ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.22:
ಹಿರಿಯೂರು ನಗರದ ಕರಿಯಪ್ಪ (40) ತಂದೆ ಬೀರಪ್ಪ ಎಂಬ ವ್ಯಕ್ತಿ 2023ರ ಫೆಬ್ರವರಿ 12 ರಂದು ಕಾಣೆಯಾಗಿರುವ ಪ್ರಕರಣ ಹಿರಿಯೂರು ನಗರ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ ವಿವರ ಇಂತಿದೆ. ಕರಿಯಪ್ಪ ತಂದೆ ಬೀರಪ್ಪ ಎಂಬ ವ್ಯಕ್ತಿಯು ಕುರುಬ ಜನಾಂಗಕ್ಕೆ ಸೇರಿದ್ದು, 5 ಅಡಿ ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈ ಬಣ್ಣ, ಹಣೆಯ ಬಲಭಾಗದಲ್ಲಿ ಹಳೆಯ ಗಾಯದ ಗುರುತು ಇರುತ್ತದೆ. ಕನ್ನಡ ಭಾμÉ ಮಾತನಾಡುತ್ತಾರೆ. ಕಾಣೆಯಾದ ಸಂದರ್ಭದಲ್ಲಿ ಆರೆಂಜ್ ಕಲರ್ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.
ಈ ಮೇಲ್ಕಂಡ ಚಹರೆ ವಿವರವುಳ್ಳ ಯುವಕನ ಕುರಿತು ಮಾಹಿತಿ ದೊರೆತ ಕೂಡಲೆ ಹಿರಿಯೂರು ನಗರ ಠಾಣೆ ದೂರವಾಣಿ ಸಂಖ್ಯೆ 08193-263444, ಡಿವೈಎಸ್ಪಿ ಕಚೇರಿ 08193-263499, ಜಿಲ್ಲಾ ನಿಸ್ತಂತು ಕೇಂದ್ರ 08194-222782 ಗೆ ಸಂಪರ್ಕಿಸಬೇಕೆಂದು ಹಿರಿಯೂರು ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments