ಟೆಲ್ ಅವ್ಯವಸ್ಥೆ ತಾ.ಕಚೇರಿ ಬಳಿ ಪ್ರತಿಭಟಿಸಿ ಮನವಿ ಸಲ್ಲಿಸಿದ್ದಾರೆ.
ಬಿಸಿಎಂ ಹಾಸ್ಟೆಲ್ ನಲ್ಲಿ ೧೩೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಹಾಸ್ಟೆಲ್ ನಲ್ಲಿ ಸರಿಯಾದ ಊಟದ ವ್ಯವಸ್ಥೆಯಿಲ್ಲ. ಅವ್ಯವಸ್ಥೆ ಬಗ್ಗೆ ಅಡುಗೆ ಬಟ್ಟರಿಗೆ ಕೇಳಿದರೆ ಅಧಿಕಾರಿಗಳಿಗೆ ಕೇಳಿ ಎನ್ನುತ್ತಾರೆ ಊಟ ತಿಂದಿ ಮೆನು ಇದೆ ಆದರೆ ಅದಲ್ಲಿರುವ ಊಟ ತಿಂಡಿ ನೀಡುತ್ತಿಲ್ಲ ನೀಡುತ್ತಿರುವ ಗುಣಮಟ್ಟದ ಅಡುಗೆ ತಯಾರು ಮಾಡುತ್ತಿಲ್ಲ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ ಈಗಾಗಲೆ ಮೇಲಾಧಿಕಾರಿಗಳ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿನ ಸುರಿಮಳೆ ಗೈದರು.
ಈ ವೇಳೆ ಹಾಸ್ಟೆಲ್ ವಿದ್ಯಾರ್ಥಿಗಳಾದ ಹರೀಶ್, ತರುಣಕುಮಾರ್, ಲಿಖಿತ, ಪುನೀತ್, ವಿರೇಂದ್ರ, ನವೀನ್ ಸೇರಿದಂತೆ ಮುಂತಾದವರು ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page