ವಿಶ್ವಕರ್ಮ ಸಮುದಾಯದ ವತಿಯಿಂದ ಪಟ್ಟಣದ ಶ್ರೀ ಕಾಳಿಕಾದೇವಿ ಪಲ್ಲಕ್ಕಿ ಉತ್ಸವ ಮಂಗಳವಾರ ಅದ್ದೂರಿಯಾಗಿ ಜರುಗಿತು.

by | 21/05/24 | ಸುದ್ದಿ

ನಾಯಕನಹಟ್ಟಿ:: ಶ್ರೀ ಕಾಳಿಕಾದೇವಿ ಏಳನೇ ವರ್ಷದ ವಾರ್ಷಿಕ ಸಮಾರಂಭದ ಪಲ್ಲಕ್ಕಿ ಉತ್ಸವ ಸಂಭ್ರಮ ಸಡಗರದಿಂದ ಜರುಗಿದೆ ಎಂದು ಕಾರ್ಯದರ್ಶಿ ಪಿ.ಲೋಕೇಶ್ ಚಾರ್ ಹೇಳಿದ್ದಾರೆ.

ಅವರು ಮಂಗಳವಾರ ಪಟ್ಟಣದ ಶ್ರೀ ಕಾಳಿಕಾದೇವಿ ಪಲ್ಲಕಿ ಉತ್ಸವ ಹಾಗೂ ನವಗ್ರಹ ಹೋಮ ಪೂಜಾ ಕೈಂ ಕಾರ್ಯಗಳನ್ನು ನೆರವೇರಿಸಿ ಮಾತನಾಡಿದ ಅವರು. ಪ್ರತಿವರ್ಷದ ಸಂಪ್ರದಾಯದಂತೆ 7ನೇ ವರ್ಷದ ಶ್ರೀ ಕಾಳಿಕಾದೇವಿ ವಾರ್ಷಿಕ ಸಮಾರಂಭ ಮತ್ತು ಹೋಮ ಗಣಪತಿ ಹೋಮ ನವಗ್ರಹ ಹೋಮ ವಿಶೇಷ ಪೂಜಾ ನೆರವೇರಿಸಿ ಮಂಗಳಾರತಿಯೊಂದಿಗೆ ಶ್ರೀ ಕಾಳಿಕಾ ದೇವಿ ಏಳನೇ ವರ್ಷದ ವಾರ್ಷಿಕ ಸಮಾರಂಭವನ್ನು ಮುಕ್ತಾಯಗೊಳಿಸಲಾಗಿದೆ.
ಈ ಒಂದು ವಾರ್ಷಿಕ ಸಮಾರಂಭಕ್ಕೆ ಸಹಕರಿಸಿದ ಮತ್ತು ವಿಶ್ವಕರ್ಮ ಸಮಾಜದ ಬಂಧುಗಳಿಗೆ ಅಭಿನಂದನೆಯನ್ನು ತಿಳಿಸಿದರು.


ಈಸಂದರ್ಭದಲ್ಲಿ ವಿಶ್ವಕರ್ಮ ಸಮಾಜ ಅಧ್ಯಕ್ಷರಾದ ಬಿ. ತಿಪ್ಪೇಸ್ವಾಮಿ ಚಾರ್, ಉಪಾಧ್ಯಕ್ಷ ಕೆ ವೆಂಕಟೇಶ್ ಚಾರ್. ಕಾರ್ಯದರ್ಶಿ ಪಿ ಲೋಕೇಶ್ ಚಾರ್, ಸಹ ಕಾರ್ಯದರ್ಶಿ ಆರ್ ಹನುಮಂತಚಾರ್, ಖಜಾಂಚಿ ಆರ್ ವೆಂಕಟೇಶ್ ಚಾರ್, ಯುವಕ ಸಂಘದವರು ಹಾಗೂ ವಿಶ್ವಕರ್ಮ ಸಮಾಜದ ಎಲ್ಲಾ ಮಹಿಳೆಯರು ಮತ್ತು ಸರ್ವ ಭಕ್ತಾದಿಗಳು ಸಮಾಜದ ಎಲ್ಲಾ ಬಂಧುಗಳು ಉಪಸ್ಥಿತರಿದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page