ಚಳ್ಳಕೆರೆ ಸೆ.1. ಜಿಲ್ಲಾ ವರಿಷ್ಠಾಧಿಕಾರಿ ಧಮೇಂದ್ರಕುಮಾರ್ ಮೀನಾ, ಹೆಚ್ಚುವರಿ ಅಧಿಕಾರಿ ಕುಮಾರಸ್ವಾಮಿ ನಿರ್ದೇಶನ ಹಾಗೂ ಡಿವೈಎಸ್ಪಿ ಟಿ.ಬಿ. ರಾಜಣ್ಣ ಅವರ ಮಾರ್ಗದರ್ಶನದಲ್ಲಿ ನಿರೀಕ್ಷಕ ಆರ್.ಎಫ್.ದೇಸಾಯಿ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಗುರುವಾರ ಸರಗಳ್ಳತನ ಮಾಡಿದ್ದ ಮೂವರು ಅರೋಪಿಗಳನ್ನು ಸೆರೆಹಿಡಿದು ಅವರಿಂದ ಎರಡು ಮೋಟಾರ್ ಸೈಕಲ್ ಹಾಗೂ 45.ಗ್ರಾಂ ತೂಕದ ಒಂದು ಚಿನ್ನದ ಸರ ಸೇರಿ ಒಟ್ಟು 2 ಲಕ್ಷ ಮೌಲ್ಯದ ವಸ್ತು ವಶಪಡಿಸಿಕೊಂಡಿದಾರೆ
ಚಿತ್ರದುರ್ಗ ತಾಲ್ಲೂಕು ಭರಮಸಾಗರದ ಜಯಕುಮಾರ್ ಜೆ.(28), ತುಮಕೂರು ಜಿಲ್ಲೆ ತಿಪಟೂರು ನಗರದ ಸುಜಿತ್ ಕೆ.ಬಿ.(19) ಮತ್ತು ಸುಮಂತ್(19) ಈ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಡಿವೈಎಸ್ಪಿ ಟಿ.ಬಿ.ರಾಜಣ್ಣ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments