ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉನ್ನತ ಹುದ್ದೆ ಅಲಂಕರಿಸಿದರೆ ನಮ್ಮ ದೇಶ ಉನ್ನತ ಮಟ್ಟ ತಲುಪುತ್ತದೆ. ಇಂದಿನ ಮಕ್ಕಳೇ ಮುಂದಿನ ಭವಿಷ್ಯ ಎಂದು ಶಾಸಕ ಟಿ.ರಘುಮೂರ್ತಿ.

by | 08/01/24 | ಶಿಕ್ಷಣ

ಚಳ್ಳಕೆರೆ ಜ.8 ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉನ್ನತ ಹುದ್ದೆ ಅಲಂಕರಿಸಿದರೆ ನಮ್ಮ ದೇಶ ಉನ್ನತ ಮಟ್ಟ ತಲುಪುತ್ತದೆ. ಇಂದಿನ ಮಕ್ಕಳೇ ಮುಂದಿನ ಭವಿಷ್ಯ ಎಂದು ಶಾಸಕ ಟಿ.ರಘುಮೂರ್ತಿ ಕಿವಿ ಮಾತು ಹೇಳಿದರು.
ನಗರದ ಸೋಮಗುದ್ದು ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವಕಾಲೇಜು, ಚಳ್ಳಕೆರೆ.
ಕ್ರೀಡಾ, ಸಾಂಸ್ಕೃತಿಕ, ಎನ್.ಎಸ್.ಎಸ್. ಹಾಗೂ
ರೋವರ್ & ರೇಂಜರ್ ಘಟಕ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಸದಾ ಅಧ್ಯಯನಶೀಲರಾಗಿರಬೇಕು. ಆಗ ಮಾತ್ರ ಉನ್ನತ ಸ್ಥಾನ ಪಡೆಯಲು ಸಾಧ್ಯ
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತುಂಬ ಪರಿಶ್ರಮ ಪಟ್ಟು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಉನ್ನತ ಶಿಕ್ಷಣ ಪಡೆಯಲು ಮನೆಯ ಆರ್ಥಿಕ ಪರಿಸ್ಥಿತಿ ಹಾಗೂ ಇನ್ನಿತರ ಕಾರಣಗಳು ಅಡ್ಡಿ ಬರುತ್ತಿವೆ. ಸರ್ಕಾರ ಹಾಗೂ ವಿವಿಧ ಎನ್ ಜಿ ಒ ಸಂಸ್ಥೆಗಳು ಸ್ಪರ್ಧಾ ಪರೀಕ್ಷೆಗಳು ಆಯೋಜನೆ ಮಾಡಿ ಉತ್ತೀರ್ಣರಾದ ವಿದ್ಯರ್ಥಿಗಳಿಗೆ ಪ್ರತಿ ತಿಂಗಳು ವಿಸ್ಯಾರ್ಥಿವೇತನ. ಉನ್ನತ ವಿದ್ಯಾಭ್ಯಾಕ್ಕೆ ಉಚಿತ ವ್ಯವಸ್ಥೆ ಮಾಡುತ್ತಿದ್ದಾರೆ. ಸರಕಾರ ಹಾಗೂ ಖಾಸಗಿ ಸಂಘಸಂಸ್ಥೆಗಳ ಯೋಜನೆಗಳನ್ನು ಸದುಪತೋಗ ಪಡಿಸಿಕೊಂಡು ಉನ್ನತ ಮಟ್ಟದಲ್ಲಿ ತೇರ್ಗಡೆಯಾಗಿ ಕಾಲೇಜು ಹಾಗೂ ಪೋಷಕರಿಗೆ ಕೀರ್ತಿ ತರುವಂತಾಗಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಕ್ರೀಡಾ ಕೂಟ.ಪ್ರಬಂಧ ಸ್ಪರ್ಧೆ. ಕ್ವಿಜ್ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಪಿಯು ಉಪನಿರ್ಧೇಶಕ ಪುಟ್ಟಯ್ಯ. ಪ್ರಾಚಾರ್ಯ ರವೀಶ್. ನಿವೃತ್ತ ಉಪನ್ಯಾಸಕ ಡಿ.ಮಲ್ಲಿಕಾರ್ಜುನ ಮಾತನಾಡಿದರು. ವಿದ್ಯಾರ್ಥಿನಿಯರಿಂದ ಕೋಲಾಟದ ಮೂಲಕ ರಂಜಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಜಿಪಂ‌ಅಧ್ಯಕ್ಷೆ ಶಶಿಕಲಾಸುರೇಶ್. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ.ರಾಘವೇಂದ್ರ.ರಾಜ್ಯಪ್ರಶಸ್ತಿ ಪುರಸ್ಕೃತ ಪಿ.ತಿಪ್ಪೇಸ್ವಾಮಿ. ಟಿ. ರುದ್ರಮುನಿ
. ಗುರುನಾಥಗುಪ್ತ
. ಜೋತಿ ಗುರುಸ್ವಾಮಿ. ಎಸ್. ಕೋಣಪ್ಪ. ಉಪನ್ಯಾಸಕರಾದ ಕೆ.ಎನ್. ವಸಂತಕುಮಾರ್.ಸಾಂಸ್ಕೃತಿಕ ಕಾರ್ಯದರ್ಶಿ : ನಾಗರಾಜ್ .
ಹೆಚ್.ಆರ್.ಜಜಉಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರು,
ಕ್ರೀಡಾ ಕಾರ್ಯದರ್ಶಿ :
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ: ಶಾಂತಕುಮಾರಿ
ರೋವರ್ & ರೇಂಜರ್ ಯೋಜನಾಧಿಕಾರಿ : ಕೆ.ಬಿ. ಚಂದ್ರಶೇಖರ್
.ಐ. ಲಲಿತಮ್ಮ ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page