ವೇತನ ಹೆಚ್ಚಿಸುವಂತೆ ಸರಕಾರಿ ನೌಕರರು ಪ್ರತಿಭಟನೆ ಸಾರ್ವಜನಿಕರು ಹಾಗೂ ರೋಗಿಗಳು ಚಿಕಿತ್ಸೆಗಾಗಿ ಪರದಾಟ

by | 01/03/23 | ಪ್ರತಿಭಟನೆ

ಚಳ್ಳಕೆರೆ ಜನಧ್ವನಿವಾರ್ತೆ ಮಾ.1
ಸ್ವಾಮಿ ನನಗೆ ಕಪ ಕಟ್ಟಿಕೊಂಡಿದೆ ಉಸಿರಾಟದೊಂದರೆ ಚಿಕಿತ್ಸೆ ಕೊಡಿ ಇಲ್ಲವೆ ಮಾತ್ರೆ ಎಂದು ಅಜ್ಜಿಯೊಬ್ಬಳು ಗೋರದರೆ . ಮಗುವಿಗೆ ಜ್ವರ ಬಂದಿದೆ ಚಿಕಿತ್ಸೆಕೊಂಡಿ ಎಂದು ಸರಕಾರಿ ಆಸ್ಪತ್ರೆ ಬಳಿ ಚಿಕಿತ್ಸೆಗಾಗಿ ಬೇಡಿಕೊಳ್ಳುವ ದೃಶ್ಯ ಸಾಮಾನ್ಯವಾಗಿತ್ತು.


ಹೌದು ಇದು ಚಳ್ಳಕೆರೆ ನಗರದಲ್ಲಿ ಏಳನೇ ವೇತನ ಆಯೋಗ ಜಾರಿಗೊಳಿಸುಂತೆ ಸರ್ಕಾರಿ ನೌಕರರು ಮುಷ್ಕರ ಹಮ್ಮಿಕೊಂಡಿರುವುದಕ್ಕೆ ಸರಕಾರಿ ಕಚೇರಿ, ಸಾರ್ವಜನಿಕ ಆಸ್ಪತ್ರೆ ಬೀಗ ಹಾಕಿ ಕರ್ತವ್ಯಕ್ಕೆ ಗೈರಾಗಿರುವುದು ಸಾರ್ವಜನಿಕರಿಗೆ ಬಿಸಿ ಮುಟ್ಟುವಂತೆ ಮಾಡಿದೆ.


ನಗರದ ಸರಕಾರಿ ಆಸ್ಪತ್ರೆ ಬೀಗ ಜಡೀದಿದ್ದು ಒಬ್ಬ ವೈದ್ಯರು ಹಾಗೂ ಆರೋಗ್ಯ ಸಹಾಕರು ಮಾತ್ರ ಬೀಗ ಹಾಕಿಕೊಂಡು ಕರ್ತವ್ಯ ನಿರತ ಸಿಬ್ಬಂದಿಗಳು ತೋಳಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ತುರ್ತು ಸೇವೆ ವಿಷಸೇವನೆ, ಹೆರಿಗೆ, ಉಸಿರಾಟದ ತೊಂದರೆ, ಅಗ್ನಿದುರಂತ, ಅಪಘಾತ ಇಂತಹ ತುರ್ತು ಚಿಕಿತ್ಸೆಗಳ ಸೇವೆಗಳು ಮಾತ್ರ ಲಭ್ಯವಿದ್ದವು.


ತಾಲೂಕು ಕಚೇರಿಗೆ, ತಾಲೂಕು ಪಂಚಾಯತ್, ಉಪ ನೋಂದಾಣಾಧಿಕಾರಿಗಳ ಕಚೇರಿ ಸೇರಿದಂತೆ ವಿವಿಧ ಸರಕಾರಿ ಕಚೇರಿಗಳಲ್ಲಿ ಜನ ಜಂಗುಳಿAದ ಕೂಡಿರುತ್ತಿದ್ದ ಸರಕಾರಿ ನೌಕಕರು ೭ ನೇ ವೇತನಾಯೋಜ ಜಾರಿಗೊಳಿಸುವಂತೆ ಕರ್ತವ್ಯಕ್ಕೆ ಗೈರು ಹಾಜರಿಯಾಗಿ ಸರಕಾರಿ ಕಚೇರಿಗಳು ರಜೆ ಇರುವುದರಿಂದ ಕಚೇರಿಗಳು ಬಿಕೋ ಎನ್ನುತ್ತಿದ್ದವು,
ರಜೆ ಎಂಬ ಮಾಹಿತಿ ಇಲ್ಲದೆ ಗ್ರಾಮೀಣ ಭಾಗದಿಂದ ವೃದ್ದರು , ಸಾರ್ವಜನಿಕರು ಸರಕಾರಿ ಸೌಲಭ್ಯಗಳನ್ನು ಪಡೆದಯಲು ಕಚೇರಿ ಮುಂದೆ ಕಾದು ಕುಳಿತ ದೃಶ್ಯಗಳು ಕಂದುಬAದವು.


ಕರ್ತವ್ಯಕ್ಕೆ ಹಾಜರಾಗದ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿದ್ದು, ನಗರದ ಸಾರ್ವಜನಿಕ ಆಸ್ಪತ್ರೆಗೆ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಚಿಕಿತ್ಸೆಗೆ ಬಂದ ಸಾರ್ವಜನಿಕರು ಸಾರ್ವಜನಿಕ ಆಸ್ಪತ್ರೆಯ ಬಾಗಿಲು ಮುಚ್ಚಿದ್ದರಿಂದ ಚಿಕಿತ್ಸೆದೊರೆಯದೆ ಬಂದ ದಾರಿಗೆ ಸುಂಕವಿಲ್ಲ ಎಂಬAದ ಖಾಸಗಿ ಆಸ್ಪತ್ರೆಗಳತ್ತ ಎಜ್ಜೆ ಹಾಕಿದರೆ ಹಣವಿಲ್ಲದೆ ಬಡ ಜನರು ಚಿಕಿತ್ಸೆಗಾಗಿ ಆಸ್ಪತ್ರೆ ಮುಂದೆ ಮಕ್ಕಳೊಂದಿಗೆ ಕುಳಿತು ಕೊಂಡಿದ್ದರು.
ಪ್ರತಿದಿನ ಸಮಸ್ಯೆಗಳು ಹೊತ್ತ ತಾಲ್ಲೂಕು ಕಚೇರಿಯು ನೂರಾರು ಜನರು ಆಗಮಿಸುತ್ತಿದ್ದರು, ಇಂದು ಸರ್ಕಾರಿ ನೌಕರರು ಮುಷ್ಕರದಿಂದ ಜನರಿಲ್ಲ ಬೀಕೋ ಎನ್ನುತ್ತಿತ್ತು, ಮತ್ತೊಂದು ಕಡೆ ಮುಷ್ಕರ ಮಾಹಿತಿ ಹರಿಯದೆ ಹಳ್ಳಿಗಳ ಜನರು ಕೆಲಸ-ಕಾರ್ಯಗಳಿಗೆ ತಾಲ್ಲೂಕು ಕಚೇರಿಗೆ ಆಗಮಿಸಿ ಅಧಿಕಾರಿಗಳು ಬರುತ್ತಾರೆ ಎಂದು ಕಾದುಕುಳಿತ ದೃಶ್ಯವಳಿಗಳು ತಾಲ್ಲೂಕು ಕಚೇರಿ ಆವರಣದಲ್ಲಿ ಕಂಡು ಬಂದವು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page