ಚಳ್ಳಕೆರೆ ಜನಧ್ವನಿ ವಾರ್ತೆ ನ 3 ಚಳ್ಳಕೆರೆ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಸಿದ್ದೇಶ್ವರನ ದುರ್ಗ ಹಾಗೂ ಪಿ.ಮಹದೇವಪುರ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ನ .4 ರ ಶನಿವಾರ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು ಕ ಸದರಿ ಸಭೆಗೆ ಯಾವುದೇ ಅಧೀನ ಸಿಬ್ಬಂದಿಯನ್ನು ನಿಯೋಜಿಸದೆ ಇಲಾಖಾ ಮಾಹಿತಿಯೊಂದಿಗೆ ಕಡ್ಡಾಯವಾಗಿ ತಾಲ್ಲೂಕು ಮಟ್ಟದ ಪ್ರತಿಯೊಬ್ಬಅಧಿಕಾರಿಗಳು ಖುದ್ದಾಗಿ ಹಾಜರಾಗಲು ಕೋರಿದೆ.
ಸಿದ್ದೇಶ್ವರನದುರ್ಗ ಗ್ರಾ.ಪಂ.ಆವರಣ ಬೆಳಗ್ಗೆ 10 ಗಂಟೆಗೆ
ಪಿ.ಮಹದೇವಪುರ ಗ್ರಾಮದ
ಪ್ರೌಢಶಾಲೆ ಆವರಣ. ಮಧ್ಯಾಹ್ನ 1.30 ಕ್ಕೆ ಸರಿಯಾಗಿ ಸಭೆ ನಡೆಯಲಿದೆ ಎಂದು ತಾಪಂ ಇಒ ಶಶಿಧರ್ ತಿಳಿಸಿದ್ದಾರೆ.
ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಜನಪಂರ್ಕ ಸಭೆಗೆ ಅಧಿಕಾರಿಗಳು ಭಾಗವಹಿಸುವಂತೆ ತಾಪಂ ಇಒ ಶಶಿಧರ್.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments