ವಿದ್ಯುತ್ ಕಂಬಕ್ಕೆ ಬಳ್ಳಿ ಆಸರೆ-ವಿದ್ಯುತ್ ಅವಘಡದಲ್ಲಿ ಚಿಕ್ಕಮಧುರೆ ಗ್ರಾಮಸ್ಥರು.

by | 27/12/23 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಡಿ27 ವಿದ್ಯುತ್ ಅವಘಡಕ್ಕೆ ಆಹ್ವಾನ ನೀಡುವಂತಿರು ವಿದ್ಯುತ್ ಕಂಬಕ್ಕೆ ಬಳ್ಳಿ ಆಸರೆಯಾಗಿರುವುದು ಜನರನ್ನು ಭೀತಿಯನ್ನುಂಟು ಮಾಡಿದೆ.
ಚಳ್ಳಕೆರೆ ತಾಲೂಕಿನ ಸೋಮಗುದ್ದು ಗ್ರಾಮಪಂಚಾಯಿತಿ ವ್ಯಾಪ್ತಿಯ ಚಿಕ್ಕಮದುರೆ ಗ್ರಾಮದಲ್ಲಿನ ವಿದ್ಯುತ್ ಕಂಬಳಿಗೆ ಬಳಿ ಹಬ್ಬಿ‌ಸುಮಾರು ದಿನಗಳು ಕಳೆದರೂ ಬೆಸ್ಕಾಂ ಸಿಬ್ಬಂದಿಗಳು ತೆರವುಗೊಳಿಸದೇ ಇರುವುದರಿಂದ ಸಾರ್ವಜನಿಕರು ವಿದ್ಯುತ್ ಅವಗಡ ಭೀತಿ ಎದುರಾಗಿದೆ.
ಕಳೆದ ಎರಡು ತಿಂಗಳ ಹಿಂದೆ ಸುರಿದ ಅಕಾಲಿಕ ಮಳೆಯಿಂದಾಗಿ ಗಿಡಗಂಟಿ, ಬಳ್ಳಿಗಳು ನೆಲದಿಂದ ವಿದ್ಯುತ್‌ ಮೇಲಿನ ತಂತಿಗಳವರೆಗೂ ಚಾಚಿಕೊಂಡು ಕಂಬ ಸುತ್ತಿಕೊಂಡಿವೆ. ಟಿಸಿ ಕಂಬದ ಸಮೀಪದಲ್ಲಿರುವ ಗಿಡ-ಮರಗಳು ವಿದ್ಯುತ್‌ ತಂತಿಗೆ ತಾಗುವ ಕಾರಣ ವಿದ್ಯುತ್‌ ಪೂರೈಕೆಯಲ್ಲಿವ್ಯತ್ಯಯವಾಗುತ್ತಿದೆ. ಗಾಳಿ ಮಳೆಗೆ ತಂತಿಗಳು ಒಂದೊಕ್ಕೊಂದು ತಾಗುತ್ತಿವೆ.
ಕಂಬಗಳ ಮೇಲೆ ಬೀಳುವ ಮಳೆಹನಿ ಬಳ್ಳಿಗಳ ಮೂಲಕ ನೆಲದಲ್ಲಿಹರಿಯುವುದರಿಂದ ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರಮುಖ ರಸ್ತೆಗಳಲ್ಲಿನಿತ್ಯ ವಾಹನ ಸವಾರರು, ಪಾದಾಚಾರಿಗಳು, ದನಕರುಗಳು ಓಡಾಡುತ್ತವೆ. ಮಳೆ ಬಂದಾಗ ವಿದ್ಯುತ್‌ ಕಂಬದ ಬಳಿ ಪಾದಚಾರಿಗಳು ಜೀವಕೈಯಲ್ಲಿಹಿಡಿದುಕೊಂಡು ಸಂಚರಿಸುವ ಪರಿಸ್ಥಿತಿ ಉಂಟಾಗಿದೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ವಿದ್ಯುತ್ ಕಂಬ ಹಾಗೂ ವಿದ್ಯುತ್ ತಂತಿಗೆ ಹರಡಿಕೊಂಡಿರುವ ಬಳ್ಳಿಯನ್ನು ತೆರವುಗೊಳಿಸುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page