ಶಿಕ್ಷಿಕಿಯರಿಂದ ಮಹಿಳಾ ಸಬಲೀಕರಣ ಬಲಿಷ್ಟವಾಗಲಿ – ರೂಪೇಂದ್ರಕೌರ್, ಐ.ಎ.ಎಸ್

by | 09/03/23 | ಸುದ್ದಿ

ಬಳ್ಳಾರಿ ಜನಧ್ವನಿವಾರ್ತೆ ಮಾ.8 ನಗರದ ಮೊಹಮ್ಮದಿಯಾ ಮಹಿಳಾ ಶಿಕ್ಷಣ ಮಹಾವಿದ್ಯಾಲಯದೆಲ್ಲಿಅಂತರ್‌ರಾಷ್ಟಿçÃಯ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆಉಧ್ಘಾಟಕರಾಗಿ ಆಗಮಿಸಿದ ರೂಪೇಂದ್ರಕೌರ್, ಐಎಎಸ್‌ರವರು ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಬಾವಿಶಿಕ್ಷಕಿಯರಾದ ನೀವುಗಳು ಮಹಿಳಾ ಸಬಲಿಕರಣಕ್ಕೆ ಹೋರಾಡಬೇಕುಎಂದುಕರೆಕೊಟ್ಟರು. ಮತ್ತೋರ್ವ ಅಥಿತಿಗಳಾದ ಸೈಯದ್ ನಿಖಿತ್, ಸದಸ್ಯರುಜಾಮಿಯತ್‌ಇಸ್ಲಾಮಿಕ್ ಮಹಿಳಾ ವಿಂಗ್ ಮಾತನಾಡಿಇಸ್ಲಾಮಿನಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನ ಕೊಡಲಾಗಿದೆ. ಇದನ್ನುಎಲ್ಲಾರುಅರಿಯಬೇಕಾಗಿದೆ ಹಾಗೂ ಮಹಿಳೆಯರ ಮೂಲಭೂತ ಹಕ್ಕುಗಳಿಗಾಗಿ ಹೋರಾಟ ಮಾಡಬೇಕಾಗಿದೆಎಂದು ತಿಳಿಸಿದರು.
ಹಾಗೇಯ ಮತ್ತೋರ್ವಉಪನ್ಯಾಸಕಿಯಾದ ನುಜತ್ ಮಾತನಾಡಿಎಲ್ಲಾ ಧರ್ಮಗಳಲ್ಲಿ ಸ್ತಿçÃಯರಿಗೆ ಉನ್ನತ ಸ್ಥಾನವನ್ನುಕೊಟ್ಟಿದ್ದಾರೆ. ವೇದ, ಉಪನಿಷತ್‌ಗಳಲ್ಲಿ ಹಾಗೂ ಕ್ರಿಶ್ಚಾನಿಟಿ ಮತ್ತುಇಸ್ಲಾಂನಲ್ಲಿಆದರೆಆಧುನಿಕ ಸಮಾಜದಲ್ಲಿ ಸ್ತಿçÃಗೆ ಅರ್ಹ ಸ್ಥಾನಮಾನಕೊಡುವುದರಲ್ಲಿ ಸೋತಿದೆಎಂದು ನಿಸ್ಸಾಹಯಕ ಅಂಶಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿಜೇಬಾ ಆಡಳಿತ ಮಂಡಳಿ, ರೂಪೇಂದ್ರಕೌರ್‌ಐ.ಎ.ಎಸ್, ಸೈಯದ್ ನಿಖಿತ್, ಸದಸ್ಯರುಜಾಮಿಯತ್‌ಇಸ್ಲಾಮಿಕ್ ಮಹಿಳಾ ವಿಂಗ್ ಹಾಗೂ ಪ್ರಾಂಶುಪಾಲರಾದಡಾ. ಮೈಮುಧ, ಸಹಪ್ರದ್ಯಾಪಕರಾದ ಸುಜಾತಾ, ಅಬ್ದುಲ್‌ಕರೀಂ, ಶರ್ಮ, ಪಾರ್ವತಿ, ಯುನಿಸ್ ಅಲ್ಲಮನೂರುಇದ್ದರು. ಮತ್ತುಕಾರ್ಯಕ್ರಮವನ್ನು ಪ್ರಶಿಕ್ಷಣಾರ್ಥೀಗಳಾದ ಶಾರದ ಹಾಗೂ ಆಯಿಷಾ ನಿರೂಪಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page