ಶೇ 85 ಅಂಕಗಳನ್ನು ಪಡೆದು ಉತ್ತೀರ್ಣಳಾದ ಪತ್ರಕರ್ತ ಕೊರ್ಲಕುಟಂಟೆ ತಿಪ್ಪೇಸ್ವಾಮಿ ಪುತ್ರಿ ಕೆ.ಟಿ.ಅನುಪಮಗೆ ಸನ್ಮಾನ.

by | 10/05/24 | ಶಿಕ್ಷಣ


ಚಳ್ಳಕೆರೆ ಜನಧ್ವನಿ ವಾರ್ತೆ ಮೇ 10 ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.೮೫ರಷ್ಟು ಅಂಕ ಪಡೆದುಉತ್ತೀರ್ಣರಾಗಿರುವಪತ್ರಕರ್ತಕರ‍್ಲಕುಂಟೆತಿಪ್ಪೇಸ್ವಾಮಿಅವರ ಪುತ್ರಿಕೆ.ಟಿ. ಅನುಪಮಾಅವರನ್ನುಶುಕ್ರವಾರಚಳ್ಳಕೆರೆ ನಗರದತಮ್ಮ ನಿವಾಸದಲ್ಲಿತಾಲೂಕುಕಾರ್ಯನಿರತ ಪತ್ರಕರ್ತರ ಸಂಘ, ವಿಶ್ವಕರ್ಮ ಸಮಾಜ ವತಿಯಿಂದಅಭಿನAದಿಸಲಾಯಿತು.
ಈ ವೇಳೆ ಮಾತನಾಡಿದಅಖಿಲ ಭಾರತ ವಿಶ್ವಕರ್ಮ ಪರಿಷತ್‌ಅಧ್ಯಕ್ಷಆರ್. ಪ್ರಸನ್ನಕುಮಾರ್,ಪ್ರಸ್ತುತಸಾರ್ವತ್ರಿಕ ಮತ್ತುಸ್ಪರ್ಧಾ ಪರೀಕ್ಷೆಗಳಲ್ಲಿ ಹೆಣ್ಣು ಮಕ್ಕಳ ಸಾಧನೆಕಾಣುತ್ತಿದ್ದೇವೆ. ಬಡತನದ ಪರಿಸ್ಥಿತಿ ಮತ್ತುಕೂಲಿ ಕಾರ್ಮಿಕಕುಟುಂಬಗಳ ಮಕ್ಕಳ ಸಾಧನೆದಾಖಲೆಆಗುತ್ತಿದೆ. ಇಂತಹನೆಲೆಯಲ್ಲಿಸಾಮಾಜಿಕ ಸೇವಾ ಕಾರ್ಯದಂತೆಪತ್ರಿಕಾವರದಿಗಾರಿಕೆ ಸೇವೆಯಲ್ಲಿರುವಕರ‍್ಲಕುಂಟೆತಿಪ್ಪೇಸ್ವಾಮಿಅವರ ಪುತ್ರಿ ೫೨೬ ಅಂಕ ಪಡೆದುಕೊಂಡುಉತ್ತಮ ಸ್ಥಾನದಲ್ಲಿಎಸ್ಸೆಸ್ಸೆಲ್ಸಿತೇರ್ಗಡೆಆಗಿದ್ದಾರೆ. ಶಿಕ್ಷಣ ಕಲಿಕೆಯಲ್ಲಿಉತ್ತಮಸಾಧಕರಾಗಿಬೆಳೆಯಲಿ ಎಂದು ಶುಭ ಹಾರೈಸಿದರು.
ಕಾರ್ಯನಿರತ ಪತ್ರಕರ್ತರ ಸಂಘದಅಧ್ಯಕ್ಷಟಿ.ಜೆ. ತಿಪ್ಪೇಸ್ವಾಮಿ, ನಿಕಟಪೂರ್ವಅಧ್ಯಕ್ಷ ಸಿ.ಪಿ. ರಂಗನಾಥ,ಉಪಾಧ್ಯಕ್ಷ ಬೊಮ್ಮಣ್ಣ, ವಿಶ್ವಕರ್ಮ ನಿಗಮದ ಸದಸ್ಯಕೆ.ಚಂದ್ರಶೇಖರಚಾರ್, ಬಳ್ಳಾರಿ ಶ್ರೀಕಾಂತಚಾರ್, ನೇತಾಜಿ ಸ್ನೇಹಬಳಗ ಅಧ್ಯಕ್ಷ ಪ್ರಸನ್ನಕುಮಾರ್, ಬಿ. ಫರೀದ್‌ಖಾನ್, ಎಂ. ಶ್ರೀನಿವಾಸ್‌ಬಾಬು, ಕರ‍್ಲಕುಂಟೆತಿಪ್ಪೇಸ್ವಾಮಿ, ಎನ್. ಸಾವಿತ್ರಮ್ಮ ಮತ್ತಿತರರುಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page