ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪರಶುರಾಂಪುರ ನಾಡಕಚೇರಿ ಮುಂದೆ ಅಖಂಡ ಕರ್ನಾಟಕ. ರಾಜ್ಯ ರೈತ ಸಂಘ ಪ್ರತಿಭಟನೆ.

by | 20/05/24 | ಪ್ರತಿಭಟನೆ

ಚಳ್ಳಕೆರೆ ಜನಧ್ವನಿ ವಾರ್ಯೆ ಮೇ20 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪರಶುರಾಂಪುರ ನಾಡಕಚೇರಿ ಮುಂದೆ ಅಖಂಡ ಕರ್ನಾಟಕ. ರಾಜ್ಯ ರೈತ ಸಂಘ ಪ್ರತಿಭಟನೆ ಮಾಡಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು. ಸರಕಾರ ಬರಗಾಲ ಎಂದು ಘೋಷಣೆ ಮಾಡಿ ಬೆಳೆ ಪರಿಹಾರ.ಬೆಳೆವಿಮೆ ಸರ್ಕಾರ ಪ್ರೋತ್ಸಾಹ ಧನ ಅಥವಾ ಸಹಾಯ
ಧನವನ್ನು ರೈತರ, ಜನರ ಜೀವನೋಪಾಯಕ್ಕೆ
ನೀಡುತ್ತದೆ. ಹೀಗಾಗಿ ಬರ ಪರಿಹಾರ ಹಣ ಸೇರಿ
ಸರ್ಕಾರದ ಯಾವುದೇ ಪ್ರೋತ್ಸಾಹ ಧನ,
ಲಾನುಭವಿಗಳ ಖಾತೆಗೆ (ಡಿಬಿಟಿ ಮೂಲಕ)
ಸಂದಾಯ ಮಾಡುವ ಹಣವನ್ನು ಬ್ಯಾಂಕ್ ಸಾಲದ
ಖಾತೆಗೆ ಜಮೆ ಮಾಡಬಾರದು ಎಂದು ಈಗಾಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾಧಿಕಾರಿಗಳು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ಸಹ ಬ್ಯಾಂಕ್ ಅಧಿಕಾರಿಗಳು ಮಾತ್ರ ಇವರ ಮಾತಿಗೆ ಕವಡೆಕಾಸು ಬೆಲೆ ಕೊಡದೆ ರೈತರ ಖಾತೆಗಳಲ್ಲಿ ಹಣವನ್ನು ಮುಟ್ಟುಗೋಲು ಹಾಕಿ ಬ್ಯಾಕ್ ಖಾತೆಯನ್ನು ಲಾಕ್ ಮಾಡಲಾಗಿದೆ ಕೂಡಲೆ ರೈತರ ಬ್ಯಾಕ್ ಖಾತೆ ಓಪನ್ ಮಾಡಬೇಕು ಬ್ಯಾಂಕ್ ಸಾಲಕ್ಕೆ ಜಮ ಮಾಡಿಕೊಳ್ಳದಂತೆ ಸೂಚನೆ ನೀಡಬೇಕು. ಇನ್ನು ಸಾಕಷ್ಟು ರೈತರು ಬೆಳೆ ವಿಮೆ.ಬೆಳೆ ಪರಿಹಾರ ಬಾರದ ರೈತರು ತಾಲೂಕು ಕಚೇರಿಗೆ ಅಲೆದಾಡುತ್ತಿದ್ದಾರೆ ಬೆಳೆ ವಿಮೆ ಬೆಳೆ ಪರಿಹಾರ ಬಾರದ ರೈತರ ಖಾತೆಗೆ ಹಣ ಜಮೆ ಮಾಡಬೇಕು.ಗ್ರಾಮ ಲೆಕ್ಕ ಅಧಿಕಾರಿಗಳು ಗ್ರಾಮೀಣ ಪ್ರದೇಶಕ್ಕೆ ಬಾರದೆ ನಾಡ ಕಚೇರಿಯಲ್ಲಿರುತ್ತಾರೆ ದಿನಕ್ಕೆ ಎರಡು ಗಂಟೆಯಾದರೂ ಹಳ್ಳಿಯಲ್ಲಿರ ಬೇಕು. ರೈತರ ದಾಖಲೆ ಸಂಗ್ರಹ ಮಾಡಿರು ನಾಡ ಕಚೇರಿ ಶಿಥಿಲವಾಗಿದ್ದು ಸೋರುತ್ತಿದೆ ಸೋರುವುದನ್ನು ತಡೆಯಲು ತಾಡಪಾಲ್ ಹಾಕಲಾಗಿದೆ ಕೂಡಲೆ ನೂತನಕಚೇರಿ ನಿರ್ಮಾಣ ಮಾಡುವಂತೆ ಒತ್ತಾಯಿಸಿದ್ದಾರೆ.

ತಹಶೀಲ್ದಾರ್ ರೇಹಾನ್ ಪಾಷ ಮನವಿ ಸ್ವೀಕರಿಸಿ ಮಾತನಾಡಿ ನಾಳೆಯಿಂದಲೇ ಗ್ರಾಮಳಲ್ಲಿ ಕರ್ತವ್ಯ ನಿರ್ವಹಿಸುವಂತೆ ನೋಟಿಸ್ ಜಾರಿಮಾಡಲಾಗುವುದು. ಬ್ಯಾಂಕ್ ವ್ಯವಸ್ಥಾಪಕರನ್ನು ಕರೆಸಿ ಬೆಳೆ ಪರಿಹಾರ ಬೆಳೆವಿಮೆ.ಸಾಮಾಜಿಕ ಭದ್ರತಾಪಿಂಚಿಣಿ ಹಣವನ್ನು ರೈತರ ಖಾತೆಗೆ ಜಮ ಮಾಡಿಕೊಳ್ಳದಂತೆ ಸೂಚನೆ ನೀಡಿದರು ಬೆಳೆ ವಿಮೆ ಬೆಳೆ ಪರಿಹಾರ ಬಾರದ ರೈತರ ಮಾಹಿತಿಯನ್ನು ಸಂಬಂದ ಪಟ್ಟ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳಿಸಲಾಗಿವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಅದ್ಯಕ್ಷ ಚಿಕ್ಕಣ್ಣ.ಚೌಳೂರು ಪ್ರಕಾಶ್.ಜಂಪಣ್ಣ.ಹನುಮಂತರಾಯ.ವೆಂಕರಮಣ್ಣಪ್ಪ.ಖಾದರ್ ಬಾಷ.ನಾಗೇಂದ್ರಪ್ಪ.ನವೀನ್ ಗೌಡ.ತಿಮ್ಮಣ್ಣ.ಪರಮೇಶ್ವರಪ್ಪ ಇತರರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page