ವಿದ್ಯಾರ್ಥಿಗಳು ಸಮಾಜಮುಖಿ ಕೆಲಸಗಳಲ್ಲಿತೊಡಗುತ್ತಿರುವುದು ಗಣನೀಯವಾಗಿ ಏರಿಕೆ ಕಂಡು ಬಂದಿರುವುದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನಂತಹ ಸಂಘ ಸಂಸ್ಥೆಗಳಿಂದ ಮಾತ್ರ ಎಂದು ಪ್ರೊಫೆಸರ್ ಬಿಎಸ್ ಮಂಜುನಾಥ್

by | 23/05/24 | ಶಿಕ್ಷಣ


ಚಳ್ಳಕೆರೆ ಮೇ23 ಇಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳು ಸಮಾಜಮುಖಿ ಕೆಲಸಗಳಲ್ಲಿತೊಡಗುತ್ತಿರುವುದು ಗಣನೀಯವಾಗಿ ಏರಿಕೆ ಕಂಡು ಬಂದಿರುವುದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನಂತಹ ಸಂಘ ಸಂಸ್ಥೆಗಳಿಂದ ಮಾತ್ರ ಎಂದು ಪ್ರೊಫೆಸರ್ ಬಿಎಸ್ ಮಂಜುನಾಥ್ ರವರು ಪ್ರಾಂಶು ಪಾಲರು ತಿಳಿಸಿದರು

ಕರ್ನಾಟಕ ಸರ್ಕಾರ
ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ,
ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆ, ಚಿತ್ರದುರ್ಗ ರೋವರ್ಸ್ ರೇಂಜರ್ಸ್ ವಿಭಾಗ ಎಚ್‌.ಪಿ. ಪಿ .ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ರೋವರ್ಸ್ ಮತ್ತು ರೇಂಜಸ್ ಪದಕ ತರಬೇತಿ ಮತ್ತು ನಿಪುಣ ಪರೀಕ್ಷೆಯ ಶಿಬಿರದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಶಿಸ್ತು ಸಮಯ ಪಾಲನೆ ಬೆಳೆಸಿಕೊಳ್ಳುವಲ್ಲಿ ಇಂತಹ ಶಿಬಿರಗಳು ಅತ್ಯವಶ್ಯಕ ವಾಗಿವೆ ಎಂದು ತಿಳಿಸಿದರು.
ಜಿಲ್ಲಾ ನೋಡಲು ಅಧಿಕಾರಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಹೆಚ್ ತಿಪ್ಪೇಸ್ವಾಮಿಯವರು ಮಾತನಾಡುತ್ತಾ ನಿಪುನ್ ಪರೀಕ್ಷಾ ಶಿಬಿರವನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಪೂರ್ಣಗೊಳಿಸಿದರೆ ಮಾತ್ರ ಮುಂದಿನ ದಿನಮಾನಗಳಲ್ಲಿ ರಾಜ್ಯಪಾಲರ ಪ್ರಮಾಣ ಪತ್ರವನ್ನು ಪಡೆಯಲು ಅರ್ಹರಾಗುತ್ತಾರೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನ ಹೇಳಿದರು.
ನಂತರ ಕಾರ್ಯಕ್ರಮದಲ್ಲಿ ರೇಂಜರ್ಸ್ ವಿಭಾಗದ ನಾಯಕಿಯಾದ ಡಾಕ್ಟರ್ ಲೀಲಾವತಿ ಸಹಪ್ರಾಧ್ಯಾಪಕರು ಡಾಕ್ಟರ್ ಗಂಗಾಧರ್ ಆರ್ ಸಹ ಪ್ರಧ್ಯಾಪಕರು ಪ್ರೊಫೆಸರ್ ಗಿರೀಶ್ ಪ್ರೊಫೆಸರ್ ಜಗನ್ನಾಥ್ ಸಹಾಯಕ ಪ್ರಾಧ್ಯಾಪಕರು ಹಾಗೂ ಜಿಲ್ಲಾ ಸಂಘಟಕರಾದ ಪಾಟೀಲ್ ಜಿಬಿ ಸಿ ಚಿತ್ರದುರ್ಗ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಕಾರ್ಯಕ್ರಮದ ಸ್ವಾಗತವನ್ನು ಜಿಲ್ಲಾ ಸಂಘಟನಾದ ಪಾಟೀಲ್ ಜಿ ಬಿ ಸಿ ಇವರುನೆರವೇರಿಸಿದರು ಸಾಮೂಹಿಕ ಪ್ರಾರ್ಥನೆಯನ್ನು ಮಾಡಿದರು ಕಾರ್ಯಕ್ರಮದ ವಂದನಾರ್ಪಣೆ ಯನ್ನು ಜಗನ್ನಾಥ್ ಸಹಾಯಕ ಪ್ರಾಧ್ಯಾಪಕರು ಇವರು ನೆರವೇರಿಸಿದರು

ಒಂದು ತರಬೇತಿಯ ಸದುಪಯೋಗವನ್ನು ಪಡೆದು ರಾಜ್ಯ ಪುರಸ್ಕಾರ ಪ್ರಶಸ್ತಿಯನ್ನ ಪಡೆಯುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದru ಸಮಯವನ್ನು ಅಳವಡಿಸಿಕೊಂಡು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page