ಶ್ರೀಗಂಧದ ಮರ ಕಳ್ಳತನ ಕಳ್ಳರು 10 ಶ್ರೀಗಂಧದ ಮರಗಳನ್ನು ಕತ್ತರಿಸಿ ಕಳ್ಳತನಗೈದು ಪರಾರಿಯಾಗಿರುವ ಘಟನೆ
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಎಸ್ಬಿಐ ಬ್ಯಾಂಕ್ ಬಳಿ ನಡೆದಿದೆ. ಶ್ರೀಶೈಲ ಜಾಲಗೇರಿ, ಈರಪ್ಪ ಕಂದಗಲ ವಿರುದ್ಧ ಕೇಸ್ ದಾಖಲಾಗಿದೆ.
ಇನ್ನು ಜಮೀನಿನಲ್ಲಿದ್ದ 10 ಶ್ರೀಗಂಧದ ಮರಗಳನ್ನು ಕತ್ತರಿಸಿ ಎರಡು ಮರಗಳು ದೋಚಿಕೊಂಡು ಎಸ್ಕೇಪ್ ಆಗಿದ್ದಾರೆ.
ಸುಮಾರು 75 ಸಾವಿರ ಹಾನಿಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಕೊಲ್ಹಾರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 Comments