ವಿಶ್ವಗುರು ಬಸವಣ್ಣನವರಿಗೆ ಬಜೆಟ್‌ನಲ್ಲಿ ವಿಶೇಷ ಸ್ಥಾನ ಕಲ್ಪಿಸಿರುವುದು ಸ್ವಾಗತರ್ಹಟಿ.ಮಾರುಕಟ್ಟೆ, ಕಡಬನಕಟ್ಟೆ.

by | 16/02/24 | ಸುದ್ದಿ


ವಿಶ್ವಗುರು ಬಸವಣ್ಣನವರಿಗೆ ಬಜೆಟ್‌ನಲ್ಲಿ ವಿಶೇಷ ಸ್ಥಾನ ಕಲ್ಪಿಸಿರುವುದು ಸ್ವಾಗತರ್ಹ ಸಂಗತಿ. 12 ನೇ ಶತಮಾನದಲ್ಲಿ ವಚನಗಾರರಾದ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ, ಎಲ್ಲ ಸರ್ಕಾರಿ ಕಛೇರಿಗಳಲ್ಲಿರುವ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಭಾವಚಿತ್ದಲ್ಲಿ ಬಸವಣ್ಣ-ಸಾಂಸ್ಕೃತಿಕ ನಾಯಕ ಎಂದು ಮುದ್ರಿಸುವುದು ಸಾಹಿತ್ಯ ಮತ್ತು ಸಂಸ್ಕೃತಿ ವಲಯಕ್ಕೆ ಬಸಣ್ಣನವರ ಅಗ್ರಸ್ಥಾನ ನೀಡಿರುವುದು ಸರ್ಕಾರದ ಹಿರಿಮೆ ತಂದಿದೆ ಬಸವಣ್ಣನವರ ತತ್ವವನ್ನು ಪ್ರಚಾರಪಡಿಸಲು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಮತ್ತು ಕಾಲೇಜುಗಳಲ್ಲಿ ವೈವಿದ್ಯಮಯ ಕಾರ್ಯಕ್ರಮ ಆಯೋಜನೆ ಬಸವಣ್ಣನವರ ಬದುಕು,ಸಂದೇಶ ಚಿಂತನೆಯನ್ನು ವ್ಯಾಪಕವಾಗಿ ಪ್ರಚಾರಪಡಿಸಲು ಸರ್ವಧರ್ಮ ಸಂಸತ್ತನ್ನು ಬಸವ ಜಯಂತಿಯೆಂದು ಆಚರಣೆ ಬಸವಣ್ಣನವರ ಜನ್ನ ಸ್ಥಳ ಬಸವನಬಾಗೇವಾಡಿಯ ಅಭಿವೃದ್ಧಿಗೆ ಪ್ರಾಧಿಕಾರ ಸಮಿತಿ ರಚನೆ ಬಸವಣ್ಣ ಹಾಗೂ ಇತರರ ಶರಣರ ವಚನಗಳನ್ನು ವಿಶ್ವಕ್ಕೆ ಪರಿಚಯಿಸುವ ವಚನ ಸಂಗ್ರಹಾಲಯ / ವಚನ ಮಂಟಪವನ್ನು ಕಲುಬುರುಗಿಯಲ್ಲಿ ಸ್ಥಾಪನೆ ಸೇರಿದಂತೆ ಬಸವಣ್ಣನವರ ಜಗತ್ತಿಗೆ ಪರಿಚಿಯಿಸುವ ಕೆಲಸವಾಗುತ್ತದೆ ಬಜೆಟ್‌ನಲ್ಲಿ ಸರ್ಕಾರ ವಿಶ್ವಗುರು ಬಸವಣ್ಣನವರ ಕುರಿತು ಕೈಗೊಂಡಿರುವ ಕ್ರಮಗಳು ತುಂಬಾ ಸಂತೋಷದಾಯಕ ತಂದಿದೆ. -ಟಿ.ಮಾರುಕಟ್ಟೆ, ಕಡಬನಕಟ್ಟೆ ಗ್ರಾಮ ಚಿತ್ರದುರ್ಗ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page