ವಿಜೃಂಭಣೆಯಿಂದ ಬೋಸೆದೇವರಹಟ್ಟಿ ಗ್ರಾಮಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆಡದ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ.

by | 13/03/24 | ಸುದ್ದಿ

*


ನಾಯಕನಹಟ್ಟಿ: : ಮಾ.12. ಸಮೀಪದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬೋಸೆದೇವರಹಟ್ಟಿ ಗ್ರಾಮದಲ್ಲಿ ಮಂಗಳವಾರ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.

ಮಂಗಳವಾರ ಗ್ರಾಮಸ್ಥರು ರಥೋತ್ಸವದ ಪ್ರಯುಕ್ತ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳ ನೆರವೇರಿಸಲಾಯಿತು.

ಬೆಳಗ್ಗೆ ಕಳಸ ಪೂಜೆ ನೆರವೇರಿಸಿದ ಭಕ್ತರು ಧ್ವಜ ಹಾಗೂ ನಾನಾ ಬಣ್ಣಗಳ ಹೂಗಳಿಂದ ರಥವನ್ನು ವಿಶೇಷವಾಗಿ ಅಲಂಕರಿಸಿದ್ದರು.


ಗ್ರಾಮದ ಯಜಮಾನ ಬೋರಯ್ಯ ರವರ ಮನೆಯಿಂದ ರಥೋತ್ಸವಕ್ಕೆ ಬಲಿ ಅನ್ನ ತರಲಾಯಿತು ಕಾಸು ಮೀಸಲು ಮೊಸರು ತುಂಬಾ ಜಿನಿಗೆ ಹಾಲು ತಂದು ಶ್ರೀ ವೀರಾಂಜನೇಯ ಸ್ವಾಮಿ ರಥಕ್ಕೆ ಎಡೆ ಹಾಕಲಾಯಿತು.

ಇನ್ನೂ ರಥೋತ್ಸವಕ್ಕ ಮುನ್ನ ಮುಕ್ತಿ ಬಾವುಟ ಹಾರಾಜು ಪ್ರಕ್ರಿಯೆ ನಡೆಯಿತು.
ಮುಕ್ತಿ ಬಾವುಟವನ್ನು ಗ್ರಾಮದ ಯುವ ಮುಖಂಡ ಬಿ.ಒ. ಮಂಜುನಾಥ್ 34. ಸಾವಿರ ರೂ.ಗಳಿಗೆ ಮುಕ್ತಿ ಬಾವುಟವನ್ನು ಪಡೆದುಕೊಂಡಿರು.
ನಂತರ ಮಹಾ ಮಂಗಳಾರತಿ ಮಾಡಿ ಗ್ರಾಮಸ್ಥರು ರಥೋತ್ಸವಕ್ಕೆ
ಚಾಲನೆಯನ್ನು ನೀಡಿದರು.


ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದ ರಥೋತ್ಸವದಲ್ಲಿ ನೂರಾರು ಸಂಖ್ಯೆಯಲ್ಲಿನ ಭಕ್ತರು ಭಾಗವಹಿಸಿ ಭಕ್ತಿಯನ್ನು ಸಂಪರ್ಕಿಸಿದ್ದರು.

ರಥ ಸಂಚರಿಸುವ ದಾರಿ ಯುದ್ಧಕ್ಕೂ ಭಕ್ತರು ಬಾಳೆಹಣ್ಣು ಮಂಡಕ್ಕಿ ಎರಚುತ್ತಿದ್ದರು. ರಥೋತ್ಸವದಲ್ಲಿ ಡೊಳ್ಳು ಹಾಗೂ ನಂದಿಕೋಲು ಕುಣಿತ ಗಮನ ಸೆಳೆದವು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಚಿನ್ನಬೋಸಯ್ಯ, ನೀರಾವರಿ ಹಾಗೂ ಸಾಮಾಜಿಕ ಹೋರಾಟ ಸಮಿತಿ ಹೋಬಳಿ ಅಧ್ಯಕ್ಷ ಜಿ. ಬಿ. ಮುದಿಯಪ್ಪ. ಪಟ್ಟಣ ಪಂಚಾಯತಿ ಸದಸ್ಯ ಡಿ. ಓಬಯ್ಯ ದಾಸ್, ವೈ.ಓ ಮಂಜು (ಗೂಳಿ), ಎಸ್ ಟಿ ಬಸವರಾಜ್, ಎನ್ ಬಿ ಹಳ್ಳಿ ಮೇಷ್ಟ್ರು, ವೈ ಬಿ ಯಾರ್ರಿಸ್ವಾಮಿ, ಮಾಜಿ ಪಟ್ಟಣ ಪಂಚಾಯತಿ ಸದಸ್ಯ ಎಸ್ ಪಿ ನಾಗರಾಜ್, ಡಿ ಬಿ ಬೋರಯ್ಯ, ಸೇರಿದಂತೆ ಬೋಸದೇವರಹಟ್ಟಿ ಸಮಸ್ತ ಊರಿನ ಗ್ರಾಮಸ್ಥರು ಇದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page