ವಿಕಲಚೇತನರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೋಂಡು ಶೇ ನೂರಷ್ಟು ಮತಚಲಾಯಿಸುವಂತೆ ಚುನಾವಣಾಧಿಕಾರಿ ಆನಂದ್

by | 05/04/23 | ಸುದ್ದಿ


ಜನಧ್ವನಿ ವಾರ್ತೆ ಏ 5
ವಿಕಲಚೇತನರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೋಂಡು ಶೇ ನೂರಷ್ಟು ಮತಚಲಾಯಿಸುವಂತೆ ಚುನಾವಣಾಧಿಕಾರಿ ಆನಂದ್ ಹೇಳಿದರು.
ನಗರದ ತಾಲೂಕು ಪಂಚಾಯತ್ ಆವರಣದಲ್ಲಿರುವ ವಿಕಲಚೇತನ ಕಚೇರಿ ಆವರಣದಲ್ಲಿ ವಿಕಲಚೇತನರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.
ಚುನಾವಣೆ ಆಯೋಗ ಪ್ರಪ್ರಥಮ ಬಾರಿಗೆ ವಿಕಲ ಹಾಗೂ ೮೦ ವರ್ಷ ಮೇಲ್ಪಟ್ಟವರಿಗೆ ಮನೆಯಲಿದ್ದೇ ಅಂಜೆ ಮತದಾನ ಮಾಡುವ ಅವಕಾಶ ನೀಡಿದ್ದು ಈಗಾಗಲೆ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾನದ ಬಗ್ಗೆ ಒಪ್ಪಿಗೆ ಪತ್ರ ಪಡೆಯಲು ಮುಂದಾಗಿದ್ದಾರೆ ಎಂದು ತಿಳಿಸಿದರು.
ವಿಕಲಚೇತನ ವಿವಿದೊದ್ದೇಶ ಸೌಕರ್ಯ ಅಧಿಕಾರಿ ನರಸಿಂಹಮೂರ್ತಿ ಮಾತನಾಡಿ ಮತಗಟ್ಟೆ ಅಧಿಕಾರಿಗಳು ಎಂಬತ್ತು ವರ್ಷ ದಾಟಿದ ಹಾಗೂ ವಿಕಲಚೇತರ ಮನೆಗಳಿಗೆ ತೆರಳಿ ಮನೆಯಲ್ಲಿ ಓಟು ಹಾಕುತ್ತೀರೋ ಅಥವಾ ಮತಕಟ್ಟೆಗೆ ಬಂದು ಹಾಕುತ್ತೀರೋ ಎಂದು ಕೇಳಿದಾಗ ಮನೆಯಲ್ಲೇ ಹಾಕುತ್ತೇವೆ ಎಂದು ಹೇಳುತ್ತಾರೆ.
ವಿಕಲಚೇತನರಿಗೆ ವಾಹನ ಸೌಲಭ್ಯ ಒದಗಿಸಿದರೆ ಸಾಕು ಮತಗಟ್ಟೆ ಬಂದು ಮತದಾನ ಮಾಡಲಾಗುತ್ತದೆ. ಮನೆಯಲ್ಲೇ ಹಾಸಿಗೆ ಮೇಲೆ ವಿಶ್ರಾಂತಿ ಪಡೆಯುತ್ತಿರುವಂತವರಿಗೆ ಮನೆಯಲ್ಲೇ ಓಟಿನ ಪವರ್ ನೀಡಿ ಸದೃಢವಾಗಿರುವಂತವರು ಮತಕಟ್ಟೆ ಬಂದು ಮತ ಚಾಲಾಯಿಸುವಂತೆ ಮನವರಿಕೆ ಮಾಡ ಬೇಕು ಎಂದು ಗಮನ ಸೆಳೆದರು.
ಸಹಾಯಕ ಚುನಾವಣಾಧಿಕಾರಿ ತಹಶೀಲ್ದಾರ್ ರೇಹಾನ್ ಪಾಷ ಮಾತನಾಡಿ ಪ್ರಜಾ ಪ್ರಭುತ್ವದ ಹಕ್ಕನ್ನು ಮತಗಟ್ಟೆಗೆ ಬಂದು ಚಾಲಾಯಿಸ ಬೇಕುಂಬುದು ಉದ್ದೇಶವಿದೆ ಆದರೆ ಮನೆಯಲ್ಲಿ ಹಾಸಿಗೆ ಮೇಲೆ ಇರುವಂತರಿಗೆ ಇದೊಂದು ಸುವರ್ಣವಕಾಶ ಯಾರು ಮತದಾನದಿಂದ ವಂಚಿತರಾಗ ಬಾರದು ಆದರೆ ಒಮ್ಮೆ ಮನೆಯಲ್ಲಿ ಓಟು ಚಲಾಯಿಸಿದರೆ ಮತ್ತೆ ಮತಗಟ್ಟೆಗೆ ಬಂದು ಓಟು ಹಾಕುವಂತಿಲ್ಲ ಬೆಡ್ ರೆಷ್ಟ್ನಲ್ಲಿರುವವರು ಹೊರತು ಪಡಿಸಿ ಉಳಿದ ಎಲ್ಲಾ ವಿಕಲ ಚೇತನರು ತಮ್ಮ ಹಕ್ಕನ್ನು ಚಲಾಯಿಸುವ ಜತೆಗೆ ಮತದಾನದಲ್ಲಿ ಭಾಗವಹಿಸುವಂತೆ ಮತದಾರರಿಗೆ ಜಾಗೃತಿ ಮೂಡಿಸುವಂತೆ ತಿಳಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page