ಶುದ್ದಕುಡಿಯುವ ನೀರಿನ ಘಟಕಗಳನ್ನು ದುರಸ್ಥಿ ಪಡಿಸಿದ ಅಧಿಕಾರಿಗಳು ಜನಧ್ವನಿ ಎಫೆಕ್ಟ್..

by | 07/06/23 | ಇಂಪ್ಯಾಕ್ಟ್


ಚಳ್ಳಕೆರೆ ಜನಧ್ವನಿ ವಾರ್ತೆ ಜೂ 7 ಕೆಟ್ಟು ನಿಂತ ಶುದ್ದ ಕುಡಿಯುವ ನೀರಿನ ಘಟಕಗಳ ದುರಸ್ಥಿಗೆ ಅಧಿಕಾರಿಗಳು ಮುಂದಾಗುವರೇ…? ಬುಧವಾರ ಜನಧ್ವನಿ ಡಿಜಿಟಲರ ಮೀಡಯಾ ಬೆಳಕು ಚೆಲ್ಲಿದ ಬೆನ್ನಲೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ದುರಸ್ಥಿ ಪಡಿಸಿ ಜನರಿಗೆ ಶುದ್ದ ಕುಡಿಯುವ ನೀರು ಕುಡಿಸುವಲ್ಲಿ ಅಧಿಕಾರಿಗಳು ಮುಂದಾಗಿದ್ದಾರೆ ಇದಕ್ಕೆ ಗ್ರಾಮಸ್ಥರು ಧನ್ಯವಾದಗಳನ್ನು ತಿಳಿಸಿದ್ದಾರೆ.


ಚಳ್ಳಕೆರೆ ತಾಲೂಕಿನ ಕಾಮಸಮುದ್ರಮಲ್ಲಿ ಕೆಟ್ಟು ನಿಂತ ಶುದ್ದ ಕುಡಿಯುವ ನೀರಿನ ಎರಡು ಘಟಗಳನ್ನು ದುರಸ್ಥಿ ಪಡಿಸಿ ಜನರಿಗೆ ಶುದ್ದ ಕುಡಿಯುವ ನೀರು ಬಿಟ್ಟಿರುವುದು.
ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಪಂ ವ್ಯಾಪ್ತಿಯ ಕಾಮಸಮದ್ರ ಗ್ರಾದಲ್ಲಿ ಅಂಜನೇಯ ದೇವಸ್ಥಾನ ಹಾಗೂ ಅಂಗನವಾಡಿ ಕೇಂದ್ರದ ಆವರಣದಲ್ಲಿರುವ ಎರಡು ಶುದ್ದ ಕುಡಿಯುವ ನೀರಿನ ಘಟಕಗಳು ಕಟ್ಟು ನಿಂತರೆ ಬೆಳಗೆರೆ ಗ್ರಾಪಂ ವ್ಯಾಪ್ತಿಯ ಹುಲಿಕುಂಟೆ ಬೋವಿ ಕಾಲೋನಿಯಲ್ಲೂ ಸಹ ಕೆಟ್ಟು ನಿಂತು ಸುಮಾರು ಮೂರು ತಿಂಗಳು ಕಳೆದರೂ ಸಂಬAಧಪಟ್ಟ ಅಧಿಕಾರಿಗಳ ಗಮನ ಸೆಳೆದರೂ ಬಂದು ನೋಡಿ ಹೋಗುತ್ತಾರೆ ದುರಸ್ಥಿ ಮಾತ್ರ ಮಾಡಿಲ್ಲ ಎಂದು ಸಂಯುಕ್ತ ಕರ್ನಾಟಕ ಸುದ್ದಿ ಬಿತ್ತರಿಸಿತ್ತು
ಕುಡಿಯುವ ನೀರು ಸರಬರಾಜು ಇಲಾಖೆ ಜೆಇ ತಿಪ್ಪೇಸ್ವಾಮಿ ಪತ್ರಿಕೆಯೊಂದಿಗೆ ಮಾತನಾಡಿ ತಾಲೂಕಿನ ಗ್ರಾಮೀಣ ಭಾಗದಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ೫ ವರ್ಷಗಳ ಅವಧಿಗೆ ಗುತ್ತಿಗೆಯಾಗಿದೆ ಹಣ ಅವರೆ ಪಡೆಯುವುದಿರಿಂದ ಅವರೇ ದುರಸ್ಥಿ ಪಡಿಸ ಬೇಕು ಆದರೆ ಅವರು ದುರಸ್ಥಿ ಮಾಡಲು ವಿಳಂಬ ದೋರಣೆಯಾಗುತ್ತಿರುವುದಿಂದ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗ ಬಾರದು ಎಂದು ನಮ್ಮ ಇಲಾಖೆಯಿಂದ ದುರಸ್ಥಿ ಪಡಿಸಿದ್ದೇವೆ ಈಗ ಗುತ್ತಿಗೆ ೫ ವರ್ಷದ ಅವಧಿ ಮುಗಿಯಲು ಬಂದಿದ್ದು ಕೆಟ್ಟಿರುವ ಎಲ್ಲಾ ಶುದ್ದಕುಡಿಯುವ ನೀರಿನ ಘಟಕಗಳನ್ನು ದುರಸ್ಥಿ ಪಡಿಸಿ ಬಾರಿ ಇರುವ ವಿದ್ಯುತ್ ಬಿಲ್ ಕಟ್ಟಿದರೆ ಮಾತ್ರ ಗ್ರಾಮಪಂಚಾಯಿತಿ ಸುಬರ್ಧಿಗೆ ಪಡೆಯಲಾಗುತ್ತದೆ.


ವರದಿ ಬಿತ್ತರಿವು ಮುನ್ನ
ಬೆಳಗೆರೆ ಗ್ರಾಪಂ ವ್ಯಾಪ್ತಿಯ ಹುಲಿಕುಂಟೆ ಬೋವಿಕಾಲೋನಿಯ ಶುದ್ದ ಕುಡಿಯುವ ನೀರಿನ ಘಟಕದ ಮೋಟ್ ಸುಟ್ಟಿದೆ ಅದನ್ನು ತರಿಸಿ ಗುರುವಾರ ದುಸ್ಥಿ ಪಡಿಸಲಾಗುವುದು ಎಂದು ತಿಳಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page